ಕೂಡಿಗೆ: ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ, ಶ್ರೀ ಮುತ್ತುರಾಯ ದೇವಸ್ಥಾನ ಮತ್ತು ಗ್ರಾಮಗಳ ಸೇವಾ ಸಮಿತಿ ಹಾಗೂ ಕೂಡಿಗೆ- ಕೊಪ್ಪಲು, ಹೆಗಡ್ಡಳ್ಳಿ ಗ್ರಾಮಸ್ಥರ ವತಿಯಿಂದ ದಂಡಿನಮ್ಮ ಗ್ರಾಮ ದೇವತೆಯ ಹಬ್ಬ ಮತ್ತು ಜಾತ್ರೋತ್ಸವವು ವಿಶೇಷ ಪೂಜಾ ಕೈಂಕರ್ಯಗಳು, ಹೋಮ - ಹವನಗಳೊಂದಿಗೆ ಶ್ರದ್ಧಾಭಕ್ತಿ ಯಿಂದ ನೆರವೇರಿತು.
ಹಬ್ಬದ ಅಂಗವಾಗಿ ಗಣಪತಿ ಹೋಮ, ನವಗ್ರಹ ಹೋಮ, ರುದ್ರ ಹೋಮ, ಮೃತ್ಯುಂಜಯ ಹೋಮ, ಗಾಯತ್ರಿ ಹೋಮ, ನಂತರ ದೇವಿಗೆ ಪಂಚಾಮೃತ ಅಭಿಷೇಕ, ರುದ್ರ ಅಭಿಷೇಕ, ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಹಬ್ಬದ ಅಂಗವಾಗಿ ಅಗ್ನಿ ಸ್ಥಾಪನೆ, ನಂತರ ಶ್ರೀ ಬಸವೇಶ್ವರ ದೇವಾಲಯದಿಂದ ಗ್ರಾಮಸ್ಥರು ಮತ್ತು ಹರಕೆ ಹೊತ್ತ ನೂರಾರು ಭಕ್ತರು, ಕಾವೇರಿ ನದಿಗೆ ತೆರಳಿ ಗಂಗಾ ಪೂಜೆ, ಕಲಶ ಪೂಜೆ, ಹಣ್ಣಾಡಗೆ ಉತ್ಸವದ ಮೂಲಕ ಮಂಗಳವಾದ್ಯ, ನಾಡವಾದ್ಯದ ಮೂಲಕ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗಿದರು. ದಂಡಿನಮ್ಮ ದೇವಾಲಯ ಮುಂಭಾಗದಲ್ಲಿ ಹಾಕಲಾಗಿದ್ದ ಬೆಂಕಿಕೊAಡದಲ್ಲಿ ರಾತ್ರಿ ಹರಕೆ ಹೊತ್ತ ಭಕ್ತರು ಕೊಂಡೋತ್ಸವದಲ್ಲಿ ಭಾಗಿಯಾದರು. ನಂತರ ಮುಂಜಾನೆ ಉಯ್ಯಾಲೆ ಮಹೋತ್ಸವ ಕಾರ್ಯಕ್ರಮ ನಡೆಯಿತು. ಮರುದಿನ ಬೆಳಿಗ್ಗೆ ಶ್ರೀ ದಂಡಿನಮ್ಮ ದೇವಿಗೆ ಪೂಜಾ ಕೈಂಕರ್ಯಗಳು, ಮಹಾಮಂಗಳಾರತಿ ಪ್ರಸಾದ ವಿನಿಯೋಗ, ಅನ್ನಸಂರ್ತಪಣೆ ಕಾರ್ಯ ನಡೆದವು. ಪೂಜ್ಯೋತ್ಸವ ದಲ್ಲಿ ಕೂಡಿಗೆ, ಕೂಡುಮಂಗಳೂರು, ಮದಲಾಪುರ, ಕಣಿವೆ, ಹೆಬ್ಬಾಲೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ದೇವಿಯ ದರ್ಶನ ಪಡೆದರು. ಪೂಜಾ ಕೈಂಕರ್ಯಗಳನ್ನು ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾ ಲಯದ ಅರ್ಚಕ ರಾಘವೇಂದ್ರ ಆಚಾರ್ ಮತ್ತು ಚಂದ್ರಮುರಳಿ ಆರಾಧ್ಯ ತಂಡದವರು ನೆರವೇರಿಸಿದರು. ದೇವಾಲಯ ಸಮಿತಿಯ ವತಿಯಿಂದ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಹಬ್ಬದ ಅಂಗವಾಗಿ ಗ್ರಾಮವು ತಳಿರು ತೋರಣಗಳಿಂದ ಮತ್ತು ವಿದ್ಯುತ್ ದೀಪಗಳಿಂದ ಅಲಂಕಾರಗೊAಡಿತ್ತು.
