ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ೭೭ ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸೇವಾದಳ ತಂಡದಿAದ ಗೌರವ ವಂದನೆ ಸ್ವೀಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಕಚೇರಿಯಲ್ಲಿ ಸಭಾ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮ ಕುರಿತು ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರು ಸ್ವಾತಂತ್ರ‍್ಯ ದಿನದ ಆಚರಣೆಯ ಜೊತೆಗೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಬದುಕುವ ಮೂಲಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಅನುಸರಿಸಬೇಕು ಎಂದು ಕರೆ ನೀಡಿದರು.ಸೇವಾದಳದ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ ಪ್ರಾಸ್ತಾವಿಕ ಮಾತನಾಡಿದರು. ಮಾಜಿ ನಗರ ಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜುಲೇಕಾಬಿ, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಹಿರಿಯ ಮುಖಂಡರಾದ ಟಿ.ಎಂ. ಅಯ್ಯಪ್ಪ, ಚಂದ್ರಶೇಖರ್, ಕಾರ್ಯಕ್ರಮ ಕುರಿತು ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಿ, ಟಿ.ಪಿ.ರಮೇಶ್, ಸುರಯ್ಯ ಅಬ್ರಾರ್, ರಾಜೇಶ್ ಯಲ್ಲಪ್ಪ, ಪ್ರಕಾಶ್ ಆಚಾರ್ಯ, ಮಂಡಿರ ಸದಾ ಮುದ್ದಪ್ಪ, ಜೆ.ಸಿ.ಜಗದೀಶ್, ಪುಷ್ಪಪೂಣಚ್ಚ, ಟಿ.ಪಿ.ನಾಣಯ್ಯ, ಫ್ಯಾನ್ಸಿ ಪಾರ್ವತಿ, ಬೊಳ್ಳಿಯಂಡ ಗಣೇಶ್, ಸೂರಜ್ ಹೊಸೂರು, ಜಾನ್ಸನ್ ಪಿಂಟೋ, ಅಜೀಜ್, ಪ್ರೇಮ, ಕಲೀಲ್ ಬಾಷ, ಮೀನಾಜ್ ಪ್ರವೀಣ್, ಶೇಖ್‌ಅಹಮದ್, ಪೂಜಾರಿರ ಧ್ರುವ ಕುಮಾರ್, ಸುಭಾಶ್, ಪಾಂಡನ ಪುಷ್ಪವೇಣಿ, ಮಮ್ತಾಜ್ ಬೇಗಂ, ಯಾಕುಬ್, ಅಜೀಜ್, ಸಾಹುಲ್ ಹಮೀದ್ ಮತ್ತಿತರರು ಭಾಗವಹಿಸಿದ್ದರು.

ಮಡಿಕೇರಿ: ಮಡಿಕೇರಿಯ ಅಖಿಲ ಭಾರತ ಸಾಹಿತ್ಯ ಪರಿಷತ್ತು ವತಿಯಿಂದ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಮಡಿಕೇರಿಯಲ್ಲಿ ಕವನವಾಚನ ಕಾರ್ಯಕ್ರಮ ನಡೆಯಿತು.

ಕಸ್ತೂರಿ ಗೋವಿಂದಮಯ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಹಿರಿಯ ಸಾಹಿತಿಗಳಾದ ಆನಂದ ತೀರ್ಥ ಭಾರದ್ವಾಜ ಅವರ ತೀರ್ಪುಗಾರಿಕೆಯಲ್ಲಿ ಜಿಲ್ಲೆಯ ಹಿರಿಯ ಕಿರಿಯ ಸಾಹಿತಿಗಳು ಮತ್ತು ಯುವ ಬರಹಗಾರರು ಭಾಗವಹಿಸಿದರು.

ಮೊಣ್ಣಂಡ ಶೋಭಾ ಸುಬ್ಬಯ್ಯ ಅವರ ಸರಸ್ವತಿ ಸ್ತುತಿಯೊಂದಿಗೆ ಚಾಲನೆ ನೀಡಲಾಯಿತು. ಪಟ್ಟಡ ದೀಕ್ಷಿತ್ ಅವರು ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿನೋದ್ ಮೂಡಗದ್ದೆ ನಿರೂಪಣೆ ಮಾಡಿದರು. ಅಧ್ಯಕ್ಷರ ಪ್ರಾಸ್ತಾವಿಕ ಭಾಷಣದ ನಂತರ ಕವನ ವಾಚನ ಮಾಡಲಾಯಿತು.

