ಅವಘಡದಲ್ಲಿ ಗಾಯಗೊಂಡಿದ್ದ ಯುವಕ ದುರ್ಮರಣಮಡಿಕೇರಿ, ಮಾ. ೧೬: ಕಳೆದ ವಾರ ಬೆಂಗಳೂರಿನಲ್ಲಿ ಸಂಭವಿಸಿದ್ದ ರಸ್ತೆ ಅವಘಡ ವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಯುವಕನೋರ್ವ ದುರ್ಮರಣಗೊಂಡಿದ್ದಾರೆ. ಮಡಿಕೇರಿಯ ಕೂರ್ಗ್ ಕುಸಿನ್ ಹೊಟೇಲ್
ಭತ್ತದ ಹೊಟ್ಟಿನೊಂದಿಗೆ ಬೀಟೆ ಮರ ಸಾಗಾಟ ಕುಶಾಲನಗರ, ಮಾ.೧೬: ಲಾರಿಯೊಂದರಲ್ಲಿ ಭತ್ತದ ಹೊಟ್ಟಿನ ಕೆಳಭಾಗ ಭಾರಿ ಮೌಲ್ಯದ ಬೀಟೆ ಮರದ ನಾಟಾಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣ ಕುಶಾಲನಗರ ಸಮೀಪದ ನಂಜರಾಯಪಟ್ಟಣ ಬಳಿ ಪತ್ತೆಯಾಗಿದೆ. ಕುಶಾಲನಗರ ವಲಯ
ಅಂತರ್ ಜಿಲ್ಲಾ ಖದೀಮರ ಬಂಧನ ಲಕ್ಷಾಂತರ ಮೌಲ್ಯದ ಸ್ವತ್ತುಗಳ ವಶಸೋಮವಾರಪೇಟೆ, ಮಾ. ೧೬: ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಲ್ಲಿ ಮನೆ, ಅಂಗಡಿ, ದೇವಾಲಯಗಳಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ಸೋಮವಾರ ಪೇಟೆ ಪೊಲೀಸರು ಯಶಸ್ವಿಯಾಗಿದ್ದು, ಬಂದಿತರಿAದ
ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ಮಡಿಕೇರಿ, ಮಾ. ೧೬: ಕೋವಿಡ್ ನಿಯಂತ್ರಣ ಸಂಬAಧ ೧೨ ರಿಂದ ೧೪ ವರ್ಷ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು
‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಕಾರ್ಯಕ್ರಮಆಲೂರುಸಿದ್ದಾಪುರ: ಶನಿವಾರಸಂತೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕಂದಾಯ ದಾಖಲೆ ಮನೆ ಬಾಗಿಲಿಗೆ ಕಾರ್ಯಕ್ರಮ ನಡೆಯಿತು. ಶನಿವಾರಸಂತೆ ಪಟ್ಟಣದಲ್ಲಿ ನಾಗರಿಕರಿಗೆ ಕಂದಾಯ ಇಲಾಖೆಗೆ ಸಂಬAಧ ಪಟ್ಟ ದಾಖಲಾತಿಗಳನ್ನು ಮನೆ