ಮಡಿಕೇರಿ, ಏ. ೨೩ : ಲೋಕಸಭಾ ಚುನಾವಣೆ-೨೦೨೪ ರ ಸಂಬAಧ ತಾ. ೨೫ ರಂದು ಮಸ್ಟರಿಂಗ್ ಕಾರ್ಯ ನಡೆಯಲಿದ್ದು, ಈ ಮಸ್ಟರಿಂಗ್ ಕೇಂದ್ರಗಳಿಗೆ ಮತಗಟ್ಟೆ ಅಧಿಕಾರಿಗಳನ್ನು ಚುನಾವಣಾ ಸಿಬ್ಬಂದಿಗಳನ್ನು ತಮ್ಮ ತಮ್ಮ ಕೇಂದ್ರ ಸ್ಥಾನದಿಂದ ಕೆಎಸ್‌ಆರ್‌ಟಿಸಿ ಬಸ್ಸುಗಳ ಮುಖಾಂತರ ಕರೆತರಲು ವ್ಯವಸ್ಥೆ ಮಾಡಲಾಗಿದೆ. ಬಸ್‌ಗಳು ಹೊರಡುವ ಮಾರ್ಗದ ವಿವರ ಇಂತಿದೆ.

ತಾ. ೨೫ ರಂದು ಬೆಳಗ್ಗೆ ೭ ಗಂಟೆಗೆ ನಗರದ ಗಾಂಧಿ ಮೈದಾನದಿಂದ ಬಸ್ ಹೊರಟು ಮೂರ್ನಾಡು ಮಾರ್ಗವಾಗಿ ಸಂಚರಿಸಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆ ಮಸ್ಟರಿಂಗ್ ಕೇಂದ್ರಕ್ಕೆ ತಲುಪಲಿದೆ. ನಗರದ ಗಾಂಧಿ ಮೈದಾನದಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ಬೆಟ್ಟಗೇರಿ-ನಾಪೋಕ್ಲು-ಕಕ್ಕಬೆ-ಪಾರಾಣೆ ಮಾರ್ಗವಾಗಿ ಸಂಚರಿಸಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ.

ನಗರದ ಗಾಂಧಿ ಮೈದಾನದಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ಹಾಕತ್ತೂರು-ಮರಗೋಡು-ಸಿದ್ದಾಪುರ-ಅಮ್ಮತ್ತಿ ಮಾರ್ಗವಾಗಿ ಸಂಚರಿಸಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಕರಿಕೆ ಗ್ರಾಮ ಪಂಚಾಯಿತಿ ಕಚೇರಿ ಬಳಿಯಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ಭಾಗಮಂಡಲ-ಅಯ್ಯAಗೇರಿ-ನೆಲಜಿ-ಬಲ್ಲಮಾವಟಿ-ಕಕ್ಕಬೆ-ಚೆಯ್ಯAಡಾಣೆ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ.

ನಗರದ ಗಾಂಧಿ ಮೈದಾನದಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ಕತ್ತಲೆಕಾಡು-ಕಡಗದಾಳು-ಚೆಟ್ಟಳ್ಳಿ-ಸಿದ್ದಾಪುರ-ಅಮ್ಮತ್ತಿ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಸಂಪಾಜೆ ನಾಡ ಕಚೇರಿ ಬಳಿಯಿಂದ ಬೆಳಿಗ್ಗೆ ೬.೩೦ ಗಂಟೆಗೆ ಬಸ್ ಹೊರಟು ಮದೆನಾಡು-ಕಾಟಕೇರಿ-ಮಡಿಕೇರಿ-ಮೂರ್ನಾಡು ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಪೆರಾಜೆಯಿಂದ ಬೆಳಿಗ್ಗೆ ೬ ಗಂಟೆಗೆ ಬಸ್ ಹೊರಟು ಮದೆನಾಡು-ಕಾಟಕೇರಿ-ಮಡಿಕೇರಿ-ಮೂರ್ನಾಡು ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ.