ಸ್ವರಾಜ್ಯ ಸುರಾಜ್ಯ ಶೀರ್ಷಿಕೆಯ ವಿಷಯವಾಗಿ ಹಲವಾರು ಕವಿಗಳು ಸಾಹಿತಿಗಳು ಬರಹಗಾರರು ಸ್ವರಚಿತ ಕವನಗಳನ್ನು ಕಾರ್ಯಕ್ರಮದಲ್ಲಿ ವಾಚನ ಮಾಡಿದರು. ತೀರ್ಪುಗಾರರ ಮೆಚ್ಚುಗೆ ಪಡೆದ ಗಿರೀಶ್ ಕಿಗ್ಗಾಲು , ಸಂಗೀತ ರವಿರಾಜ್, ಲೀಲಾ ದಾಮೋದರ್ ಅವರ ಮೂರು ಕವನವನ್ನು ಕ್ರಮವಾಗಿ ಪ್ರಥಮ ದ್ವಿತೀಯ ತೃತೀಯವಾಗಿ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲೆಯ ಅಧ್ಯಕ್ಷರಾದ ಕುಶ್ವಂತ್ ಕೋಳಿಬೈಲ್, ಕಾರ್ಯದರ್ಶಿಯಾಗಿರುವ ಬಬ್ಬಿರ ಸರಸ್ವತಿ, ಜಿಲ್ಲಾ ಖಜಾಂಜಿಯಾಗಿರುವ ಹೇಮಂತ್ ಪಾರೇರಾ ಹಾಗೂ ಅಖಿಲ ಭಾರತ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಕವಿಗಳು ಸಾಹಿತಿಗಳು ಉಪಸ್ಥಿತರಿದ್ದರು. ಜಿಲ್ಲೆಯ ಹಿರಿಯ ಸಾಹಿತಿಗಳು ಮತ್ತು ಕಾರ್ಯಕ್ರಮದ ತೀರ್ಪುಗಾರರಾದ ಆನಂದತೀರ್ಥ ಕೆ. ಬಾರದ್ವಜರವರು ಕವನ ವಾಚನದ ವಿಮರ್ಶೆಯ ಜೊತೆಗೆ ಸ್ವಾತಂತ್ರೊö್ಯÃತ್ಸವದ ನಿಜ ಅರ್ಥವನ್ನು ಸಾದರಪಡಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಆಯ್ಕೆಯಾದ ಮೂರು ಕವನಗಳಿಗೆ ಅಖಿಲ ಭಾರತ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆ ವತಿಯಿಂದ ಪ್ರಶಸ್ತಿ ಪತ್ರ ಮತ್ತು ನಗದುರೂಪದ ಬಹುಮಾನದ ಜೊತೆಗೆ ಪುಸ್ತಕವನ್ನು ವಿತರಿಸಲಾಯಿತು.

