ಕ ಕಾರ್ಯಗಳು ಗ್ರಾಮದ ಪ್ರಗತಿಗೆ ಪೂರಕ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ತೊರೆನೂರು ಗ್ರಾಮದ ದಂಡಿನಮ್ಮ ದೇವಾಲಯ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿz್ದÀ ವಾರ್ಷಿಕ ಪೂಜೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪೂಜೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಹೋಮ, ಹವನ, ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು.
ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಸಹಕಾರ ಸಂಘದ ನಿರ್ದೇಶಕ ಕೆ.ಎಸ್. ಕೃಷ್ಣಗೌಡ, ವಸಂತ, ಸೇರಿದಂತೆ ದೇವಾಲಯ ಸಮಿತಿ ಅಧ್ಯಕ್ಷರು, ಸಮಿತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.