ಗೋಣಿಕೊಪ್ಪಲು : ಗೋಣಿಕೊಪ್ಪಲುವಿನ ಶಾಫಿ ಮುಸ್ಲಿಂ ಜಮಾಹತ್ ವತಿಯಿಂದ ೭೭ನೇ ಸ್ವಾತಂತ್ರö್ಯ ದಿನಾಚರಣೆ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪಲು ವೃತ್ತ ನಿರೀಕ್ಷಕರಾದ ಗೋವಿಂದರಾಜು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ‍್ಯ ದಿನಾಚರಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಮಸೀದಿಯ ಮುಖ್ಯ ಗುರುಗಳಾದ ಮೊಹಮ್ಮದ್ ಫೈಝಿ ನಿರೀಕ್ಷಕರಾದ ಗೋವಿಂದರಾಜು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ‍್ಯ ದಿನಾಚರಣೆಯ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ಮಸೀದಿಯ ಮುಖ್ಯ ಗುರುಗಳಾದ ಮೊಹಮ್ಮದ್ ಫೈಝಿ

ಮಿಲನ - ನಕ್ಷತ್ರ ಸ್ತಿçà ಶಕ್ತಿ ಸಂಘ

ಮಡಿಕೇರಿ: ೭೭ನೇ ವರ್ಷದ ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ ಮಡಿಕೇರಿಯ ಮಿಲನ ಹಾಗೂ ನಕ್ಷತ್ರ ಸ್ತಿçà ಶಕ್ತಿ ಪರವಾಗಿ ಧ್ವಜಾರೋಹಣವನ್ನು ರಾಜೇಶ್ ಯಲ್ಲಪ್ಪ ನಗರಸಭೆ ಸದಸ್ಯ ಹಾಗೂ ಮಾಜಿ ನಗರಸಭಾ ಸದಸ್ಯರುಗಳಾದ ಮೋಂತಿ ಗಣೇಶ್, ಅರುಣ್ ಕುಮಾರ್, ಸತೀಶ್ ಪೈ ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಗದೀಶ್ ಹಾಗೂ ಜಿ.ಸಿ. ಜಗದೀಶ್ ಇವರುಗಳು ನಡೆಸಿಕೊಡುವರು.

ಕುಶಾಲನಗರ

ಕುಶಾಲನಗರ: ಸ್ವಾತಂತ್ರೊö್ಯÃತ್ಸ ವದ ಅಂಗವಾಗಿ ಕುಶಾಲನಗರದ ರಸೂಲ್ ಬಡಾವಣೆಯ ಮಕ್ಕಳು ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸ ಲಾಗಿತ್ತು.

ಬಡಾವಣೆಯ ನಿವಾಸಿಗಳ ಸಂಘದ ಕಾರ್ಯದರ್ಶಿಗಳಾದ ಅಮ್ಜದ್ ಹುಸೇನ್ ಮತ್ತು ಅಜ್ಮಲ್ ಅವರುಗಳ ನೇತೃತ್ವದಲ್ಲಿ ಮಕ್ಕಳಿಗೆ ಮೂರು ಹಂತದಲ್ಲಿ ಚಿತ್ರಕಲಾ ಸ್ಪರ್ಧೆ ಮತ್ತು ಆಟೋಟ ಸ್ಪರ್ಧೆ ಏರ್ಪಡಿಸ ಲಾಗಿತ್ತು. ಬಡಾವಣೆಯ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸ ಲಾಗಿತ್ತು.

ಬಡಾವಣೆಯಲ್ಲಿ ಇಂದು ಬೆಳಿಗ್ಗೆ ಏಳು ಗಂಟೆಗೆ ನಡೆಯಲಿರುವ ಸ್ವಾತಂತ್ರೊö್ಯÃತ್ಸವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಗಳಾದ ಅಮ್ಜದ್ ಹುಸೇನ್ ತಿಳಿಸಿದ್ದಾರೆ.