ಕೊಡಗು ಹಿತರಕ್ಷಣಾ ವೇದಿಕೆ

ಮಡಿಕೇರಿ: ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವಮಾನವ ಉದ್ಯಾನವನದಲ್ಲಿ ೭೭ನೇ ಸ್ವಾತಂತ್ರೊö್ಯÃತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಅತಿಥಿಗಳಾಗಿ ಆಗಮಿಸಿದ ಕೋಟೆ ಮಾರಿಯಮ್ಮ ದಸರಾ ಉತ್ಸವ ಸಮಿತಿಯ ಅಧ್ಯಕ್ಷರಾದ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರö್ಯ ಹೋರಾಟದ ಬಗ್ಗೆ ಹಿತ ನುಡಿಗಳನ್ನಾಡಿದರು. ಅನಂತರ ವೇದಿಕೆಯ ವತಿಯಿಂದ ಮಂಗೇರಿರ ಮುತ್ತಣ್ಣ ವೃತ್ತದಲ್ಲಿ ಶಾಲಾ ಮಕ್ಕಳು ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವೇದಿಕೆ ಅಧ್ಯಕ್ಷ ರವಿಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೀನಾಜ್ ಪ್ರವೀಣ್, ಮಡಿಕೇರಿ ತಾಲೂಕು ಅಧ್ಯಕ್ಷÀ ನಾಗೇಶ್, ಮಡಿಕೇರಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ಪ್ರಸಾದ್, ಮಡಿಕೇರಿ ತಾಲೂಕು ಕಾರ್ಯದರ್ಶಿಗಳಾದ ಅಕ್ಷಿತ್, ನಗರ ಕಾರ್ಯದರ್ಶಿ ಪೂರ್ಣಿಮಾ, ನಿರ್ದೇಶಕಿ ಲಿಲ್ಲಿಗೌಡ, ನಗರ ಅಧ್ಯಕ್ಷ ಭರತ್, ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಹಿರಿಯರಾದ ಸತೀಶ್ ಪೈ , ಸಮಾಜ ಸೇವಕ ಜಾನ್ಸನ್ ಪ್ರವೀಣ್, ಸರ್ವೋದಯ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಟಿ.ಪಿ. ರಮೇಶ್, ಬೇಬಿ ಮ್ಯಾಥ್ಯೂ, ಅಂಬೆಕಲ್ ನವೀನ್ ಕುಶಾಲಪ್ಪ, ರೇವತಿ ರಮೇಶ್, ಮುನೀರ್ ಅಹಮದ್, ಮುದ್ದಯ್ಯ, ಬೊಳ್ಳಜಿರ ಅಯ್ಯಪ್ಪ, ಹಲವಾರು ವೇದಿಕೆ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

ಕೊಡಗು ವಿದ್ಯಾಲಯ

ಮಡಿಕೇರಿ: ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ೭೭ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ವೀರಾಜಪೇಟೆ ದಂತ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ವಂಶಿ ತಿಮ್ಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮುಖ್ಯ ಅತಿಥಿಗಳಾದ ವಂಶಿ ತಿಮ್ಮಣ್ಣ ಪ್ರಾಂಶುಪಾಲರಾದ ಸುಮಿತ್ರ ಕೆ. ಎಸ್ ಮತ್ತು ಆಡಳಿತ ವ್ಯವಸ್ಥಾಪಕರಾದ ರವಿ. ಪಿ ರವರು ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶಾಲೆಯ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮುಖ್ಯ ಅಥಿತಿಗಳು ಮತ್ತು ಮಕ್ಕಳು ಈ ದಿನದ ಮಹತ್ವವನ್ನು ತಿಳಿಸಿಕೊಟ್ಟರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ

ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಇಲ್ಲಿ ೭೭ನೇ ಸ್ವಾತಂತ್ರೊö್ಯÃತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ|| ಕಾರ್ಯಪ್ಪ ಕೆ.ಬಿ ಅವರು ದ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಸಂಸ್ಥೆಯಿAದ ವೈದ್ಯರಾಗಿ ಹೊರಹೊಮ್ಮುವ ವೈದ್ಯರೆಲ್ಲರೂ ಸಂಸ್ಥೆಯ ಕೀರ್ತಿಯನ್ನು ಎತ್ತಿ ಹಿಡಿಯುವಂತಾಗಬೇಕು ಹಾಗೂ ಜನರಿಗೆ ಸೇವೆ ನೀಡುವಂತಿರಬೇಕೆAದು ತಿಳಿಸಿದರು.

ಸಮಾರಂಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಂಶುಪಾಲರಾದ ಡಾ|| ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿಗಳಾದ ಸ್ವಾಮಿ ಎಸ್.ಎಲ್, ನರ್ಸಿಂಗ್ ಪ್ರಾಂಶುಪಾಲರಾದ ಮಂಜುಳ ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ದೇಶಭಕ್ತಿ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ವೈದ್ಯರುಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ಎಂಬಿಬಿಎಸ್, ಸ್ನಾತಕೋತ್ತರ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನೆಹರು ಯುವ ಕೇಂದ್ರ

ಮಡಿಕೇರಿ: ಭಾರತ ಸರ್ಕಾರ, ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರೊö್ಯÃತ್ಸವ ಕಾರ್ಯಕ್ರಮವನ್ನು ನೆಹರು ಯುವ ಕೇಂದ್ರ ಮಡಿಕೇರಿಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಸುಬೇದಾರ್ ನಿವೃತ್ತ ಕೆ.ಎ. ಆನಂದ್ ನೆರವೇರಿಸಿ, ಹಿರಿಯರು ತಂದು ಕೊಟ್ಟ ಸ್ವಾತಂತ್ರ‍್ಯವನ್ನು ಯುವ ಜನತೆ ಉಳಿಸಿ ಕಾಪಾಡುವಂತೆ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಪಿ.ಪಿ. ಮಾತನಾಡಿ, ಇಂದಿನ ಯುವಜನರು ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಸಮಾಜ ನಿರ್ಮಾಣ ಮಾಡಲು ಶ್ರಮವಹಿಸಬೇಕು ಎಂದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು.ಪಾವನಿ, ಕು.ಹಿಮಾ, ಕು.ಚೇತನ್, ತನ್ವಿ ಕೆ.ಡಿ, ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಸಿಬ್ಬಂದಿಗಳಾದ ಸಂತೋಷ್ ಕುಮಾರ್ ಹೆಚ್.ಬಿ, ದೀಪ್ತಿ , ರಂಜಿತಾ ಹಾಗೂ ಕಾವೇರಿ ಲೇಔಟ್‌ನ ಸಾರ್ವಜನಿಕರು ಭಾಗವಹಿಸಿದ್ದರು.

ಸಂಪಾಜೆ ಆರೋಗ್ಯ ಕೇಂದ್ರ

ಸAಪಾಜೆ: ಕೊಡಗು ಸಂಪಾಜೆ ಗ್ರಾಮದ ಸಂಪಾಜೆಯ ಉದ್ಭವ ಸಂಸ್ಥೆ ನಿರ್ವಹಣೆ ಮಾಡುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರö್ಯ ದಿನದ ದ್ವಜಾರೋಹಣವನ್ನು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಮಾದೇವಿ ಬಾಲಚಂದ್ರ ಕಳಗಿರವರು ನೆರವೇರಿಸಿದರು. ಈ ಶುಭ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪಂಜಿಕಲ್ಲು, ವೈದ್ಯರಾದ ಹರೀಶ್ ಗೌಡ ಆಡಳಿತಾಧಿಕಾರಿ ಶ್ರೀ ಮಲ್ಲಿಕಾರ್ಜುನ,

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿವರ್ಗ ಹಾಗೂ ಆಶಾ ಕಾರ್ಯಕತೆಯರು, ಹಿರಿಯರು, ಊರಿನವರು ಉಪಸ್ಥಿತರಿದ್ದರು.

