ತಂಬಾಕು ವಿರೋಧಿ ದಿನಾಚರಣೆ ಮಾಹಿತಿ ಕಾರ್ಯಾಗಾರ ಸುಂಟಿಕೊಪ್ಪ, ಜೂ. ೫: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತರಾಗಿ ಜೀವಿಸಲು ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಸಾಧ್ಯವೆಂದು ಮಡಿಕೇರಿ ಜಿಲ್ಲಾ ಪೊಲೀಸ್ ಕಚೇರಿಯ ಮಕ್ಕಳ ವಿಶೇಷ ಪೊಲೀಸ್ ಘಟಕದ ಮುಖ್ಯಪೇದೆ
ಕುಶಾಲನಗರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕೂಡಿಗೆ, ಜೂ. ೫: ಕುಶಾಲನಗರ ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್ ಅಪ್ಪಣ್ಣ ಅವರ ಅಧ್ಯಕ್ಷತೆಯಲ್ಲಿ ಮಳೆಗಾಲದ ಮುನ್ನೆಚ್ಚರಿಕೆಯ ಕ್ರಮಗಳನ್ನು ನಿರ್ವಹಿಸುವ ಅಂಗವಾಗಿ ಕುಶಾಲನಗರ ತಾಲೂಕು
ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಗೋಣಿಕೊಪ್ಪಲು. ಜೂ.೫: ಅರ್ವತೋಕ್ಲು ವಿದ್ಯಾನಿಕೇತನ ಪದವಿಪೂರ್ವ ಕಾಲೇಜು ವತಿಯಿಂದ ೨೦೨೬-೨೭ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿ.ಯು ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಸಂಸ್ಥೆಯ ಅಧ್ಯಕ್ಷರಾದ ಕೆ.ಎಂ ಸುನಿಲ್
ಪ್ರೆಸ್ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ ಮಡಿಕೇರಿ, ಜೂ. ೫: ಕೊಡಗು ಪ್ರೆಸ್‌ಕ್ಲಬ್‌ನ ೨೦೨೬ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ತಾ. ೭ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ
ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ ಮಡಿಕೇರಿ, ಜೂ.೦೫: ಕರ್ನಾಟಕ ಲೋಕಾಯುಕ್ತ-ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಂiÀತಾ.೧೦ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಸೋಮವಾರಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