ಗಾಂಧಿ ಯುವಕ ಸಂಘ : ಕಂಡಕರೆ

ಕAಡಕರೆ: ಚೆಟ್ಟಳ್ಳಿ ಸಮೀಪದ ಕಂಡಕರೆ ಗಾಂಧಿ ಯುವಕ ಸಂಘ ಹಾಗೂ ಸರ್ವಧರ್ಮೀಯ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಆಚರಣಾ ಸಮಿತಿ ವತಿಯಿಂದ ಕಂಡಕರೆಯಲ್ಲಿ ೭೭ನೇ ಸ್ವಾತಂತ್ರ‍್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಸಿಂಧು ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಸಿ.ಇ ತೀರ್ಥಕುಮಾರ್ ಮಾತನಾಡಿ, ಸ್ವಾತಂತ್ರö್ಯ ಹೋರಾಡಿದ ಹೋರಾಟ ಗಾರರ ತ್ಯಾಗವನ್ನು ನಾವು ಸದಾ ನೆನಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಕಂಡಕರೆ ವಾರ್ಡ್ ಸದಸ್ಯೆ ಕೆ.ಸಿಂಧು ಅವರನ್ನು ಗಾಂಧಿ ಯುವಕ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಎಂ ಷರೀಫ್, ಗುತ್ತಿಗೆದಾರರಾದ ಸಿ.ಕೆ ಷಂಶುದ್ದೀನ್, ಕೆ.ಎಂ ಮೊಹಮ್ಮದ್, ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ, ಉಪಾಧ್ಯಕ್ಷ ಸವಾದ್ ಉಸ್ಮಾನ್, ಕಾರ್ಯದರ್ಶಿ ಇರ್ಷಾದ್ ಕೆ.ಎಂ, ಅಜಿನಾನ್ ಪಿ.ಎಂ, ಉನೈಸ್ ಕೆ.ಎಂ, ಶಿಬಿಲ್ ಕೆ.ಜೆ, ಇಮ್ರಾನ್ ಇದ್ದರು.

ಮಡಿಕೇರಿ: ಮಡಿಕೇರಿಯ ಜನರಲ್ ತಿಮ್ಮಯ್ಯ ಆಟೋ ರಿಕ್ಷಾ ನಿಲ್ದಾಣದಲ್ಲಿ ೭೭ನೇ ವರ್ಷದ ಸ್ವಾತಂತ್ರö್ಯ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು ಹಿರಿಯ ಚಾಲಕರಾದ ಕೆ.ಎಸ್. ರಮೇಶ್ ವಹಿಸಿ, ಧ್ವಜಾರೋಹಣವನ್ನು ನೆರವೇರಿಸಿದರು.

ಗುಡ್ಡೆಹೊಸೂರು: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ದಯಾ ಮತ್ತು ಎಲ್ಲಾ ಸದಸ್ಯರು ಹಾಜರಿದ್ದರು. ಶಾಲಾ ಮುಖ್ಯಶಿಕ್ಷಕರಾದ ಸಣ್ಣಸ್ವಾಮಿ ಮತ್ತು ಬಿ.ಎನ್. ಕಾಶಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭ ಸಣ್ಣಸ್ವಾಮಿ ಸ್ವಾಗತಿಸಿದರು. ವಿವಿಧ ವೇಷಭೂಷಣ ಧರಿಸಿದ ಶಾಲಾ ಮಕ್ಕಳಿಂದ ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಭಾರತಿ, ಶಾಲಾ ಮಾಜಿ ಮುಖ್ಯಶಿಕ್ಷಕಿ ಕೆ.ಕೆ.ಶೇಷಮ್ಮ, ಸದಸ್ಯರಾದ ನಾಗೇಂದ್ರ, ಉಪಸ್ಥಿತರಿದ್ದರು.

ಇದೇ ಸಂದರ್ಭ ಇಲ್ಲಿನ

ಈ ಸಂದರ್ಭ ಸಣ್ಣಸ್ವಾಮಿ ಸ್ವಾಗತಿಸಿದರು. ವಿವಿಧ ವೇಷಭೂಷಣ ಧರಿಸಿದ ಶಾಲಾ ಮಕ್ಕಳಿಂದ ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಭಾರತಿ, ಶಾಲಾ ಮಾಜಿ ಮುಖ್ಯಶಿಕ್ಷಕಿ ಕೆ.ಕೆ.ಶೇಷಮ್ಮ, ಸದಸ್ಯರಾದ ನಾಗೇಂದ್ರ, ಉಪಸ್ಥಿತರಿದ್ದರು.