ಹೆಬ್ಬಾಲೆ

ಹೆಬ್ಬಾಲೆ: ಸಮೀಪದ ಹೆಬ್ಬಾಲೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೭೭ನೇ ವರ್ಷದ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣ ಕುಮಾರಿ ಧ್ವಜಾರೋಹಣ ಮಾಡಿ ಶಾಲಾ ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು. ನಂತರ ಕೇಂದ್ರ ಸರ್ಕಾರದ ಯೋಜನೆ ಅಡಿ ಸರ್ಕಾರದ ವತಿಯಿಂದ ಶಾಲೆಗೆ ನೀಡಲಾದ ವೈಫೈಗೆ ಚಾಲನೆ ನೀಡಿ ಶಾಲಾ ಮಕ್ಕಳ ದಾಖಲಾತಿ ಹಾಜರಾತಿ ಮತ್ತು ಅಂಕಗಳ ಶೇಕಡವನ್ನು ದಾಖಲೆ ಮಾಡಿ ಮಕ್ಕಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಸ್ಕೌಟ್ ಮತ್ತು ಗೈಡ್ಸ್ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭ ಎಸ್ಡಿಎಂಸಿ ಅಧ್ಯಕ್ಷ ಪ್ರದೀಪ್ ಗ್ರಾಮ ಪಂಚಾಯಿತಿ ಸದಸ್ಯರಾದ ಪರಮೇಶ್ ಚಂದ್ರಲೇಖ ಚಂದ್ರಶೇಖರ ಜೋಗಿ ಮತ್ತು ಉಪಾಧ್ಯಕ್ಷರಾದ ಲತಾ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಾದ ವಿನುತ ಅಶ್ವಿನಿ, ಶಿವಮ್ಮ, ಪವಿತ್ರ, ಮಂಜುಳಾ, ಶಾಲಾ ಮುಖ್ಯ ಶಿಕ್ಷಕರಾದ ಎಚ್.ಎಂ. ವೆಂಕಟೇಶ್, ಶಿಕ್ಷಕರಾದ ಸಿ.ಎಸ್. ಜಾನಕಿ ಹೆಚ್.ಈ. ರಮೇಶ್, ಬಬಿತಾ, ಪುಷ್ಪವತಿ, ಅತಿಥಿ ಶಿಕ್ಷಕಿ ಭಾಗ್ಯ, ಶಾಲಾ ಮಕ್ಕಳು ಸೇರಿದಂತೆ ಅಕ್ಷರ ದಾಸೋಹದ ವಿನೀತ ಮತ್ತು ಮಂಜುಳಾ ಹಾಜರಿದ್ದರು.

ಚೆಯ್ಯಂಡಾಣೆ ಸ.ಮಾ. ಪ್ರಾಥಮಿಕ ಶಾಲೆ

ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೭೭ ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಭಾರತೀಯ ಸೇನೆಯ ಯೋಧ ಹವಾಲ್ದಾರ್ ಚೈಯ್ಯಂಡ ಶಂಕರಿ ನೆರವೇರಿಸಿದರು.

ಮುಖ್ಯ ಶಿಕ್ಷಕಿ ಹೇಮಾ ಕುಮಾರಿ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ಹಾಡು, ರಾಷ್ಟç ಗೀತೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಾಲೆಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷ ರತ್ನಾ, ಚೈಯ್ಯಂಡ ಲವ ಅಪ್ಪಚ್ಚು, ಶಾಲಾ ಶಿಕ್ಷಕವೃಂದದವರು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.

ಜೈ ಭಾರತ್ ಆಟೋ ಸಂಘ

ವೀರಾಜಪೇಟೆ: ಜೈ ಭಾರತ್ ಆಟೋ ಚಾಲಕ ಮತ್ತು ಮಾಲೀಕರ ಸಂಘ ವೀರಾಜಪೇಟೆ ವತಿಯಿಂದ ಕಚೇರಿಯ ಮುಂಭಾಗದಲ್ಲಿ ೭೭ ನೇ ಸ್ವಾತಂತ್ರೊö್ಯÃತ್ಸವ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವಕೀಲ ಪುಷ್ಪರಾಜ್ ಭಾರತ ಇಂದು ಸರ್ವೋತೊಮುಖ ಅಭಿವೃದ್ಧಿ ಸಾಧಿಸಿ ವಿಶ್ವದಲ್ಲಿ ವಿಶ್ವಗುರು ಆಗುವತ್ತ ಮುನ್ನುಗ್ಗುತ್ತಿದೆ. ನಮ್ಮಲ್ಲಿರುವ ಭೇದ ಭಾವ ಮರೆತು ನಾವು ಭಾರತೀಯರು ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು. ಅಲ್ಲದೆ ಜನ ಸಮಾನ್ಯರ ಮಧ್ಯೆ ಸಾಮರಸ್ಯದ ಭಾವ ವೃದ್ಧಿಗೊಳಿಸುವಂತೆ ಮನವಿ ಮಾಡಿದರು. ಹಿರಿಯ ಚಾಲಕರಾದ ಜಕೋಬ್ ನರೋನ ಅವರು ಧ್ವಜಾರೋಹಣ ಮಾಡಿದರು.