ದAಡಿನಮ್ಮ ದೇವಿಯ ಹಬ್ಬಾಚರಣೆಯ ಅಂಗವಾಗಿ ದೇವಾಲಯ ಜಾಗದ ಆವರಣದಲ್ಲಿ ಜಾತ್ರೋತ್ಸವವು ನಡೆಯಿತು. ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಮಂಜುನಾಥ, ಕಾರ್ಯದರ್ಶಿ ಕೆ.ಸಿ. ಚಂದ್ರಶೇಖರ್, ಉಪಾಧ್ಯಕ್ಷ ಪ್ರವೀಣ್, ಉಪ ಕಾರ್ಯದರ್ಶಿ ಶೇಖರ್, ಗೌರವ ಅಧ್ಯಕ್ಷ, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್, ಕೆ.ಟಿ. ಶ್ರೀನಿವಾಸ್ ಸೇರಿದಂತೆ ಸಮಿತಿ ನಿರ್ದೇಶಕರು, ಸದಸ್ಯರು, ಮೂರು ಗ್ರಾಮಗಳ ಗ್ರಾಮಸ್ಥರು, ಭಕ್ತರು ಹಾಜರಿದ್ದರು.ಮರಗೋಡು: ಮರಗೋಡು ಗ್ರಾಮದ ಶಿವ ಪಾರ್ವತಿ ದೇವಾಲಯದ ವಾರ್ಷಿಕೋತ್ಸವ ತಾ. ೨೭ ರಂದು ಕಟ್ಟು ಬೀಳುವುದರ ಮೂಲಕ ಆರಂಭಗೊAಡು ತಾ. ೩೦ ರಂದು ಪಟ್ಟಣಿ, ಎತ್ತು ಪೋರಾಟ, ದೇವರ ಬಲಿ. ಮೇ ೧ ರಂದು ಅಂಬುಕಾಯಿ, ಕಾಯಿಗೆ ಗುಂಡು ಹೊಡೆಯುವುದು, ದೇವರ ಜಳಕ, ದೇವರ ಬಲಿ ನಡೆಯಿತು. ಮೇ ೩ ರಂದು ವಿಷ್ಣುಮೂರ್ತಿ ತೆರೆ ಹಾಗೂ ಉಪದೈವಗಳ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು.ವೀರಾಜಪೇಟೆ: ಶ್ರೀ ವೀರಾಂಜನೇಯ ಸ್ವಾಮಿ ದೇಗುಲವು ನಿರ್ಮಾಣಗೊಂಡು ೨೫ ವರ್ಷಗಳು ಸಂದಿವೆ. ನವೀಕೃತ ದೇಗುಲದ ಪುನರ್ ಪ್ರತಿಷ್ಠಾ ಬಹ್ಮಕಲಶೋತ್ಸವ ತಾ. ೯ ಮತ್ತು ೧೦ ರಂದು ವಿಜೃಂಭಣೆಯಿAದ ನಡೆಯಲಿದೆ ಎಂದು ದೇಗುಲ ಸಮಿತಿ ಪ್ರಮುಖರು ತಿಳಿಸಿದರು.
ದೇಗುಲ ಸಮಿತಿಯ ವತಿಯಿಂದ ದೇಗುಲದ ಪ್ರಾಂಗಣದಲ್ಲಿ ಪುನರ್ ಪ್ರತಿಷ್ಠಾ ಬಹ್ಮಕಲಶೋತ್ಸವ ಆಚರಣೆಯ ಬಗ್ಗೆ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು. ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ದೇಗುಲ ಸಮಿತಿ ಅಧ್ಯಕ್ಷ ಮಾಳೇಟಿರ ಸನ್ನಿ ಕಾವೇರಪ್ಪ ಅವರು ಚಿಕ್ಕಪೇಟೆ ಭಾಗದಲ್ಲಿ ಯಾವುದೇ ಧಾರ್ಮಿಕ ಮಂದಿರಗಳು ಇಲ್ಲದಾಗಿತ್ತು. ಚಿಕ್ಕಪೇಟೆಯಲ್ಲಿ ವಾಸವಿದ್ದ ಪಳೆಯಂಡ ರಾಜ ಎಂಬವರು ಆಂಜನೇಯ ಸ್ವಾಮಿಯ ಪರಮಭಕ್ತರಾಗಿದ್ದರು. ಅವರ ಮರಣದ ನಂತರ ಅವರ ತಮ್ಮ ಸುಬ್ಬಯ್ಯ ದೇಗುಲ ನಿರ್ಮಾಣ ಮಾಡಲು ೦೩ ಸೆಂಟು ಸ್ಥಳ ಇಲ್ಲಿನ ಭಟ್ಟರಿಗೆ ದಾನವಾಗಿ ನೀಡಿದರು. ನಂತರದಲ್ಲಿ ದಾನಿಗಳ ನೆರವಿನಿಂದ ಇತಿಹಾಸ ಪ್ರಸಿದ್ಧವಾದ ನಗರದ ಛತ್ರಕೆರೆಯ ಸಮೀಪದ ಸ್ಥಳದಲ್ಲಿ ಸುಂದರವಾದ ಶ್ರೀ ವೀರಾಂಜನೇಯ ದೇಗುಲ ೨೦೦೧ ರಲ್ಲಿ ನಿರ್ಮಾಣವಾಯಿತು. ದಾನಿಗಳ ನೆರವಿನಿಂದ ಸುಮಾರು ರೂ. ೧೫ ಲಕ್ಷ ವೆಚ್ಚದಲ್ಲಿ ದೇಗುಲ ಪುನರ್ ನಿರ್ಮಾಣ ಗೊಂಡಿದೆ. ದೇಗುಲದ ೨೫ನೇ ವಾರ್ಷಿಕೋತ್ಸವ ಅಂಗವಾಗಿ ಪುನರ್ ಪ್ರತಿಷ್ಠಾ ಬಹ್ಮಕಲಶೋತ್ಸವ ತಾ. ೯, ೧೦ ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಗುತ್ತದೆ ಎಂದು ಹೇಳಿದರು.
