ಮಡಿಕೇರಿ, ನ. ೧೩ : ಜಿಲ್ಲೆಯಲ್ಲಿ ತಾ. ೧೫ ರಿಂದ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ, ರಾಷ್ಟಿçÃಯ ನವಜಾತ ಶಿಶು ಸಪ್ತಾಹ ಮತ್ತು ಎಸ್‌ಎಎಎನ್‌ಎಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯು ತಾ. ೧೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ನಡೆಯಲಿದೆ.