ಮಡಿಕೇರಿ, ಡಿ. ೨೮: ಮಡಿಕೇರಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರಿಗೆ ಮಡಿಕೇರಿ ಕೊಡವ ಸಮಾಜದ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ, ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ, ಗೌರವ ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರಾದ ಶಾಂತೆಯAಡ ವಿಶಾಲ್ ಕಾರ್ಯಪ್ಪ, ಮಂಡಿರ ಸದಾ ಮುದ್ದಪ್ಪ, ಮೂವೆರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ನಂದಿನೆರವAಡ ರವಿ ಬಸಪ್ಪ, ಕನ್ನಂಡ ಕವಿತ ಕಾವೇರಮ್ಮ, ಕಾಂಡೆರ ಲಲ್ಲು, ಪಾಲೆಯಂಡ ರೂಪ, ಪುಲ್ಲೆರ ವಸಂತ್ ಹಾಗೂ ವ್ಯವಸ್ಥಾಪಕಿ ಭೋಜಮ್ಮ ಹಾಜರಿದ್ದರು.