ಲೋಕೋದ್ಧಾರಕ್ಕಾಗಿ ಜನ್ಮ ತಾಳಿದ ಏಸುಕ್ರಿಸ್ತನ ಜನ್ಮದಿನವಿಂದು. ಮಡಿಕೇರಿಯ ಸಂತ ಮೈಕಲರ ಚರ್ಚ್ ಆವರಣದಲ್ಲಿ ನಿರ್ಮಿಸಲಾಗಿದ್ದ ಗೋದಲಿಯಲ್ಲಿ ಬಾಲ ಏಸುವಿನ ಪ್ರತಿಕೃತಿಯನ್ನಿರಿಸಿ ಪೂಜಿಸಲಾಯಿತು. ಧರ್ಮಗುರು ಜಾರ್ಜ್ ದೀಪಕ್ ಪೂಜೆ ಸಲ್ಲಿಸಿ, ಏಸುವಿನ ಸಂದೇಶವನ್ನು ಸಾರಿದರು. ಸಂತ ಮೈಕಲರ ಸಂಸ್ಥೆಯ ಪ್ರತಿನಿಧಿ ಸಂಜಯ್ ಹಾಗೂ ಪ್ರಮುಖರು ಇದ್ದರು. ಚಿತ್ರ : ಲಕ್ಷಿö್ಮÃಶ್