ಇದೇ ಸಂದರ್ಭ ಇಲ್ಲಿನ ಚೆಟ್ಟಳ್ಳಿ: ೭೭ನೇ ಸ್ವಾತಂತ್ರö್ಯದಿನಾಚರಣೆಯ ಪ್ರಯುಕ್ತ ಚೆಟ್ಟಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಚೆಟ್ಟಳ್ಳಿ ಪಟ್ಟಣದ ಮುಖ್ಯ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದರು. ಗ್ರಾಮಪಂಚಾಯತ್ ಅಧ್ಯಕ್ಷೆ ಸಿಂಧು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರಮಾ, ಎಸ್.ಡಿ.ಎಂ.ಸಿ. ಅಧ್ಯಕ್ಷರಾಧÀ ಕ್ರಷ್ಣಪ್ಪ, ಶಾಲಾ ಶಿಕ್ಷಕ ವೃಂದ, ಪೋಷಕ ವೃಂದದವರು ಹಾಜರಿದ್ದರು.ಅಮ್ಮತ್ತಿ: ಅಮ್ಮತ್ತಿ ಶಾಫೀ ಜುಮಾ ಮಸೀದಿ ಹಾಗೂ ತಹಲೀಮುದ್ದೀನ್ ಮದ್ರಸಾದಿಂದ ಸಂಯುಕ್ತವಾಗಿ ಸ್ವಾತಂತ್ರೊö್ಯÃತ್ಸವ ಆಚರಿಸಲಾಯಿತು.

ಮಸೀದಿ ಖತೀಬರಾದ ಇಬ್ರಾಹಿಂ ಮದನಿ ಹಾಗೂ ಜಮಾಅತ್ ಅಧ್ಯಕ್ಷರಾದ ಉಸ್ಮಾನ್ ಅವರು ಧ್ವಜಾರೋಹಣ ಮಾಡಿದರು. ಮದ್ರಸಾ ಪ್ರಾಂಶುಪಾಲರಾದ ಸಿದ್ದೀಕ್ ಅಹ್ಸನಿ ಅವರು ಮಾತನಾಡಿ ಸ್ವಾತಂತ್ರ‍್ಯ ಸಿಗಲು ಪಟ್ಟ ಕಷ್ಟ ವ್ಯರ್ಥವಾಗದೇ ಸರ್ವ ಧರ್ಮಗಳ ಸೌಹಾರ್ದ ರಾಷ್ಟçವಾಗಿ ಉಳಿಸಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಮಾಅತ್ ಆಡಳಿತ ಮಂಡಳಿಯ ಸದಸ್ಯರು , ಉಪನ್ಯಾಸಕರು ಹಾಗೂ ಹಲವಾರು ಸಾರ್ವಜನಿಕರು ಉಪಸ್ಥಿತರಿದ್ದರು.