ಭಾಗಮಂಡಲ ನಾಡ ಕಚೇರಿ ಬಳಿಯಿಂದ ಬೆಳಿಗ್ಗೆ ೬.೩೦ ಗಂಟೆಗೆ ಬಸ್ಸು ಹೊರಟು ಚೇರಂಬಾಣೆ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ನಾಪೋಕ್ಲು ನಾಡ ಕಚೇರಿ ಬಳಿಯಿಂದ ಬೆಳಿಗ್ಗೆ ೬.೩೦ ಗಂಟೆಗೆ ಬಸ್ಸು ಹೊರಟು ಬೆಟ್ಟಗೇರಿ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಸಂಪಾಜೆ ನಾಡ ಕಚೇರಿ ಬಳಿಯಿಂದ ಬೆಳಿಗ್ಗೆ ೬.೩೦ ಗಂಟೆಗೆ ಬಸ್ಸು ಹೊರಟು ಮದೆನಾಡು-ಕಾಟಕೇರಿ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.

ಮಡಿಕೇರಿ ತಾಲೂಕಿನ ಪೆರಾಜೆ ಯಿಂದ ಬೆಳಿಗ್ಗೆ ೬ ಗಂಟೆಗೆ ಬಸ್ಸು ಹೊರಟು ಸಂಪಾಜೆ-ಮದೆನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಬಸ್ ನಿಲ್ದಾಣದಿಂದ ಬೆಳಿಗ್ಗೆ ೬ ಗಂಟೆಗೆ ಬಸ್ಸು ಹೊರಟು ಶನಿವಾರಸಂತೆ-ಸೋಮವಾರಪೇಟೆ-ಮಾದಾಪುರ-ಸುAಟಿಕೊಪ್ಪ-ಚೆಟ್ಟಳ್ಳಿ-ಸಿದ್ದಾಪುರ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ಬಸ್ ತಲುಪಲಿದೆ.

ಕುಶಾಲನಗರ ತಾಲೂಕಿನ ಕುಶಾಲನಗರ ನಾಡಕಚೇರಿ ಬಳಿಯಿಂದ ಬೆಳಿಗ್ಗೆ ೭ ಗಂಟೆಗೆ ಬಸ್ಸು ಹೊರಟು, ಸಿದ್ದಾಪುರ (ಗುಡ್ಡೆಹೊಸೂರು, ಅಭ್ಯತ್ ಮಂಗಲ)ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ.

ಸೋಮವಾರಪೇಟೆ ತಾಲೂಕು ಕಚೇರಿ ಬಳಿಯಿಂದ ಬೆಳಿಗ್ಗೆ ೭ ಗಂಟೆಗೆ ಬಸ್ಸು ಹೊರಟು ಮಾದಲಾಪುರ-ಕೂಡಿಗೆ-ಕುಶಾಲನಗರ-ಸಿದ್ದಾಪುರ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಶನಿವಾರಸಂತೆ ನಾಡಕಚೇರಿ ಬಳಿಯಿಂದ ಬೆಳಿಗ್ಗೆ ೬.೩೦ ಗಂಟೆಗೆ ಬಸ್ಸು ಹೊರಟು ಅಂಕನಳ್ಳಿ-ಆಲೂರು-ಸಿದ್ದಾಪುರ-ಕುಶಾಲನಗರ-ಸಿದ್ದಾಪುರ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ.

ಕುಶಾಲನಗರ ನಾಡಕಚೇರಿ ಬಳಿಯಿಂದ ಬೆಳಿಗ್ಗೆ ೭ ಗಂಟೆಗೆ ಬಸ್ಸು ಹೊರಟು ಗುಡ್ಡೆಹೊಸೂರು-ನಂಜರಾಯಪಟ್ಟಣ-ನೆಲ್ಲಿಹುದಿಕೇರಿ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಶಿರಂಗಾಲದಿAದ ಬೆಳಿಗ್ಗೆ ೭ ಗಂಟೆಗೆ ಬಸ್ಸು ಹೊರಟು ಹೆಬ್ಬಾಲೆ-ಕುಶಾಲನಗರ-ಗುಡ್ಡೆಹೊಸೂರು-ನೆಲ್ಲಿಹುದಿಕೇರಿ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆ ತಲುಪಲಿದೆ.

