ವೀರಾಜಪೇಟೆ, ಅ. ೩೦: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತಾಲೂಕು ಯೋಜನಾ ಕಚೇರಿ ಸಭಾಂಗಣದಲ್ಲಿ ಶ್ರೀ ಲಕ್ಷಿö್ಮÃಪೂಜೆ, ಗಣಹೋಮ ಮತ್ತು ಆಯುಧಗಳಿಗೆ ಪೂಜೆ ಸಲ್ಲಿಸಲಾಯಿತು.
ಶ್ರೀ ಲಕ್ಷಿö್ಮ ಪೂಜೆ ವೇಳೆ ಪೊನ್ನಂಪೇಟೆ ನಿಸರ್ಗ ಕಲಾ ಮಂಡಳಿಯಿAದ ಭಜನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ತಾಲೂಕು ಯೋಜನಾಧಿಕಾರಿ ಬಿ. ದಿನೇಶ್, ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯ ವಿ.ಎಂ. ಸುಬ್ರಮಣಿ, ವೀರಾಜಪೇಟೆ ಪೊಲೀಸ್ ವೃತ್ತ ನಿರೀಕ್ಷಕ ಶಿವರುದ್ರ ಭಾಗವಹಿಸಿದ್ದರು.