ಮರಗೋಡು: ಮರಗೋಡಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ೭೭ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿಗಳು ಎಸ್.ಡಿ.ಎಂ.ಸಿ. ಸದಸ್ಯರು ಹಾಜರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಕಲಾ ಅವರು ಎಲ್ಲರನ್ನೂ ಉದ್ದೇಶಿಸಿ ದಿನದ ಮಹತ್ವ ಕುರಿತು ಮಾತನಾಡಿದರು. ದಿನದ ಅಂಗವಾಗಿ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಿತು.ಮಡಿಕೇರಿ: ಮಡಿಕೇರಿಯ ಕೊಡಗು ಪತ್ರಿಕಾ ಭವನ ಟ್ರಸ್ಟ್ನಿಂದ ೭೭ ನೇ ಸ್ವಾತಂತ್ರೊö್ಯÃತ್ಸವವನ್ನು ಪತ್ರಿಕಾ ಭವನದಲ್ಲಿ ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ತ್ರಿವರ್ಣ ಧ್ವಜಾರೋಹಣ ಗೈಯ್ದು, ಸ್ವಾತಂತ್ರೊö್ಯÃತ್ಸವದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭ ಟ್ರಸ್ಟ್ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟ್ ಟಿ.ಪಿ. ರಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಕೊಡಗು ಪತ್ರಕರ್ತರ ಸಂಘದ ಸಹ ಕಾರ್ಯದರ್ಶಿ ಪ್ರಸಾದ್ ಸಂಪಿಗೆ ಕಟ್ಟೆ, ಸರ್ವೋದಯ ಸಮಿತಿಯ ಸದಸ್ಯರಾದ ಸುರಯ್ಯ ಅಬ್ರಾರ್, ಮಿನಾಜ್ ಪ್ರವೀಣ್, ಪತ್ರಿಕಾ ಭವನದ ಸಿಬ್ಬಂದಿಗಳಾದ ಬಿ.ಪಿ.ರಾಜೇಶ್, ಸವಿತಾ ಜೆ.ಎ., ಚರಿತಾ ಜೆ.ಎ. ಹಾಗೂ ರಾಮಣ್ಣ, ಲೀಲಾವತಿ, ಯಶ್ವಂತ್, ಅಶ್ರಫ್, ರೆಹಮಾನ್, ಸುಮೇಶ್, ಸಿಕಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಧ್ಯಕ್ಷÀ ಬಲ್ಲಾರಂಡ ಮಣಿ ಉತ್ತಪ್ಪ ಅವರು ಧ್ವಜಾರೋಹಣ ಮಾಡುವ ಮೂಲಕ ೭೭ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಚೆಟ್ಟಳ್ಳಿ ಸಹಕಾರ ಸಂಘದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಣಿ ಉತ್ತಪ್ಪ ಮಾತನಾಡಿ ಹಿರಿಯ ಸ್ವಾತಂತ್ರö್ಯ ಹೋರಾಟ ಗಾರರನ್ನು ನೆನೆಯುತ್ತಾ ಅವರ ತ್ಯಾಗ ಬಲಿದಾನಗಳನ್ನು ಸ್ಮರಿಸಿ ದೇಶ ಸೇವೆಗಾಗಿ ಯುವಪ್ರಜೆಗಳಿಗೆ ಅರಿವನ್ನು ಮೂಡಿಸುವ ಕಾರ್ಯ ಆಗಬೇಕೆಂದು ಕರೆನೀಡಿದರು. ಸದೃಢ ಭಾರತ ನಿರ್ಮಾಣಕ್ಕಾಗಿ ಯುವಪ್ರಜೆಗಳು ರಾಜಕೀಯ ಪಕ್ಷಗಳ ಯಾವುದೇ ಹಣ ಆಮಿಷಗಳಿಗೆ ಒಳಗಾಗದೆ ಒಗ್ಗಟ್ಟಿನಿಂದ ದೇಶ ರಕ್ಷಣೆಗೆ ಮುಂದಾಗ ಬೇಕೆಂದು ಕರೆನೀಡಿದರು. ನಿವೃತಯೋಧ ಕಣಜಾಲು ಕೆ. ಪೂವಯ್ಯ ಮಾತನಾಡಿ ಸ್ವಾತಂತ್ರೊö್ಯÃತ್ಸವದ ಬಗ್ಗೆ ಶುಭ ಕೋರುತ್ತಾ ದೇಶದ ಉಳಿವಿಗಾಗಿ ಜೀವಬಲಿದಾನ ಗೈದ ಮಹನೀಯ ದೇಶ ಪ್ರೇಮವನ್ನು ನೆನೆಸಿಕೊಂಡÀರು. ಸ್ವಾತಂತ್ರö್ಯ ಚಳವಳಿಯಲ್ಲಿ ತೆರಮರೆಯಲ್ಲಿ ಸೇವೆಗೈದ ಅದೆಷ್ಟೋ ಮಹನೀಯರಿದ್ದರೂ ರಾಜಕೀಯ ಪಕ್ಷಗಳು ಅವರನೆಲ್ಲ ಮರೆತಿರುವುದು ವಿಪರ್ಯಾಸವೆಂದರು. ಈ ಸಂದರ್ಭ ಪುತ್ತರಿರ ಶಿವುನಂಜಪ್ಪ, ಅಡಿಕೇರ ಜಯಾ ಮುತ್ತಪ್ಪ, ನೂಜಿಬೈಲು ಡಿ. ನಾಣಯ್ಯ, ಪೇರಿಯ. ಎಸ್. ಪೂಣಚ್ಚ, ಟಿ.