ಮಡಿಕೇರಿ, ಡಿ. ೧೦: ಪೊನ್ನಂಪೇಟೆ ತಾಲೂಕು ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಪಿ.ಜಿ. ಜಾನಕಿ ಮತ್ತು ಗೌರವ ಕೋಶಾಧಿಕಾರಿಯಾಗಿ ಶ್ರೀಮತಿ ಚಂದ್ರಕಲಾ ವಿಷ್ಣುಮೂರ್ತಿ ಅವರನ್ನು ಹೋಬಳಿ ಅಧ್ಯಕ್ಷ ಪಡಿಞÁರಂಡ ಪ್ರಭು ಮತ್ತು ತಾಲೂಕು ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ರವರ ಶಿಫಾರಸ್ಸು ಮೇರೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ನೇಮಕ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.