ಸುಂಟಿಕೊಪ್ಪ, ಜೂ. ೨೧: ಮಂಗಳೂರಿನಿAದ ಮೈಸೂರಿಗೆ ಸರಕುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟಿçÃಯ ಹೆದ್ದಾರಿಯ ಕೆದಕಲ್ ಗ್ರಾಮ ಪಂಚಾಯಿತಿಯ ಮುಂಭಾಗದ ರಸ್ತೆ ಬದಿಯ ತೋಟದೊಳಗೆ ನುಗ್ಗಿದ ಘಟನೆ ನಡೆದಿದೆ.
ಬೆಳಿಗ್ಗೆ ೮ ಗಂಟೆಗೆ ಘಟನೆ ಸಂಭವಿಸಿದ್ದು, ರಾಷ್ಟಿçÃಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಸಾಲುಗಟ್ಟಿ ನಿಂತು ಸಂಚಾರ ಸ್ಥಗಿತಗೊಂಡಿತ್ತು. ನಂತರ ಕಂಟೈನರ್ ವಾಹನವನ್ನು ತೋಟದೊಳಗಿನಿಂದ ಹೊರ ಎಳೆದು ಸಂಚಾರ ಸುಗಮಗೊಳಿಸಲಾಯಿತು.