ಜೈ ಭಾರತ್ ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷರಾದ ಶಿವು,ಪ್ರದಾನ ಕಾರ್ಯದರ್ಶಿ ಜೀವನ್ ಬಿ.ಕೆ.ಖಜಾಂಚಿ ಅರ್ಜುನ್ ತಿಮ್ಮಯ್ಯ, ಉಪಾಧ್ಯಕ್ಷ ಹ್ಯಾರಿಸ್, ದಾನಿಗಳಾದ ವಿನೋಬ್, ಗೌರವ ಅಧ್ಯಕ್ಷ ತೋರೇರ ಪ್ರಭು ಕುಟ್ಟಪ್ಪ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

ನಾಪೋಕ್ಲು

ನಾಪೋಕ್ಲು: ವಿವೇಕಾನಂದ ಸಂಘದ ವತಿಯಿಂದ ೭೭ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಇಂದಿರಾನಗರದಲ್ಲಿ ಆಚರಿಸಲಾಯಿತು. ನಾಪೋಕ್ಲು ಪಂಚಾಯಿತಿ ಸದಸ್ಯರಾದ ವನಜಾಕ್ಷಿರವರು ಧ್ವಜಾರೋಹಣ ನೆರವೇರಿಸಿದರು. ನಂತರ ಗಣೇಶೋತ್ಸವ ಪ್ರಚಾರ ಪತ್ರಿಕೆಯನ್ನು ಬಿಡುಗಡೆ ಮಾಡಿದರು.

ಡಿ. ಆರ್ ಜಲೇಂದ್ರ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಮಕ್ಕಳು ಹಾಗೂ ಊರಿನವರು ಭಾಗವಹಿಸಿದ್ದರು.

ಮಕ್ಕಂದೂರು

ಮಕ್ಕAದೂರು: ಗ್ರಾಮ ಪಂಚಾಯಿತಿ ಮಕ್ಕಂದೂರಿನಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಹಾಗೂ ದೇಶಕ್ಕಾಗಿ ಬಲಿದಾನಗೈದ ಹುತಾತ್ಮರ ಸ್ಮರಣಾ ಫಲಕವನ್ನು ಪಂಚಾಯಿತಿ ಅಧ್ಯಕ್ಷ ರಮೇಶ್ ಬಿ.ಎನ್. ಅವರು ಧ್ವಜಾರೋಣ ಮಾಡಿ ಉದ್ಘಾಟಿಸಿದರು. ಸಮಾರಂಭದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ವಿಮಲಾ ರವಿ, ನಿಕಟಪೂರ್ವ ಅಧ್ಯಕ್ಷ ಕನ್ನಿಕಂಡ ಶ್ಯಾಮ್ ಸುಬ್ಬಯ್ಯ,

ಪಿ.ಎಸ್. ಕವಿತಾ, ಕೆ. ಸುನಂದಾ , ಗಣೇಶ್ ಎಸ್.ಬಿ, ದಿನಾ, ಅಭಿವೃದ್ಧಿ ಅಧಿಕಾರಿ ದಿನೇಶ್, ಕಾರ್ಯದರ್ಶಿ ವಿಠಲ ಊರಿನ ಹಿರಿಯರಾದ ಉಕ್ಕೇರಿಯಂಡ ನಾಣಯ್ಯ ಭಾಗವಹಿಸಿದ್ದರು.

ದೇವಣಗೇರಿ

ದೇವಣಗೇರಿ : ದೇವಣಗೇರಿಯ ಬಿ.ಸಿ. ಪ್ರೌಢ ಶಾಲೆಯಲ್ಲಿ ಸ್ವಾತಂತ್ರö್ಯ ದಿನಾಚಣೆಯನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಚೇಂದAಡ ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಆಡಳಿತ ಮಂಡಳಿಯ ಖಜಾಂಚಿ ಅಲ್ಲಪ್ಪಂಡ ದಾದ ಉತ್ತಪ್ಪ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಡಳಿತ ಮಂಡಳಿಯ ಆಡಳಿತಾಧಿಕಾರಿಗಳಾದ ಪಿ.ಎ. ಲಕ್ಷಿö್ಮÃ ನಾರಾಯಣ, ಚೇಂದAಡ ಪೊನ್ನಪ್ಪ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಪಂದಿಕAಡ ಸಿ. ಸೋಮಣ್ಣ, ವಕ್ಕಲಿಗರ ಡಿ. ಭಾರತಿ, ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಹೆಚ್.ಡಿ. ಲೋಕೇಶ್ ಸ್ವಾಗತಿಸಿ, ಶಿಕ್ಷಕಿ ವೈ. ಪ್ರಮೀಳಾಕುಮಾರಿ ನಿರೂಪಿಸಿ, ಶಿಕ್ಷಕಿ ಎಸ್. ನಂದಿನಿ ವಂದಿಸಿದರು. ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ನ್ಯೂ ಫ್ರೆಂಡ್ಸ್ ಸಂಘ ಕರಿಕೆ