ದೇವಾಲಯದ ಪ್ರಧಾನ ಅರ್ಚಕ ಸುಬ್ರಮಣ್ಯ ಭಟ್ ಅವರು ಮಾತನಾಡಿ, ದೇವಾಲಯದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಕಲ್ಪಡ ವೇದಮೂರ್ತಿ ಬ್ರಹ್ಮಶ್ರೀ ಸುಬ್ರಮಣ್ಯ ಉಪಾಧ್ಯಾಯ ಅವರ ನೇತೃತ್ವದಲ್ಲಿ ನಡೆಯಲಿದೆ. ಸುಳ್ಯ, ಸುಬ್ರಹ್ಮಣ್ಯ ಮತ್ತು ಪುತ್ತೂರು ಭಾಗದ ಪುರೋಹಿತ ವರ್ಗ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ತಾ. ೯ ರಂದು ಮುಂಜಾನೆ ೪ ಗಂಟೆಗೆ ತೋರಣ ಮುಹೂರ್ತ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಋತ್ವೀಕರಣ ವಾಸ್ತು ಪೂಜೆ, ಹೋಮ, ಬಲಿ, ರಾಕ್ಷೆÆÃಘ್ನ ಹೋಮ, ಸುದರ್ಶನ ಹೋಮ, ಬಕುಳ ಶಾಂತಿ ಬಿಂಬ ಶುದ್ಧಿ ನಡೆಯಲಿದೆ, ತಾ. ೧೦ ರಂದು ಶನಿವಾರ ಬೆಳಿಗ್ಗೆ ೬ ಗಂಟೆಯಿAದ ಮಧ್ಯಾಹ್ನ ೧ ಗಂಟೆವರೆಗೆ ಪುಣ್ಯಾಹ, ೧೨ ಗಂಟೆಗೆ ತೆಂಗಿನಕಾಯಿ ಗಣ ಹವನ, ನವಗ್ರಹ ಶಾಂತಿ, ವಾಯುಸ್ತುತಿ ಹೋಮ, ವಿಷ್ಣು ಹೋಮ, ಪ್ರತಿಷ್ಠಾ ಹೋಮ, ಕಲಶ ಪ್ರತಿಷ್ಠೆ ಪೂಜೆ, ಕಲಶಾಭಿಷೇಕ, ಮಹಾಪೂಜೆ- ಮಂತ್ರಾಕ್ಷತೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಪ್ರಮುಖರಾದ ಕೆ. ಸುಕುಮಾರ್. ಪಿ.ಆರ್. ಸುನೀಲ್, ಕುಪ್ಪಣಮಾಡ ಜಿ. ಬಿದ್ದಪ್ಪವಾಸವಿ ಜಯಂತಿ ಪೂಜಾ ಕಾರ್ಯಕ್ರಮ
ಕುಶಾಲನಗರ: ವಾಸವಿ ಜಯಂತಿ ಅಂಗವಾಗಿ ಕುಶಾಲನಗರ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಗಳು ನಡೆದವು. ವಾಸವಿ ಯುವಜನ ಸಂಘದ ಆಶ್ರಯ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಆರತಿ ಕಾರ್ಯಕ್ರಮ ಗಳು ಜರುಗಿದವು.
ವಾಸವಿ ಜಯಂತಿ ಅಂಗವಾಗಿ ನಡೆದ ಒಳಾಂಗಣ ಕ್ರೀಡೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಾಸವಿ ಮಹಲ್ ಸಭಾಂಗಣ ದಲ್ಲಿ ನಡೆದ ಸಭಾ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಉದ್ಯಮಿ ಪ್ರವೀಣ್ ಜಿ.ಆರ್. ಪಾಲ್ಗೊಂಡು ಮಾತನಾಡಿದರು.
ವಾಸವಿ ಯುವಜನ ಸಂಘದ ಅಧ್ಯಕ್ಷ ಕೆ. ಪ್ರವೀಣ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಆರ್ಯ ವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಎಲ್. ಉದಯಕುಮಾರ್ ಉದ್ಘಾಟಿಸಿದರು.
