ಗೋಣಿಕೊಪ್ಪ ವರದಿ, ಅ. ೧೨ : ಶ್ರೀ ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಮಾಯಮುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಬೊಡಿನಮ್ಮೆಯಲ್ಲಿ ೭೦೦ ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

.೨೨, ಹನ್ನೆರಡನೇ ಬೋರ್ ಹಾಗೂ ಏರ್‌ಗನ್ ವಿಭಾಗದ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಕಾವೇರಿ ಅಸೋಸಿಯೇಷನ್ ಅಧ್ಯಕ್ಷ ಕಾಳಪಂಡ ಸುಧೀರ್ ಉದ್ಘಾಟಿಸಿ ಮಾತನಾಡಿದರು.

ಹಿರಿಯ ಕಾಫಿ ಬೆಳೆಗಾರ ಚೆಪ್ಪುಡೀರ ಕಿಟ್ಟು ಅಯ್ಯಪ್ಪ ಮಾತನಾಡಿ, ಮಾಯಮುಡಿ ಗ್ರಾಮದಲ್ಲಿ ಹಲವು ದಶಕಗಳಿಂದ ಯುವಕರನ್ನು ಸೇರಿಸುವ ಪ್ರಯತ್ನದಿಂದ ಗ್ರಾಮಕ್ಕೆ ಹೆಚ್ಚು ಪ್ರಯೋಜನವಾಗಿದೆ ಎಂದರು.

ಹಿರಿಯ ಕಾಫಿ ಬೆಳೆಗಾರ ಕಂಜಿತAಡ ಡಬ್ಲೂö್ಯ ಪೊನ್ನಪ್ಪ, ಪತ್ರಕರ್ತ ಸಣ್ಣುವಂಡ ಕಿಶೋರ್ ನಾಚಪ್ಪ, ಮಾನಿಲ್ ಅಯ್ಯಪ್ಪ ಸೇವಾ ಸಮಿತಿ ಗೌರವ ಅಧ್ಯಕ್ಷ ಸಣ್ಣುವಂಡ ಬಿ. ರಮೇಶ್, ಬೊಡಿನಮ್ಮೆ ಸಂಚಾಲಕ ಚೆಪ್ಪುಡೀರ ಪ್ರದೀಪ್ ಪೂವಯ್ಯ ಇದ್ದರು.