ಕರಿಕೆ: ಇಲ್ಲಿಗೆ ಸಮೀಪದ ಚೆತ್ತುಕಾಯ ನ್ಯೂ ಫ್ರೆಂಡ್ಸ್ ಸಂಘದಿAದ ಸ್ವಾತಂತ್ರ‍್ಯ ಉತ್ಸವವನ್ನು ಆಚರಿಸಲಾಯಿತು. ಗ್ರಾಮದ ಹಿರಿಯರಾದ ಕೆ.ಡಿ.ಬಾಲಕೃಷ್ಣ ಗೌಡ ರಾಷ್ಟç ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನಾಲ್ಕನೆಯ ವಾರ್ಡಿನ ಗ್ರಾ.ಪಂ. ಸದಸ್ಯರಾದ ನಾರಾಯಣ, ದೀಪಿಕಾ ಹಾಗೂ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಫಿ ಮಂಡಳಿ ಅರುವತ್ತೊಕ್ಲು

ಗೋಣಿಕೊಪ್ಪ : ಗೋಣಿಕೊಪ್ಪಸಸ ಸನಿಹದ ಅರುವತ್ತೊಕ್ಲುವಿನಲ್ಲಿರುವ ಕಾಫಿ ಮಂಡಳಿ ಕಚೇರಿಯಲ್ಲಿ ಸ್ವಾತಂತ್ರೊö್ಯÃತ್ಸವ ಆಚರಿಸಲಾಯಿತು. ಉಪನಿರ್ದೇಶಕಿ ಡಾ. ಶ್ರೀ ದೇವಿ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಜಿಲ್ಲೆಯಲ್ಲಿ ಸ್ವಾತಂತ್ರೊö್ಯÃತ್ಸವ ಸಂಭ್ರಮ

ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ೭೭ ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸೇವಾದಳ ತಂಡದಿAದ ಗೌರವ ವಂದನೆ ಸ್ವೀಕರಿಸಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಕಚೇರಿಯಲ್ಲಿ ಸಭಾ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮ ಕುರಿತು ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರು ಸ್ವಾತಂತ್ರ‍್ಯ ದಿನದ ಆಚರಣೆಯ ಜೊತೆಗೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಬದುಕುವ ಮೂಲಕ ಸ್ವಾತಂತ್ರ‍್ಯ ದಿನಾಚರಣೆಯನ್ನು ಅನುಸರಿಸಬೇಕು ಎಂದು ಕರೆ ನೀಡಿದರು.ಸೇವಾದಳದ ಅಧ್ಯಕ್ಷರಾದ ಕಾನೆಹಿತ್ಲು ಮೊಣ್ಣಪ್ಪ ಪ್ರಾಸ್ತಾವಿಕ ಮಾತನಾಡಿದರು. ಮಾಜಿ ನಗರ ಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜುಲೇಕಾಬಿ, ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಹಿರಿಯ ಮುಖಂಡರಾದ ಟಿ.ಎಂ. ಅಯ್ಯಪ್ಪ, ಚಂದ್ರಶೇಖರ್, ಕಾರ್ಯಕ್ರಮ ಕುರಿತು ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಿ, ಟಿ.ಪಿ.ರಮೇಶ್, ಸುರಯ್ಯ ಅಬ್ರಾರ್, ರಾಜೇಶ್ ಯಲ್ಲಪ್ಪ, ಪ್ರಕಾಶ್ ಆಚಾರ್ಯ, ಮಂಡಿರ ಸದಾ ಮುದ್ದಪ್ಪ, ಜೆ.ಸಿ.ಜಗದೀಶ್, ಪುಷ್ಪಪೂಣಚ್ಚ, ಟಿ.ಪಿ.ನಾಣಯ್ಯ, ಫ್ಯಾನ್ಸಿ ಪಾರ್ವತಿ, ಬೊಳ್ಳಿಯಂಡ ಗಣೇಶ್, ಸೂರಜ್ ಹೊಸೂರು, ಜಾನ್ಸನ್ ಪಿಂಟೋ, ಅಜೀಜ್, ಪ್ರೇಮ, ಕಲೀಲ್ ಬಾಷ, ಮೀನಾಜ್ ಪ್ರವೀಣ್, ಶೇಖ್‌ಅಹಮದ್, ಪೂಜಾರಿರ ಧ್ರುವ ಕುಮಾರ್, ಸುಭಾಶ್, ಪಾಂಡನ ಪುಷ್ಪವೇಣಿ, ಮಮ್ತಾಜ್ ಬೇಗಂ, ಯಾಕುಬ್, ಅಜೀಜ್, ಸಾಹುಲ್ ಹಮೀದ್ ಮತ್ತಿತರರು ಭಾಗವಹಿಸಿದ್ದರು.

