ಮಡಿಕೇರಿ, ಏ. ೨೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ನಾಯಕ, ವಿಶ್ವಗುರು, ಭಕ್ತಿ ಭಂಡಾರಿ ಬಸವ ಜಯಂತಿ ಕಾರ್ಯಕ್ರಮ ತಾ. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಮಡಿಕೇರಿ, ಏ. ೨೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ನಾಯಕ, ವಿಶ್ವಗುರು, ಭಕ್ತಿ ಭಂಡಾರಿ ಬಸವ ಜಯಂತಿ ಕಾರ್ಯಕ್ರಮ ತಾ. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.