ಇದೇ ಸಂದರ್ಭ ಸಮುದಾಯದ ಹಿರಿಯ ಪ್ರಮುಖರಾದ ವಿ.ಎನ್. ವಸಂತಕುಮಾರ್, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯರಾದ ಬಿ.ಆರ್. ನಾಗೇಂದ್ರ ಪ್ರಸಾದ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪುರಸಭಾ ಸದಸ್ಯರು ಹಾಗೂ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಿ. ಅಮೃತರಾಜ್, ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷ್ಮೀ ಶ್ರೀನಿವಾಸ್, ವಾಸವಿ ಯುವಜನ ಸಂಘದ ಕಾರ್ಯದರ್ಶಿ ಬಿ.ಎನ್. ಅಂಜನ್, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಸ್ನೇಹ ನಿತಿನ್, ಬಾಲಕಿಯರ ಸಂಘದ ಅಧ್ಯಕ್ಷೆ ಧನ್ವಿ ಹಾಗೂ ಕಾರ್ಯಕ್ರಮ ಆಯೋಜಕರಾದ ರಾಕೇಶ್, ರವಿಪ್ರಕಾಶ್ ಮತ್ತಿತರರು ಇದ್ದರು.
ಸಂಜೆ ವಿದ್ಯುತ್ ಅಲಂಕೃತ ಮಂಟಪದಲ್ಲಿ ಕನ್ನಿಕಾ ಪರಮೇಶ್ವರಿ ದೇವಿಯ ಉತ್ಸವ ಮೂರ್ತಿಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.ಕಣಿವೆ: ಕುಶಾಲನಗರ ತಾಲೂಕಿನ ಕೂಡ್ಲೂರು ನವಗ್ರಾಮಕ್ಕೆ ಹೊಂದಿಕೊAಡಿರುವ ಗುಡ್ಡದ ಮೇಲಿನ ಬಯಲು ಬಸವೇಶ್ವರ ದೇವಾಲಯದಲ್ಲಿ ಈಚೆಗೆ ದೇವರ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.
ಬೆಳಿಗ್ಗೆ ದೇವಾಲಯದಲ್ಲಿ ಗಣಪತಿ ಹೋಮ ಮತ್ತು ರುದ್ರಾಭಿಷೇಕ ಪೂಜೆ ನಡೆಯಿತು. ಮಧ್ಯಾಹ್ನ ೧೨.೩೦ಕ್ಕೆ ದೇವತಾ ಮೂರ್ತಿಗಳನ್ನು ಬಗೆ ಬಗೆಯ ಪುಷ್ಪಗಳಿಂದ ಅಲಂಕಾರಗೊಳಿಸಿ ಮಹಾಪೂಜೆ ನೆರವೇರಿಸಲಾಯಿತು.
ನಂತರ ಮೂರು ಗಂಟೆಯವರೆಗೆ ಅನ್ನದಾನ ನಡೆಯಿತು. ಈ ಸಂದರ್ಭ ಊರಿನ ಯಜಮಾನರಾದ ಜವರೇಗೌಡ, ಕಾರ್ಯದರ್ಶಿ ಪವನ್ ಕುಮಾರ್, ಪಂಚಾಯಿತಿ ಸದಸ್ಯರಾದ ಕೆ.ಕೆ. ಭೋಗಪ್ಪ, ಉದ್ಯಮಿ ಕೆ.ಕೆ. ಮಂಜುನಾಥ್ ಕುಮಾರ್, ವಿನಾಯಕ ಬಳಗದ ಅಧ್ಯಕ್ಷ ಲೋಕೇಶ್, ಉಪಾಧ್ಯಕ್ಷ ಜವರಪ್ಪ, ಕೆ.ಬಿ. ಈರಪ್ಪ ಬಸವರಾಜು, ಮೋಹನ್ ಭಟ್, ಕೆ.ಹೆಚ್. ಗಿರೀಶ್, ಅಣ್ಣಾಜಿ, ರಾಮ, ರವಿ ಮೊದಲಾದವರಿದ್ದರು., ಕೃಷ್ಣ ಕುಮಾರ್, ರಾಘವೇಂದ್ರ ಆಚಾರ್, ವಿಶ್ವನಾಥ್, ಅವರುಗಳು ಉಪಸ್ಥಿತರಿದ್ದರು.ಕುಶಾಲನಗರ: ಕುಶಾಲನಗರದ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಸ್ಥಾನದಲ್ಲಿ ಆರ್ಯವೈಶ್ಯ ಮಂಡಳಿಯ ಸಹಯೋಗದಲ್ಲಿ ವಾಸವಿ ದೀಕ್ಷಾ ಸಮಿತಿ ನೇತೃತ್ವದಲ್ಲಿ ವಾಸವಿ ಸಹಸ್ರ ಕುಂಕುಮಾರ್ಚನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಆರ್ಯವೈಶ್ಯ ಜನಾಂಗ ಹಾಗೂ ಸಮಾಜದ ಶಾಂತಿಗಾಗಿ ೯೨ ಮಹಿಳೆಯರು ಮತ್ತು ಪುರುಷರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು.
ಅರ್ಚಕರಾದ ಯೋಗೀಶ್ ಭಟ್ ಮತ್ತು ಗಿರೀಶ್ ಭಟ್ ನೇತೃತ್ವದಲ್ಲಿ ಘೋಷ ಧಾರ್ಮಿಕ ಕಾರ್ಯಗಳು ನಡೆದವು.
