ಚಿಕ್ಲಿಹೊಳೆ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತದ ನಾಟಿ ಕಾರ್ಯಗೋಣಿಕೊಪ್ಪಲು ವಲಯದ ವತಿಯಿಂದ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮವು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವೀರಾಜಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಯತಿರಾಜ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸೇವೆಯ ಮೂಲಕ ಸಮಾಜದಲ್ಲಿ ಅರಿವು ಮೂಡಿಸುವುದು ರಾಷ್ಟಿçÃಯ ಸೇವಾ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದರಿಂದ ಸ್ವಯಂಸೇವಕರ ವ್ಯಕ್ತಿತ್ವ ವಿಕಸನವಾಗುವುದರ ಜೊತೆಗೆ ಸಮಾಜಸೇವೆಯ ಪ್ರಜ್ಞೆ ಜಾಗೃತಗೊಳ್ಳುತ್ತದೆ ಎಂದರು.
ಪ್ರಾAಶುಪಾಲ ಎಸ್.ಎಸ್. ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಕೆ.ಎಂ. ಕುಸುಮ್ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭ ಉಪ ಪ್ರಾಂಶುಪಾಲೆ ಎಂ.ಕೆ. ಪದ್ಮ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಬಿ. ಪೂವಮ್ಮ, ಉಪನ್ಯಾಸಕಿ ಪಿ.ಸಿ. ಮೀನಾಕ್ಷಿ, ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ಗೋಣಿಕೊಪ್ಪಲು ವಲಯ ಸಂಚಾಲಕ ಧನೇಶ್, ಸೇವಾ ಪ್ರತಿನಿಧಿ ವಿಮಲ, ಎನ್.ಎಸ್.ಎಸ್. ವಿದ್ಯಾರ್ಥಿಗಳು ಹಾಜರಿದ್ದರು.