ಎಸ್. ಧನಂಜಯ, ಕೊಂಗೇಟಿರ ವಾಣಿಕಾಳಪ್ಪ, ಬಿ.ಎಂ. ಕಾಶಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ನಂದಿನಿ. ಕೆ.ಎಸ್. ಸಿಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.ನಾಪೋಕ್ಲು: ನಾಪೋಕ್ಲುವಿನ ಮಹಿಳಾ ಸಮಾಜದಲ್ಲಿ ಸಮಾಜದ ಅಧ್ಯಕ್ಷರು ಮತ್ತು ನಿರ್ದೇಶಕರು, ಮಾಜಿ ಸೈನಿಕ ಸಂಘ ಮತ್ತು ಪುನಶ್ಚೇತನ ಶಾಲಾ ಮಕ್ಕಳೊಂದಿಗೆ ಸ್ವಾತಂತ್ರೊö್ಯÃತ್ಸವವನ್ನು ಆಚರಣೆ ಮಾಡಲಾಯಿತು. ಧ್ವಜಾರೋಹಣದ ನಂತರ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಿಶೇಷ ಮಕ್ಕಳಿಗೆ ಕಿರು ಕಾಣಿಕೆಯನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ಕೋಂಡಿರ ನಾಣಯ್ಯ ಹಾಗೂ ಮಹಿಳಾ ಸಮಾಜದ ನಿರ್ದೇಶಕರಾದ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಅವರು ಸ್ವಾತಂತ್ರö್ಯ ಹೋರಾಟದ ವಿಶೇಷತೆಯ ಬಗ್ಗೆ ಮಾತನಾಡಿದರು. ಅಧ್ಯಕ್ಷೆ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ ಸ್ವಾಗತ ಮಾಡಿದರೆ, ಸಮಾಜದ ಕಾರ್ಯದರ್ಶಿ ರಾಜೇಶ್ವರಿ ಪ್ರಾರ್ಥನೆ ಮಾಡಿ ವಂದನಾರ್ಪಣೆಯನ್ನು ಬೊಪ್ಪಂಡ ಶೈಲಾ ಬೋಪಯ್ಯ ಮಾಡಿದರು.ಮೂರ್ನಾಡು: ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಸಂಘ ಹಾಗೂ ಚಾಲಕರ ಸಂಘದ ವತಿಯಿಂದ ಸ್ವಾತಂತ್ರö್ಯ ದಿನವನ್ನು ಸಂಭ್ರಮದಿAದ ಆಚರಿಸಲಾಯಿತು. ಧ್ವಜಾರೋಹಣವನ್ನು ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯರಾದ ಮೂಡೆರ ಅಶೋಕ್ ಅಯ್ಯಪ್ಪ ಅವರು ನೆರವೇರಿಸಿದರು. ಈ ಸಂದರ್ಭ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ನಂತರ ನೆರೆದಿದ್ದ ಸರ್ವರಿಗೂ ಸಿಹಿ ಹಂಚಲಾಯಿತು.ಚೆಯ್ಯAಡಾಣೆ: ಎಡಪಾಲ ಪೊಯಾಪಳ್ಳಿ ಜುಮಾ ಮಸೀದಿ ಹಾಗೂ ನಜ್ಮುಲ್ ಹುದಾ ಮದರಸ ವತಿಯಿಂದ ೭೭ನೇ ಸ್ವಾತಂತ್ರö್ಯ ದಿನಾಚರಣೆಯನ್ನುಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ವನ್ನು ಜಮಾಅತ್ ಅಧ್ಯಕ್ಷ ಕೆ.ಯು. vಚೆಯ್ಯಂಡಾಣೆ: ಎಡಪಾಲ ಪೊಯಾಪಳ್ಳಿ ಜುಮಾ ಮಸೀದಿ ಹಾಗೂ ನಜ್ಮುಲ್ ಹುದಾ ಮದರಸ ವತಿಯಿಂದ ೭೭ನೇ ಸ್ವಾತಂತ್ರö್ಯ ದಿನಾಚರಣೆಯನ್ನುಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣ ವನ್ನು ಜಮಾಅತ್ ಅಧ್ಯಕ್ಷ ಕೆ.ಯು. ನ್ನಾಡಿದರು.