ವಿಶ್ವ ಶಾಂತಿಗಾಗಿ ವಾಸವಿ ಸಹಸ್ರ ಕುಂಕುಮಾರ್ಚನೆ ಕಾರ್ಯ ಕ್ರಮವನ್ನು ಏರ್ಪಡಿಸಲಾಗಿತ್ತು ಎಂದು ವಾಸವಿ ದೀಕ್ಷಾ ಸಮಿತಿ ಅಧ್ಯಕ್ಷ ಕೆ.ಜೆ. ಚಿನ್ನಸ್ವಾಮಿ ತಿಳಿಸಿದರು.
ವಾಸವಿ ದೀಕ್ಷಾ ಸಮಿತಿ ಕಾರ್ಯದರ್ಶಿ ಬಿ.ಎಲ್. ಸತೀಶ್, ಖಜಾಂಚಿ ವಾಣಿಶ್ರೀ, ನಿರ್ದೇಶಕರಾದ ಡಿ.ಎಸ್. ರಮೇಶ್, ವಿ.ಆರ್. ಮಂಜುನಾಥ್, ನಾಗಮಣಿ, ಕೆ.ಎಸ್. ನಾಗೇಶ್, ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಅಧ್ಯಕ್ಷ ಕೆ.ಜೆ. ಚಿನ್ನಸ್ವಾಮಿ ತಿಳಿಸಿದರು.
ವಾಸವಿ ದೀಕ್ಷಾ ಸಮಿತಿ ಕಾರ್ಯದರ್ಶಿ ಬಿ.ಎಲ್. ಸತೀಶ್, ಖಜಾಂಚಿ ವಾಣಿಶ್ರೀ, ನಿರ್ದೇಶಕರಾದ ಡಿ.ಎಸ್. ರಮೇಶ್, ವಿ.ಆರ್. ಮಂಜುನಾಥ್, ನಾಗಮಣಿ, ಕೆ.ಎಸ್. ನಾಗೇಶ್, ಆರ್ಯವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಎಲ್. ಉದಯಕುಮಾರ್, ಕಾರ್ಯದರ್ಶಿ ಅಶೋಕ್, ನಿರ್ದೇಶಕರಾದ ಎಂ.ಪಿ. ಸತ್ಯನಾರಾಯಣ, ಬಿ.ಆರ್. ನಟರಾಜ್, ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷಿö್ಮ ಶ್ರೀನಿವಾಸ್ ಸೇರಿದಂತೆ ಆರ್ಯವೈಶ್ಯ ಸಮುದಾಯದವರು ಇದ್ದರು.ವಾಸವಿ ಜಯಂತಿ ಪೂಜಾ ಕಾರ್ಯಕ್ರಮ
ಕುಶಾಲನಗರ: ವಾಸವಿ ಜಯಂತಿ ಅಂಗವಾಗಿ ಕುಶಾಲನಗರ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಗಳು ನಡೆದವು. ವಾಸವಿ ಯುವಜನ ಸಂಘದ ಆಶ್ರಯ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಆರತಿ ಕಾರ್ಯಕ್ರಮ ಗಳು ಜರುಗಿದವು.
ವಾಸವಿ ಜಯಂತಿ ಅಂಗವಾಗಿ ನಡೆದ ಒಳಾಂಗಣ ಕ್ರೀಡೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಾಸವಿ ಮಹಲ್ ಸಭಾಂಗಣ ದಲ್ಲಿ ನಡೆದ ಸಭಾ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಉದ್ಯಮಿ ಪ್ರವೀಣ್ ಜಿ.ಆರ್. ಪಾಲ್ಗೊಂಡು ಮಾತನಾಡಿದರು.
ವಾಸವಿ ಯುವಜನ ಸಂಘದ ಅಧ್ಯಕ್ಷ ಕೆ. ಪ್ರವೀಣ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಆರ್ಯ ವೈಶ್ಯ ಮಂಡಳಿಯ ಅಧ್ಯಕ್ಷ ಬಿ.ಎಲ್. ಉದಯಕುಮಾರ್ ಉದ್ಘಾಟಿಸಿದರು.
