ಮಡಿಕೇರಿ, ಮೇ ೨೪: ವೀರಾಜಪೇಟೆ ಸಮೀಪದ ಅರಮೇರಿ ಕಳಂಚೇರಿ ಮಠದಲ್ಲಿ ತಾ. ೨೫ ರಂದು (ಇಂದು) ಹೊಂಬೆಳಕು ಮಾಸಿಕ ತತ್ವ ಚಿಂತನಾ ಗೋಷ್ಠಿ ನಡೆಯಲಿದೆ.

ಮಧ್ಯಾಹ್ನ ೩ ಗಂಟೆಗೆ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಗೋಷ್ಠಿಯಲ್ಲಿ ದಂತವೈದ್ಯ ಡಾ. ಶಿವಕುಮಾರ್ ಅವರು ‘ಆರೋಗ್ಯವೇ ಸಂಪತ್ತು’ ಎಂಬ ವಿಷಯದಲ್ಲಿ ವಿಚಾರ ಮಂಡಿಸಲಿದ್ದಾರೆ.