ಮಾನವ ವನ್ಯಜೀವಿ ಸಂಘರ್ಷ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಸುಂಟಿಕೊಪ್ಪ, ಸೆ. ೧: ಮುಂದಿನ ವಾರದಿಂದಲೇ ಮಾನವ ವನ್ಯಜೀವಿ ಸಂಘರ್ಷದ ಕುರಿತು ಸಭೆ ನಡೆಸುವ ಮೂಲಕ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳಲು ಪ್ರಮಾಣಿಕ ಪ್ರಯತ್ನ ನಡೆಸಲಾಗುವುದೆಂದು ಮಡಿಕೇರಿ
ಒಕ್ಕಲಿಗರ ಯುವ ವೇದಿಕೆಯಿಂದ ಕೆಸರುಗದ್ದೆ ಕ್ರೀಡಾಕೂಟ ಸೋಮವಾರಪೇಟೆ, ಸೆ. ೧: ಒಕ್ಕಲಿಗರ ಯುವ ವೇದಿಕೆ ಆಶ್ರಯದಲ್ಲಿ ಒಕ್ಕಲಿಗರ ೧೦ನೇ ವರ್ಷದ ಜಿಲ್ಲಾಮಟ್ಟದ ಕೆಸರುಗದ್ದೆ ಕ್ರೀಡಾಕೂಟ ತಾ.೬ರಂದು ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಗೂರು ಗ್ರಾಮದ
ಅಪಘಾತ ಸಾವು ಕುಶಾಲನಗರ, ಸೆ. ೧: ಕುಶಾಲನಗರ ಸಮೀಪ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಪಿರಿಯಾಪಟ್ಟಣ
ಅಪಘಾತ ಸಾವು ಕುಶಾಲನಗರ, ಸೆ. ೧: ಕುಶಾಲನಗರ ಸಮೀಪ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಾರಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಪಿರಿಯಾಪಟ್ಟಣ
ಮಾಡಹಾಗಲ ಕೃಷಿ ತರಬೇತಿ ಚೆಟ್ಟಳ್ಳಿ, ಸೆ. ೧: ಮಾಡಹಾಗಲ ಬೆಳೆಯ ವೈಜ್ಞಾನಿಕ ಕೃಷಿ ಪದ್ಧತಿ ಹಾಗೂ ಕೀಟ-ರೋಗ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡುವ ಕ್ಷೇತ್ರ ದಿನ ಹಾಗೂ ತರಬೇತಿ ಕಾರ್ಯಕ್ರಮ