ಇದೇ ಸಂದರ್ಭ ಸಮುದಾಯದ ಹಿರಿಯ ಪ್ರಮುಖರಾದ ವಿ.ಎನ್. ವಸಂತಕುಮಾರ್, ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯರಾದ ಬಿ.ಆರ್. ನಾಗೇಂದ್ರ ಪ್ರಸಾದ್ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪುರಸಭಾ ಸದಸ್ಯರು ಹಾಗೂ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಬಿ. ಅಮೃತರಾಜ್, ಕರ್ನಾಟಕ ಆರ್ಯವೈಶ್ಯ ಅಷ್ಟಬಂಧ ಪುನರ್ ಪ್ರತಿಷ್ಠಾಪನೆ
ಚೆಟ್ಟಳ್ಳಿ: ಚೆಟ್ಟಳ್ಳಿ ಶ್ರೀ ವಿನಾಯಕ ದೇವಾಲಯದಲ್ಲಿ ತಾ. ೧೧ ಮತ್ತು ೧೨ ರಂದು ಅಷ್ಟಬಂಧ ಹಾಗೂ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ತಾ. ೧೧ ರಂದು ಬ್ರಹ್ಮಶ್ರೀ ವೇದಮೂರ್ತಿ ಶಿವ ಸುಬ್ರಮಣ್ಯ ಭಟ್ ಶುಲುವಾಲ ಮೂಲೆ ತಂತ್ರಿಗಳಿAದ ಅಷ್ಠಬಂಧ ಪ್ರತಿಷ್ಠಾಪನೆ ನಡೆಯಲಿದೆ. ತಾ. ೧೨ ರಂದು ಬೆಳಿಗ್ಗೆ ೬ ಗಂಟೆಯಿAದ ಶ್ರೀ ಮಹಾಗಣಪತಿ ಹೋಮ, ಮಧ್ಯಾಹ್ನ ೧೨.೩೦ಕ್ಕೆ ಮಡಿಕೇರಿ: ನಗರದ ಅಶೋಕಪುರದ ಶ್ರೀ ವೀರಭದ್ರ, ಪಾಷಾಣ ಮೂರ್ತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೇಮೋತ್ಸವ ನಡೆಯಿತು.
ಪಂಜುರ್ಲಿ, ಕಲ್ಕುಡ, ಪಾಷಾಣ ಮೂರ್ತಿ, ಗುಳಿಗ, ಕೊರ್ತಿ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವಗಳ ಕೋಲಗಳು ನಡೆದವು. ನಗರ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು ದೈವಗಳ ದರ್ಶನ ಪಡೆದರು. ಇದೇ ಸಂದರ್ಭ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು. ದೇವಾಲಯ ಅರ್ಚಕ ರಾಜೇಶ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಯಿತು.ಮಹಾಮಂಗಳಾರತಿ, ಪ್ರಸಾದ ವಿತರಣೆಯ ನಂತರ ಅನ್ನಸಂತರ್ಪಣೆ ನಡೆಯಲಿದೆ.ಬೇಡು ಹಬ್ಬ
ಮಡಿಕೇರಿ: ಪೌರಾಣಿಕ ಹಿನ್ನೆಲೆಯುಳ್ಳ ದಕ್ಷಿಣ ಕೊಡಗಿನ ದೇವರಪುರದ ಬೇಡುಹಬ್ಬ ತಾ. ೨೧ ಹಾಗೂ ೨೨ ರಂದು ನಡೆಯಲಿದೆ.
ದೇವರಪುರ ಶ್ರೀ ಕಿರಾತೇಶ್ವರ ಜಾಗೂ ಅಯ್ಯಪ್ಪ ಭದ್ರಕಾಳಿ ದೇವರ ವಾರ್ಷಿಕೋತ್ಸವ ಸಂದರ್ಭ ಬೇಡು ಹಬ್ಬ ನಡೆಯುತ್ತದೆ ಎಂದು ದೇವಾಲಯ ಸಮಿತಿ, ಬೆಟ್ಟ ಕುರುಬ ಸೇವಾ ಸಮಿತಿ ತಿಳಿಸಿದೆ.ಮಹಾಸಭಾದ ಕೊಡಗು ಜಿಲ್ಲಾ ಅಧ್ಯಕ್ಷ ಬಿ.ಎಲ್. ಸತ್ಯನಾರಾಯಣ, ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷ್ಮೀ ಶ್ರೀನಿವಾಸ್, ವಾಸವಿ ಯುವಜನ ಸಂಘದ ಕಾರ್ಯದರ್ಶಿ ಬಿ.ಎನ್. ಅಂಜನ್, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಸ್ನೇಹ ನಿತಿನ್, ಬಾಲಕಿಯರ ಸಂಘದ ಅಧ್ಯಕ್ಷೆ ಧನ್ವಿ ಹಾಗೂ ಕಾರ್ಯಕ್ರಮ ಆಯೋಜಕರಾದ ರಾಕೇಶ್, ರವಿಪ್ರಕಾಶ್ ಮತ್ತಿತರರು ಇದ್ದರು.
ಸಂಜೆ ವಿದ್ಯುತ್ ಅಲಂಕೃತ ಮಂಟಪದಲ್ಲಿ ಕನ್ನಿಕಾ ಪರಮೇಶ್ವರಿ ದೇವಿಯ ಉತ್ಸವ ಮೂರ್ತಿಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.ಮಡಿಕೇರಿ: ನಗರದ ಅಶೋಕಪುರದ ಶ್ರೀ ವೀರಭದ್ರ, ಪಾಷಾಣ ಮೂರ್ತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೇಮೋತ್ಸವ ನಡೆಯಿತು.