ಕುಶಾಲನಗರ ಪಟ್ಟಣ ಪಂಚಾಯಿತಿ ಬಳಿಯಿಂದ ಬೆಳಿಗ್ಗೆ ೭ ಗಂಟೆಗೆ ಬಸ್ಸು ಹೊರಟು ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಶಿರಂಗಾಲದಿAದ ಬೆಳಿಗ್ಗೆ ೭ ಗಂಟೆಗೆ ಬಸ್ಸು ಹೊರಟು ಹೆಬ್ಬಾಲೆ-ಕುಶಾಲನಗರ-ಸುಂಟಿಕೊಪ್ಪ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.

ಸೋಮವಾರಪೇಟೆ ತಾಲ್ಲೂಕು ಕಚೇರಿಯಿಂದ ಬೆಳಗ್ಗೆ ೭ ಗಂಟೆಗೆ ಬಸ್ಸು ಹೊರಟು ಮಾದಾಪುರ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ್ ಕಾನ್ವೆಂಟ್ ತಲುಪಲಿದೆ. ಕುಶಾಲನಗರ ನಾಡ ಕಚೇರಿ ಬಳಿಯಿಂದ ಬೆಳಗ್ಗೆ ೭ ಗಂಟೆಗೆ ಬಸ್ಸು ಹೊರಟು ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಕೊಡ್ಲಿಪೇಟೆ ನಾಡ ಕಚೇರಿ ಬಳಿಯಿಂದ ಬೆಳಗ್ಗೆ ೭ ಗಂಟೆಗೆ ಬಸ್ಸು ಹೊರಟು ಸೋಮವಾರಪೇಟೆ-ಮಾದಾಪುರ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ವೀರಾಜಪೇಟೆ ತಾಲೂಕು ಮೈದಾನ(ರೋಟರಿ)ದಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.

ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಬಸ್ ನಿಲ್ದಾಣದಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ಹುದಿಕೇರಿ-ಗೋಣಿಕೊಪ್ಪ-ವೀರಾಜಪೇಟೆ-ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಕುಟ್ಟ ಬಸ್ ನಿಲ್ದಾಣದಿಂದ ಬೆಳಿಗ್ಗೆ ೬ ಗಂಟೆಗೆ ಶ್ರೀಮಂಗಲ-ವಿರಾಜಪೇಟೆ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಶಾಲೆ ತಲುಪುತ್ತದೆ. ಪೊನ್ನಂಪೇಟೆಯ ಬಾಳೆಲೆ ಕಂದಾಯ ಪರಿವೀಕ್ಷಕರ ಕಚೇರಿ ಬಳಿಯಿಂದ ಬೆಳಿಗ್ಗೆ ೬ ಗಂಟೆಗೆ ಬಸ್ಸು ಹೊರಟು ಬಾಳೆಲೆ-ಪೊನ್ನಪ್ಪಸಂತೆ-ಮಾಯಾಮುಡಿ-ಗೋಣಿಕೊಪ್ಪ-ಪಾಲಿಬೆಟ್ಟ-ಸಿದ್ದಾಪುರ-ಚೆಟ್ಟಳ್ಳಿ ಮಾರ್ಗವಾಗಿ ಸಂಚರಿಸಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪುತ್ತದೆ. ಪೊನ್ನಂಪೇಟೆ ನಾಡ ಕಚೇರಿ ಬಳಿಯಿಂದ ಬೆಳಗ್ಗೆ ೭ ಗಂಟೆಗೆ ಬಸ್ಸು ಹೊರಟು ಗೋಣಿಕೊಪ್ಪ-ಅಮ್ಮತ್ತಿ-ಸಿದ್ದಾಪುರ-ಮರಗೋಡು-ಹಾಕತ್ತೂರು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.

