ಮಡಿಕೇರಿ, ಜೂ. ೪: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಪಿಯುಸಿ. ಐ.ಟಿ.ಐ, ಡಿಪ್ಲೋಮೋ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

೨೦೨೫-೨೬ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ. ಐ.ಟಿ.ಐ, ಡಿಪ್ಲೋಮೋ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾAಶದ) hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಈ ಮೂಲಕ ಕೋರಿದೆ. ಅರ್ಜಿ ಸಲ್ಲಿಸಲು ತಾ. ೨೮ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/ ೨೨೦೨೧೪, ನಿಲಯಪಾಲಕರು ೯೭೪೨೧೧೬೬೦೧, ೯೯೪೫೯೬೦೦೦೪. ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: ೮೫೪೮೦೬೮೫೧೯, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ: ೯೯೭೨೭೯೯೦೯೧, ತಾಲ್ಲೂಕು ಮಾಹಿತಿ ಕೇಂದ್ರ ವೀರಾಜಪೇಟೆ ದೂರವಾಣಿ ಸಂಖ್ಯೆ: ೯೯೦೦೭೩೧೦೩೭ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.