ಪಂಜುರ್ಲಿ, ಕಲ್ಕುಡ, ಪಾಷಾಣ ಮೂರ್ತಿ, ಗುಳಿಗ, ಕೊರ್ತಿ, ಕಲ್ಲುರ್ಟಿ ಹಾಗೂ ಕೊರಗಜ್ಜ ದೈವಗಳ ಕೋಲಗಳು ನಡೆದವು. ನಗರ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತರು ದೈವಗಳ ದರ್ಶನ ಪಡೆದರು. ಇದೇ ಸಂದರ್ಭ ಭಕ್ತರಿಗೆ ಅನ್ನಸಂತರ್ಪಣೆ ನಡೆಸಲಾಯಿತು. ದೇವಾಲಯ ಅರ್ಚಕ ರಾಜೇಶ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಯಿತು.ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಹೂಳಲು, ಮದಲಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಾಲಯ ಸಮಿತಿ ವತಿಯಿಂದ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.
ಪೂಜೋತ್ಸವದ ಅಂಗವಾಗಿ ಬಸವೇಶ್ವರ ದೇವರಿಗೆ ಹಾರಂಗಿ ನದಿಯಲ್ಲಿ ಗಂಗಾ ಸ್ನಾನ, ನದಿಯ ದಂಡೆಯಲ್ಲಿ ಕಲಶ ಪೂಜೆ, ನಂತರ ನೂರಾರು ಕಲಶ ಹೊತ್ತ ಮಹಿಳೆಯರ ಪೂರ್ಣ ಕುಂಭಮೇಳದ ಮೆರವಣಿಗೆಯು ದೇವಾಲಯದವರೆಗೆ ನಡೆದು ಮೂಲ ದೇವರಿಗೆ ಅಭಿಷೇಕ ನೆರವೇರಿತು.
ಬಸವೇಶ್ವರ ದೇವರಿಗೆ ಹಾರಂಗಿ ನದಿಯಲ್ಲಿ ಗಂಗಾ ಸ್ನಾನ, ನದಿಯ ದಂಡೆಯಲ್ಲಿ ಕಲಶ ಪೂಜೆ, ನಂತರ ನೂರಾರು ಕಲಶ ಹೊತ್ತ ಮಹಿಳೆಯರ ಪೂರ್ಣ ಕುಂಭಮೇಳದ ಮೆರವಣಿಗೆಯು ದೇವಾಲಯದವರೆಗೆ ನಡೆದು ಮೂಲ ದೇವರಿಗೆ ಅಭಿಷೇಕ ನೆರವೇರಿತು.
ಬಸವೇಶ್ವರ ದೇವರಿಗೆ ಹಾರಂಗಿ ನದಿಯಲ್ಲಿ ಗಂಗಾ ಸ್ನಾನ, ನದಿಯ ದಂಡೆಯಲ್ಲಿ ಕಲಶ ಪೂಜೆ, ನಂತರ ನೂರಾರು ಕಲಶ ಹೊತ್ತ ಮಹಿಳೆಯರ ಪೂರ್ಣ ಕುಂಭಮೇಳದ ಮೆರವಣಿಗೆಯು ದೇವಾಲಯದವರೆಗೆ ನಡೆದು ಮೂಲ ದೇವರಿಗೆ ಅಭಿಷೇಕ ನೆರವೇರಿತು.ವಿವಿಧ ಹೋಮ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ದಿನೇಶ್, ಕಾರ್ಯದರ್ಶಿ ಸ್ವಾಮಿ, ಉಪಾಧ್ಯಕ್ಷ ವಿಜಯಕುಮಾರ್ ಸೇರಿದಂತೆ ಸಮಿತಿ ಸದಸ್ಯರು ಹಾಗೂ ಭಕ್ತರು ಹಾಜರಿದ್ದರು.ನಾಪೋಕ್ಲು: ಸಮೀಪದ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತಾವು ದೇವರ ವಾರ್ಷಿಕ ಎಡಮ್ಯಾರು ಉತ್ಸವ ಎರಡು ದಿನಗಳ ಕಾಲ ನಡೆಯಿತು.
ಭಾನುವಾರ ದೇವಾಲಯದ ಆವರಣದಲ್ಲಿ ನಡೆದ ಎರಡು ಪ್ರಮುಖ ಕೋಲಗಳೊಂದಿಗೆ ಉತ್ಸವ ಸಂಪನ್ನಗೊAಡಿತು. ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಶುಕ್ರವಾರ ಬೆಳಗ್ಗಿನಿಂದಲೇ ವಿವಿಧ ಕೋಲಗಳು ನಡೆದವು.
