ವೈದ್ಯಕೀಯ ತ್ಯಾಜ್ಯಗಳ ಸಮರ್ಪಕ ವಿಲೇವಾರಿಗೆ ಜಿಲ್ಲ್ಲಾಧಿಕಾರಿ ಸೂಚನೆಮಡಿಕೇರಿ, ಫೆ. 8: ಜಿಲ್ಲೆಯ ಪ್ರಾಥಮಿಕ, ಸಮುದಾಯ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆ ಗಳಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕ ವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೊರೊನಾ ವೈರಸ್ ಸಂಬಂಧ ಜಾಗೃತಿ ಕಾರ್ಯಕ್ರಮಮಡಿಕೇರಿ, ಫೆ. 8: ಕೊರೊನಾ ವೈರಸ್ ಸಂಬಂಧಿಸಿದಂತೆ ಎಲ್‍ಇಡಿ ವಾಹನದ ಮೂಲಕ ಜಾಗೃತಿ ಕಾರ್ಯಕ್ರಮ ಮೂರ್ನಾಡು, ನಾಪೋಕ್ಲು, ಚೇರಂಬಾಣೆ ಭಾಗಮಂಡಲದಲ್ಲಿ ನಡೆಯಿತು. ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ಶನಿವಾರಸಂತೆ, ಸೋಮವಾರಪೇಟೆ ಯುವ ಕೌಶಲ್ಯ ತರಬೇತಿ ಯೋಜನೆಯ ಕಾರ್ಯಾಗಾರವೀರಾಜಪೇಟೆ, ಫೆ. 8: ಇಂದಿನ ಯುವ ಜನತೆಯಲ್ಲಿರುವ ಕೌಶಲ್ಯವನ್ನು ಹೊರ ತರುವ ಮೂಲಕ ಅವರ ಮುಂದಿನ ಭವಿಷ್ಯವನ್ನು ರೂಪಿಸುವುದರೊಂದಿಗೆ ದೇಶವನ್ನು ಸದೃಢಗೊಳಿಸುವ ಪ್ರಯತ್ನವಾಗಬೇಕು. ಯುವ ಜನತೆ ಅನಾವಶ್ಯಕವಾಗಿ ಭಾಗಮಂಡಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ಸಮಸ್ಯೆಭಾಗಮಂಡಲ, ಜ. 8: ದಿನೇ ದಿನೇ ಪ್ರವಾಸಿಗರ ಸಂಖ್ಯೆ ಅಧಿಕವಾಗುತ್ತಿದ್ದಂತೆ ಭಾಗಮಂಡಲದಲ್ಲಿ ಕಸದ ರಾಶಿ ತುಂಬಿತುಳುಕುತ್ತಿದ್ದು ಕಸ ವಿಲೇವಾರಿ ಮಾಡಲು ಜಾಗವಿಲ್ಲದೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ತಲೆನೋವಾಗಿ ಮಳಿಗೆ ಪ್ರಾರಂಭಮಡಿಕೇರಿ. ಫೆ. 8: ಪ್ರಕೃತಿ ವಿಕೋಪಕ್ಕೊಳಗಾಗಿದ್ದ ಕಾಲೂರು ಗ್ರಾಮದ ಮಹಿಳೆಯರು ಉತ್ಪಾದಿಸಿದ ಮಸಾಲೆ ಪದಾರ್ಥಗಳ ಮಾರಾಟ ಮಳಿಗೆ ಇದೀಗ ಬೆಂಗಳೂರಿನಲ್ಲಿಯೂ ಪ್ರಾರಂಭಗೊಳ್ಳುತ್ತಿದೆ. ಇದೀಗ ಬೆಂಗಳೂರು ನಗರದ ಶೇಷಾದ್ರಿಪುರಂನ ಹೈಸ್ಕೂಲ್‍ನ
