ಮಡಿಕೇರಿ, ನ. ೩: ಕೊಡಗು ಗೌಡ ಹಿತರಕ್ಷಣ ಸಮಿತಿ ವತಿಯಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮುಂದಿನ ಸಚಿವ ಸಂಪುಟದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣನವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಸಮಿತಿಯ ಪರ್ಮಲೆ ಗಣೇಶ್, ಪಟ್ಟಡ ದೀಪಕ್, ಸುರೇಶ್ ಪಿಎಲ್, ಪೂಜಾರಿರ ಪ್ರದೀಪ್ ಕುಮಾರ್, ಕಾಳೇರಮ

್ಮನ ಕುಮಾರ್, ವಿಜಯ್ ಕುಮಾರ್ ಕನ್ಯಾನ, ರಿತಿನ್ ಮೊದಲಾದವರು ಇದ್ದರು.