ಭಕ್ತರು ದೇವರಿಗೆ ವಿವಿಧ ರೀತಿಯ ಹರಕೆ, ಕಾಣಿಕೆ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಉತ್ಸವಕ್ಕೆ ಆಗಮಿಸಿದ ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಉತ್ಸವದ ಅಂಗವಾಗಿ ಶನಿವಾರ ಮಧ್ಯಾಹ್ನ ಎತ್ತೇರಾಟ ಹಾಗೂ ತಡರಾತ್ರಿಯವರೆಗೆ ದೇವಾಲಯದಲ್ಲಿ ಕೇರಳದ ಚಂಡೆವಾದ್ಯದೊAದಿಗೆ ದೀಪಾರಾಧನೆ ನಡೆಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ತಕ್ಕಮುಖ್ಯಸ್ಥರು ಹಾಗೂ ಭಕ್ತಾದಿಗಳು ಹಾಜರಿದ್ದರು.ಕೂಡಿಗೆ: ಶ್ರೀ ದಂಡಿನಮ್ಮ ಮತ್ತು ಶ್ರೀ ಬಸವೇಶ್ವರ, ಶ್ರೀ ಮುತ್ತತ್ ರಾಯ ದೇವಸ್ಥಾನ ಮತ್ತು ಗ್ರಾಮಗಳ ಸೇವಾ ಸಮಿತಿ ಹಾಗೂ ಕೂಡಿಗೆ- ಕೊಪ್ಪಲು, ಹೆಗಡ್ಡಳ್ಳಿ ಗ್ರಾಮಸ್ಥರ ವತಿಯಿಂದ ದಂಡಿನಮ್ಮ ಗ್ರಾಮ ದೇವತೆಯ ಹಬ್ಬ ಮತ್ತು ಜಾತ್ರೋತ್ಸವವು ವಿಶೇಷ ಪೂಜಾ ಕೈಂಕರ್ಯಗಳು ಹೋಮ ಹವನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ಹಬ್ಬದ ಅಂಗವಾಗಿ ಗಣಪತಿ ಹೋಮ, ನವಗ್ರಹ ಹೋಮ, ರುದ್ರ ಹೋಮ, ಮೃತ್ಯುಂಜಯ ಹೋಮ, ಗಾಯತ್ರಿ ಹೋಮ, ನಂತರ ದೇವಿಗೆ ಪಂಚಾಮೃತ ಅಭಿಷೇಕ, ರುದ್ರ ಅಭಿಷೇಕ, ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು.
ಹಬ್ಬದ ಅಂಗವಾಗಿ ರಾತ್ರಿ ೮ ಗಂಟೆಯಿAದ ಅಗ್ನಿ ಸ್ಥಾಪನೆ, ನಂತರ ಶ್ರೀ ಬಸವೇಶ್ವರ ದೇವಾಲಯದಿಂದ ಗ್ರಾಮಸ್ಥರು ಮತ್ತು ಹರಕೆ ಹೊತ್ತ ನೂರಾರು ಭಕ್ತರು ಕಾವೇರಿ ನದಿಗೆ ತೆರಳಿ ಗಂಗಾ ಪೂಜೆ, ಕಲಶ ಪೂಜೆ, ಹಣ್ಣಾಡಗೆ ಉತ್ಸವದ ಮೂಲಕ ಮಂಗಳವಾದ್ಯ, ನಾಡವಾದ್ಯದ ಮೂಲಕ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗಿ ದಂಡಿನಮ್ಮ ದೇವಾಲಯ ಮುಂಭಾಗದಲ್ಲಿ ಹಾಕಲಾಗಿದ್ದ.
ಬೆಂಕಿ ಕೊಂಡದಲ್ಲಿ ರಾತ್ರಿ ಹರಕೆ ಹೊತ್ತ ಭಕ್ತರು ಕೊಂಡೋತ್ಸವದಲ್ಲಿ ಭಾಗಿಯಾಗಿದ್ದರು. ನಂತರ ಮುಂಜಾನೆ ಉಯ್ಯಾಲೆ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಮರುದಿನ ಬೆಳಿಗ್ಗೆ ಶ್ರೀ ದಂಡಿನಮ್ಮ ದೇವಿಗೆ ಪೂಜಾ ಕೈಂಕರ್ಯಗಳು, ಮಹಾ ಮಂಗಳಾರತಿ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಕಾರ್ಯ ನಡೆದವು.
ಪೂಜ್ಯೋತ್ಸವದಲ್ಲಿ ಕೂಡಿಗೆ, ಕೂಡುಮಂಗಳೂರು ಮದಲಾಪುರ ಕಣಿವೆ, ಹೆಬ್ಬಾಲೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ದೇವಿಯ ದರ್ಶನ ಪಡೆದರು.
ಪೂಜಾ ಕೈಂಕರ್ಯಗಳನ್ನು ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಅರ್ಚಕ ರಾಘವೇಂದ್ರ ಆಚಾರ್, ಮತ್ತು ಚಂದ್ರಮುರಳಿ ಆರಾಧ್ಯ ತಂಡದವರು ನೆರವೇರಿಸಿದರು.
ದೇವಾಲಯ ಸಮಿತಿಯ ವತಿಯಿಂದ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಹಬ್ಬದ ಅಂಗವಾಗಿ ಗ್ರಾಮವು ತಳಿರು ತೋರಣಗಳಿಂದ ಮತ್ತು ವಿದ್ಯುತ್ ದೀಪಗಳಿಂದ ಅಲಂಕಾರಗೊAಡಿತು.
ದAಡಿನಮ್ಮ ದೇವಿಯ ಹಬ್ಬಚರಣೆಯ ಅಂಗವಾಗಿ ದೇವಾಲಯ ಜಾಗದ ಆವರಣದಲ್ಲಿ ಜಾತ್ರೋತ್ಸವವು ನಡೆಯಿತು.
ಈ ಸಂದರ್ಭದಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಮಂಜುನಾಥ, ಕಾರ್ಯದ