ಪೊನ್ನಂಪೇಟೆ ಪದವಿಪೂರ್ವ ಕಾಲೇಜು ಪೋಷಕರ ಸಭೆ ಪೊನ್ನಂಪೇಟೆ, ಸೆ. ೧: ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ಕಾಲೇಜು ವಿಭಾಗದ ಪೋಷಕರ ಸಭೆಯನ್ನು ಕಾಲೇಜಿನ ಸಭಾಂಗಣದಲ್ಲಿ ಪ್ರಾಂಶುಪಾಲ ಜಿ.ಎನ್ ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾಲೇಜು ಅಭಿವೃದ್ಧಿ
ಕೊಡಗಿನ ಭವಿಷ್ಯಕ್ಕೆ ಬೇಕಿರುವುದು ನಿರ್ಬಂಧ ಮತ್ತು ಸಂಘರ್ಷವಲ್ಲ ಸಹಕಾರ ಮತ್ತು ಸಹಬಾಳ್ವೆ ಕೊಡಗು ಕೇವಲ ಒಂದು ಜಿಲ್ಲೆ ಅಲ್ಲ. ಅದು ಪಶ್ಚಿಮ ಘಟ್ಟದ ಹಸಿರು ಕವಚ, ಕಾವೇರಿ ನದಿಯ ಉಗಮಭೂಮಿ, ಅಪಾರ ಜೀವವೈವಿಧ್ಯದ ತಾಣ ಮತ್ತು ಸಾವಿರಾರು ಕುಟುಂಬಗಳ ಬದುಕಿಗೆ
ಆಹಾರ ಸಾಮಗ್ರಿ ಕ್ರೀಡಾ ಪರಿಕರಗಳ ವಿತರಣೆ ಪೊನ್ನಂಪೇಟೆ, ಸೆ. ೧: ಬಡತನ ಮತ್ತು ಹಸಿವಿನ ಮಹತ್ವ ವಿದ್ಯಾರ್ಥಿಗಳು ಚಿಕ್ಕಂದಿನಿAದಲೇ ತಿಳಿಯುವಂತಾಗಬೇಕು. ಜೊತೆಗೆ ಅನ್ನದ ಬೆಲೆಯನ್ನು (ಮೌಲ್ಯವನ್ನು) ಅರಿತಿರಬೇಕು ಎಂದು ವೀರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ
ಪಾರಾಣೆ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಮಡಿಕೇರಿ, ಸೆ. ೧: ಪಾರಾಣೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ನಿಂದ ಹಿರಿಯ ನಾಗರಿಕರಿಗೆ ಗೌರವ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯ ಪ್ರಶಸ್ತಿ ವಿಜೇತ
ಮದಲಾಪುರ ಹಾಲು ಉತ್ಪಾದಕರ ಸಂಘದ ಮಹಾಸಭೆ ಕೂಡಿಗೆ, ಸೆ. ೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಂಘದ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎಸ್.ಆರ್ ಸುನಿಲ್