ಮಡಿಕೇರಿ: ಮಡಿಕೇರಿಯ ಅಖಿಲ ಭಾರತ ಸಾಹಿತ್ಯ ಪರಿಷತ್ತು ವತಿಯಿಂದ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಮಡಿಕೇರಿಯಲ್ಲಿ ಕವನವಾಚನ ಕಾರ್ಯಕ್ರಮ ನಡೆಯಿತು.

ಕಸ್ತೂರಿ ಗೋವಿಂದಮಯ್ಯ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಹಿರಿಯ ಸಾಹಿತಿಗಳಾದ ಆನಂದ ತೀರ್ಥ ಭಾರದ್ವಾಜ ಅವರ ತೀರ್ಪುಗಾರಿಕೆಯಲ್ಲಿ ಜಿಲ್ಲೆಯ ಹಿರಿಯ ಕಿರಿಯ ಸಾಹಿತಿಗಳು ಮತ್ತು ಯುವ ಬರಹಗಾರರು ಭಾಗವಹಿಸಿದರು.

ಮೊಣ್ಣಂಡ ಶೋಭಾ ಸುಬ್ಬಯ್ಯ ಅವರ ಸರಸ್ವತಿ ಸ್ತುತಿಯೊಂದಿಗೆ ಚಾಲನೆ ನೀಡಲಾಯಿತು. ಪಟ್ಟಡ ದೀಕ್ಷಿತ್ ಅವರು ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿನೋದ್ ಮೂಡಗದ್ದೆ ನಿರೂಪಣೆ ಮಾಡಿದರು. ಅಧ್ಯಕ್ಷರ ಪ್ರಾಸ್ತಾವಿಕ ಭಾಷಣದ ನಂತರ ಕವನ ವಾಚನ ಮಾಡಲಾಯಿತು.

ಸ್ವರಾಜ್ಯ ಸುರಾಜ್ಯ ಶೀರ್ಷಿಕೆಯ ವಿಷಯವಾಗಿ ಹಲವಾರು ಕವಿಗಳು ಸಾಹಿತಿಗಳು ಬರಹಗಾರರು ಸ್ವರಚಿತ ಕವನಗಳನ್ನು ಕಾರ್ಯಕ್ರಮದಲ್ಲಿ ವಾಚನ ಮಾಡಿದರು. ತೀರ್ಪುಗಾರರ ಮೆಚ್ಚುಗೆ ಪಡೆದ ಗಿರೀಶ್ ಕಿಗ್ಗಾಲು , ಸಂಗೀತ ರವಿರಾಜ್, ಲೀಲಾ ದಾಮೋದರ್ ಅವರ ಮೂರು ಕವನವನ್ನು ಕ್ರಮವಾಗಿ ಪ್ರಥಮ ದ್ವಿತೀಯ ತೃತೀಯವಾಗಿ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ತು, ಕೊಡಗ