ವೈದ್ಯಕೀಯ ತ್ಯಾಜ್ಯಗಳ ಸಮರ್ಪಕ ವಿಲೇವಾರಿಗೆ ಜಿಲ್ಲ್ಲಾಧಿಕಾರಿ ಸೂಚನೆಮಡಿಕೇರಿ, ಫೆ. 8: ಜಿಲ್ಲೆಯ ಪ್ರಾಥಮಿಕ, ಸಮುದಾಯ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆ ಗಳಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಸಮರ್ಪಕ ವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ
ಕೊರೊನಾ ವೈರಸ್ ಸಂಬಂಧ ಜಾಗೃತಿ ಕಾರ್ಯಕ್ರಮಮಡಿಕೇರಿ, ಫೆ. 8: ಕೊರೊನಾ ವೈರಸ್ ಸಂಬಂಧಿಸಿದಂತೆ ಎಲ್‍ಇಡಿ ವಾಹನದ ಮೂಲಕ ಜಾಗೃತಿ ಕಾರ್ಯಕ್ರಮ ಮೂರ್ನಾಡು, ನಾಪೋಕ್ಲು, ಚೇರಂಬಾಣೆ ಭಾಗಮಂಡಲದಲ್ಲಿ ನಡೆಯಿತು. ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ಶನಿವಾರಸಂತೆ, ಸೋಮವಾರಪೇಟೆ
ಯುವ ಕೌಶಲ್ಯ ತರಬೇತಿ ಯೋಜನೆಯ ಕಾರ್ಯಾಗಾರವೀರಾಜಪೇಟೆ, ಫೆ. 8: ಇಂದಿನ ಯುವ ಜನತೆಯಲ್ಲಿರುವ ಕೌಶಲ್ಯವನ್ನು ಹೊರ ತರುವ ಮೂಲಕ ಅವರ ಮುಂದಿನ ಭವಿಷ್ಯವನ್ನು ರೂಪಿಸುವುದರೊಂದಿಗೆ ದೇಶವನ್ನು ಸದೃಢಗೊಳಿಸುವ ಪ್ರಯತ್ನವಾಗಬೇಕು. ಯುವ ಜನತೆ ಅನಾವಶ್ಯಕವಾಗಿ
ಭಾಗಮಂಡಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ಸಮಸ್ಯೆಭಾಗಮಂಡಲ, ಜ. 8: ದಿನೇ ದಿನೇ ಪ್ರವಾಸಿಗರ ಸಂಖ್ಯೆ ಅಧಿಕವಾಗುತ್ತಿದ್ದಂತೆ ಭಾಗಮಂಡಲದಲ್ಲಿ ಕಸದ ರಾಶಿ ತುಂಬಿತುಳುಕುತ್ತಿದ್ದು ಕಸ ವಿಲೇವಾರಿ ಮಾಡಲು ಜಾಗವಿಲ್ಲದೆ ಸ್ಥಳೀಯ ಗ್ರಾಮ ಪಂಚಾಯಿತಿಗೆ ತಲೆನೋವಾಗಿ
ಮಳಿಗೆ ಪ್ರಾರಂಭಮಡಿಕೇರಿ. ಫೆ. 8: ಪ್ರಕೃತಿ ವಿಕೋಪಕ್ಕೊಳಗಾಗಿದ್ದ ಕಾಲೂರು ಗ್ರಾಮದ ಮಹಿಳೆಯರು ಉತ್ಪಾದಿಸಿದ ಮಸಾಲೆ ಪದಾರ್ಥಗಳ ಮಾರಾಟ ಮಳಿಗೆ ಇದೀಗ ಬೆಂಗಳೂರಿನಲ್ಲಿಯೂ ಪ್ರಾರಂಭಗೊಳ್ಳುತ್ತಿದೆ. ಇದೀಗ ಬೆಂಗಳೂರು ನಗರದ ಶೇಷಾದ್ರಿಪುರಂನ ಹೈಸ್ಕೂಲ್‍ನ