ಚಿಕ್ಲಿಹೊಳೆ ಅಣೆಕಟ್ಟೆ ಪರಿಶೀಲನೆ ಕೂಡಿಗೆ, ಜೂ. ೫: ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವ ಸಂಬAಧ ಕಾವೇರಿ ನೀರಾವರಿ ನಿಗಮದ ಸೂಚನೆಯಂತೆ ಹಾರಂಗಿ ನೀರಾವರಿ ಇಲಾಖೆಯ ಇಂಜಿನಿಯರ್ ತಂಡದವರು ಚಿಕ್ಲಿಹೊಳೆ ಅಣೆಕಟ್ಟೆಗೆ ಭೇಟಿ
ಮುಂಗಾರು ಸಂದರ್ಭ ವಿದ್ಯುತ್ ಅಡಚಣೆ ಸಹಾಯವಾಣಿ ಕೇಂದ್ರ ಆರಂಭ ಮಡಿಕೇರಿ, ಜೂ. ೫: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ಮಳೆ ಹಾನಿಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ
ಮುಂಗಾರು ಸಂದರ್ಭ ವಿದ್ಯುತ್ ಅಡಚಣೆ ಸಹಾಯವಾಣಿ ಕೇಂದ್ರ ಆರಂಭ ಮಡಿಕೇರಿ, ಜೂ. ೫: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ಮಳೆ ಹಾನಿಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ
ಕತ್ತಲಲ್ಲಿ ಕೋಟಿ ವೆಚ್ಚದ ಕಾಂಕ್ರೀಟ್ ಕಾಮಗಾರಿ ಸಾರ್ವಜನಿಕರಿಂದ ತಡೆ ಸೋಮವಾರಪೇಟೆ, ಜೂ. ೫: ಆರಂಭದಿAದಲೂ ಒಂದಿಲ್ಲೊAದು ಸಮಸ್ಯೆಗಳನ್ನೇ ಸೃಷ್ಟಿಸಿಕೊಳ್ಳುತ್ತಿರುವ ಆಲೇಕಟ್ಟೆ-ಇನಕನಹಳ್ಳಿ ರಸ್ತೆ ಕಾಮಗಾರಿ ಇದೀಗ ಕಳಪೆಯ ಆರೋಪ ಹೊತ್ತಿದೆ. ಒಂದು ಕಿ.ಮೀ.ಗೆ ಸರಿಸುಮಾರು ರೂ. ೧ ಕೋಟಿ
ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರಕಟ ‘ಶಕ್ತಿ’ಗೆ ಎರಡು ಪ್ರಶಸ್ತಿ ಕುಶಾಲನಗರ, ಜೂ. ೫: ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ೨೦೨೫ನೇ ಸಾಲಿನ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರಕಟವಾಗಿದ್ದು, ‘ಶಕ್ತಿ’ಗೆ ಎರಡು ಪ್ರಶಸ್ತಿ ಲಭಿಸಿದೆ. ಶಿವಮೊಗ್ಗ ಜಿಲ್ಲೆಯ ಸೊರಬ