ಗೋಣಿಕೊಪ್ಪ ಬಸ್ ನಿಲ್ದಾಣದಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ವೀರಾಜಪೇಟೆ-ಮೂರ್ನಾಡು ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ. ಪೊನ್ನಂಪೇಟೆ ತಿತಿಮತಿ ಜಂಕ್ಷನ್‌ನಿAದ ಬೆಳಗ್ಗೆ ೭ ಗಂಟೆಗೆ ಬಸ್ ಹೊರಟು ಗೋಣಿಕೊಪ್ಪಲು-ಅಮ್ಮತ್ತಿ-ಸಿದ್ದಾಪುರ-ನೆಲ್ಲಿಹುದಿಕೇರಿ-ಚೆಟ್ಟಳ್ಳಿ ಮಾರ್ಗವಾಗಿ ಮಡಿಕೇರಿ ಸಂತ ಜೋಸೆಫರ ಕಾನ್ವೆಂಟ್ ತಲುಪಲಿದೆ.

ಪೊನ್ನಂಪೇಟೆ ಶ್ರೀಮಂಗಲ ಬಸ್ ನಿಲ್ದಾಣದಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ಹುದಿಕೇರಿ-ಗೋಣಿಕೊಪ್ಪ-ವೀರಾಜಪೇಟೆ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಪೊನ್ನಂಪೇಟೆಯ ಕುಟ್ಟ ಬಸ್ ನಿಲ್ದಾಣದಿಂದ ಬೆಳಗ್ಗೆ ೭ ಗಂಟೆಗೆ ಬಸ್ಸು ಹೊರಟು ಕುಟ್ಟ-ಕಾನೂರು-ಪೊನ್ನಂಪೇಟೆ-ಗೋಣಿಕೊಪ್ಪ-ವೀರಾಜಪೇಟೆ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ.

ಪೊನ್ನಂಪೇಟೆ ತಾಲೂಕಿನ ಬಾಳೆಲೆ ಕಂದಾಯ ಪರಿವೀಕ್ಷಕರ ಕಚೇರಿ ಬಳಿಯಿಂದ ಬೆಳಿಗ್ಗೆ ೬.೩೦ ಗಂಟೆಗೆ ಬಸ್ಸು ಹೊರಟು ಬಾಳೆಲೆ-ಪೊನ್ನಪ್ಪಸಂತೆ-ಮಾಯಾಮುಡಿ-ಗೋಣಿಕೊಪ್ಪ-ವೀರಾಜಪೇಟೆ ಮಾರ್ಗವಾಗಿ ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪುವುದು. ಪೊನ್ನಂಪೇಟೆ ನಾಡ ಕಚೇರಿ ಬಳಿಯಿಂದ ಬೆಳಿಗ್ಗೆ ೭ ಗಂಟೆಗೆ ಬಸ್ ಹೊರಟು ಗೋಣಿಕೊಪ್ಪ-ಪಾಲಿಬೆಟ್ಟ-ಅಮ್ಮತ್ತಿ-ವೀರಾಜಪೇಟೆ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆ ತಲುಪಲಿದೆ.

ಪೊನ್ನಂಪೇಟೆ ಗೋಣಿಕೊಪ್ಪ ಬಸ್ ನಿಲ್ದಾಣದಿಂದ ಬೆಳಿಗ್ಗೆ ೭ ಗಂಟೆಗೆ ಬಸ್ಸು ಹೊರಟು ಗೋಣಿಕೊಪ್ಪ-ಪಾಲಿಬೆಟ್ಟ-ಅಮ್ಮತ್ತಿ-ವೀರಾಜಪೇಟೆ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ. ಪೊನ್ನಂಪೇಟೆ ತಿತಿಮತಿ ಜಂಕ್ಷನ್‌ನಿAದ ಬೆಳಗ್ಗೆ ೬.೩೦ ಗಂಟೆಗೆ ಬಸ್ ಹೊರಟು ಗೋಣಿಕೊಪ್ಪಲು-ಬಿಟ್ಟಂಗಾಲ-ವೀರಾಜಪೇಟೆ ಮಾರ್ಗವಾಗಿ ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಗೆ ತಲುಪಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.