ಮಡಿಕೇರಿ, ಏ. ೨೯: ಕೊಡ್ಲಿಪೇಟೆ ಗೌರಮ್ಮ ಶಾಂತಮಲ್ಲಪ್ಪ ಪದವಿ ಕಾಲೇಜಿನ ಎನ್‌ಎಸ್‌ಎಸ್ ಕಾರ್ಯಕ್ರಮ ಚಿಕ್ಕಳುವಾರದ ಕೊಡಗು ವಿಶ್ವವಿದ್ಯಾನಿಲಯದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟ£ ೆಯನ್ನು ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪರಮೇಶ್ ಕೆ.ಎಸ್. ನೆರವೇರಿಸಿದರು. ಅಧ್ಯಕ್ಷತೆಯನ್ನು ಕೊಡಗು ವಿಶ್ವವಿದ್ಯಾಲಯದ ಕಾರ್ಯಕ್ರಮದ ಉದ್ಘಾಟ£ Éಯನ್ನು ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪರಮೇಶ್ ಕೆ.ಎಸ್. ನೆರವೇರಿಸಿದರು. ಅಧ್ಯಕ್ಷತೆಯನ್ನು ಕೊಡಗು ವಿಶ್ವವಿದ್ಯಾಲಯದ ಕುಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ವಹಿಸಿದ್ದರು. ಅತಿಥಿಗಳಾಗಿ ಕೊಡಗು ವಿಶ್ವವಿದ್ಯಾಲಯದ ಕುಲ ಸಚಿವರಾದ ಡಾ. ಸುರೇಶ್ ಎಂ., ಚಾಮರಾಜನಗರ ವಿಶ್ವವಿದ್ಯಾಲ ಯದ ಕುಲಪತಿಗಳಾದ ಎಂ.ಆರ್. ಗಂಗಾಧರ್, ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ನಿರ್ದೇಶಕರಾದ ಯತೀಶ್ ಬಿ.ಕೆ. ಶಿವಪ್ರಸಾದ್ ಯು.ವಿ. ಹಾಗೂ ಕೊಡಗು ವಿಶ್ವವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆಯ ಸಂಯೋಜನಾಧೀಕಾರಿಯಗಳಾದ ಡಾ. ಗುಣಶ್ರೀ, ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಆರ್. ನಿರಂಜನ್ ಹಾಗೂ ಉಪನ್ಯಾಸಕ ವೃಂದ, ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.