ರಸಪ್ರಶ್ನೆ ಸ್ಪರ್ಧೆ ಲಯನ್ಸ್ ಶಾಲೆ ಪ್ರಥಮ ನಾಪೋಕ್ಲು, ನ. ೧೭: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನೆರವಂಡ ಸೋಮಣ್ಣ ಬೊಳ್ಳವ್ವ
ಹಳೆ ವಿದ್ಯಾರ್ಥಿಗಳಿಂದ ಟ್ರಾö್ಯಕ್ಸೂಟ್ ವಿತರಣೆ ನಾಪೋಕ್ಲು, ನ. ೧೭: ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳಿಂದ ಟ್ರಾö್ಯಕ್‌ಸೂಟ್‌ಗಳನ್ನು ವಿತರಿಸಲಾಯಿತು. ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಕೊಡಗು ಕೆಡಿಪಿ
ಸಾಂಸ್ಕೃತಿಕ ಕ್ರೀಡಾ ಮತ್ತು ಪಠ್ಯೇತರ ಚಟುವಟಿಕೆ ಮಡಿಕೇರಿ, ನ.೧೭: ವಿದ್ಯಾರ್ಥಿಗಳು ಪ್ರತಿಭೆಯನ್ನು ಸರಿಯಾದ ಸಮಯಕ್ಕೆ ಬಳಸಿಕೊಳ್ಳುವುದು ಒಂದು ಆಶಯವಾಗಿದೆ ಎಂದು ವೈದ್ಯಕೀಯ ಸಮುದಾಯ ಸಂಸ್ಥೆಯ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ
ರಾಷ್ಟಿçÃಯ ಜಂಬೂರಿಗೆ ಆಯ್ಕೆ ಮಡಿಕೇರಿ ನ.೧೭ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ೨೩ರಿಂದ ೨೯ರವರೆಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ ಡೈಮಂಡ್ ಜ್ಯೂಬಿಲಿ ಜಂಬೂರಿ ಹಾಗೂ ೧೯ನೇ
ಚೆಟ್ಟಳ್ಳಿಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ vಚೆಟ್ಟಳ್ಳಿ, ನ. ೧೭: ಚೆಟ್ಟಳ್ಳಿ ಗ್ರಾಮ ವ್ಯಾಪ್ತಿಯ ಸಾಂತ್ವನ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ಸ್ಥಳೀಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