ಕಾರ್ಯಕ್ರಮದಲ್ಲಿ ಮದರಸ ಅಧ್ಯಾಪಕರುಗಳಾದ ಅಬ್ದುಲ್ ಖಾದರ್ ಬಾಖವಿ, ಅಬ್ದುಲ್ ನಾಸಿರ್ ಪೈಝಿ, ಮಜೀದ್ ಮುಸ್ಲಿಯಾರ್, ಅಬ್ದುಲ್ಲ ಸಅದಿ, ಕಾರ್ಯದರ್ಶಿ ಶಾಹುಲ್ ಹಮೀದ್, ಇಬ್ರಾಹಿಂ, ಗ್ರಾಮ ಪಂಚಾಯಿತಿ ಸದಸ್ಯ ಮಮ್ಮದ್, ನಜ್ಮುಲ್ ಹುದಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಂಸುದ್ದೀನ್, ಕೆ.ಎ. ರಶೀದ್, ಶುಕೂರ್ ಮದ್ರಸಾ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇದ್ದರು.ಚೆಟ್ಟಳ್ಳಿ: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ೭೭ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧೂ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಪೊರಿಮಂಡ ತಂಗಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ಸದಸ್ಯರುಗಳಾದ ಪಿ.ಟಿ. ಮುತ್ತಪ್ಪ, ತೀರ್ಥಕುಮಾರ್, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ನಂತರ ಚೆಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆಯಿಂದ ಗ್ರಾಮ ಪಂಚಾಯಿತಿವರೆಗೆ ಶಾಲಾ ಮಕ್ಕಳಿಂದ ಜಾಥಾ ಹಮ್ಮಿಕೊಳ್ಳಲಾಯಿತು.ಚೆಟ್ಟಳ್ಳಿ: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ೭೭ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧೂ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಪೊರಿಮಂಡ ತಂಗಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ಸದಸ್ಯರುಗಳಾದ ಪಿ.ಟಿ. ಮುತ್ತಪ್ಪ, ತೀರ್ಥಕುಮಾರ್, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ನಂತರ ಚೆಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆಯಿಂದ ಗ್ರಾಮ ಪಂಚಾಯಿತಿವರೆಗೆ ಶಾಲಾ ಮಕ್ಕಳಿಂದ ಜಾಥಾ ಹಮ್ಮಿಕೊಳ್ಳಲಾಯಿತು.ಚೆಟ್ಟಳ್ಳಿ: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ೭೭ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧೂ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಪೊರಿಮಂಡ ತಂಗಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ಸದಸ್ಯರುಗಳಾದ ಪಿ.ಟಿ. ಮುತ್ತಪ್ಪ, ತೀರ್ಥಕುಮಾರ್, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ನಂತರ ಚೆಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆಯಿಂದ ಗ್ರಾಮ ಪಂಚಾಯಿತಿವರೆಗೆ ಶಾಲಾ ಮಕ್ಕಳಿಂದ ಜಾಥಾ ಹಮ್ಮಿಕೊಳ್ಳಲಾಯಿತು.ಚೆಟ್ಟಳ್ಳಿ: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ೭೭ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧೂ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಪೊರಿಮಂಡ ತಂಗಮ್ಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ಸದಸ್ಯರುಗಳಾದ ಪಿ.ಟಿ. ಮುತ್ತಪ್ಪ, ತೀರ್ಥಕುಮಾರ್, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ನಂತರ ಚೆಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆಯಿಂದ ಗ್ರಾಮ ಪಂಚಾಯಿತಿವರೆಗೆ ಶಾಲಾ ಮಕ್ಕಳಿಂದ ಜಾಥಾ ಹಮ್ಮಿಕೊಳ್ಳಲಾಯಿತು.ಕೊಡವಲ್ಯಾಂಡ್ ಮರು ಸ್ಥಾಪನೆ ಯಾಗುತ್ತದೆ ಎನ್ನುವ ವಿಶ್ವಾಸ ಹೊಂದಿದ್ದೇವೆ ಎಂದರು.

ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿದ್ದ ಸಿಎನ್‌ಸಿ ಪ್ರಮುಖರಾದ ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಕಲಿಯಂಡ ಮೀನಾ ಪ್ರಕಾಶ್, ಪುಲ್ಲೇರ ಸ್ವಾತಿ ಕಾಳಪ್ಪ, ಕಲಿಯಂಡ ಪ್ರಕಾಶ್, ಕಾಂಡೇರ ಸುರೇಶ್, ಪುಲ್ಲೇರ ಕಾಳಪ್ಪ, ಪರ್ವಂಗಡ ನವೀನ್ ಹಾಗೂ ಜನಾರ್ಧನ್ ಹಾಜರಿದ್ದು ರಾಷ್ಟçಧ್ವಜಕ್ಕೆ ಗೌರವ ಅರ್ಪಿಸಿದರು.