ಕಮಲ ಗಣಪತಿ ನಿಧನ ಕುಶಾಲನಗರ, ಸೆ. ೧: ಕೊಡಗು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ಆಗಿದ್ದ ಕುಶಾಲನಗರ ನೇತಾಜಿ ಬಡಾವಣೆ ನಿವಾಸಿ ಅಮೆಮನೆ ಕಮಲ ಗಣಪತಿ (೭೯) ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ
ತಾ ೪ ರಂದು ಶ್ರೀಕೃಷ್ಣ ಜನ್ಮಾಷ್ಠಮಿ ಮಡಿಕೇರಿ, ಸೆ ೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ತಾ. ೪ ರಂದು ಬೆಳಿಗ್ಗೆ ೧೧
ಪ್ರಜಾಸೇವಾ ಅಭಿಯಾನ ಸರ್ಕಾರದ ಹೊಸ ಯೋಜನೆ ಹೇಗೆ ಕಾರ್ಯನಿರ್ವಹಿಸಲಿದೆ ಸಾರ್ವಜನಿಕರು ಈ ಹಿಂದೆ ಸರ್ಕಾರದ ಸೇವೆಗಳನ್ನು ಪಡೆಯಲು ಸಾಧ್ಯವಾಗದೇ ಇದ್ದಾಗ ಅಥವಾ ಯೋಜನೆಯ ಪ್ರಯೋಜನಗಳು ತಲುಪದೇ ಇದ್ದ ಸಂದರ್ಭದಲ್ಲಿ ಕುಂದುಕೊರತೆಯನ್ನು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಬಳಿ ಹೇಳಿಕೊಂಡು
ಕುಶಾಲನಗರ ಹೈಟೆಕ್ ಆಸ್ಪತ್ರೆಗೆ ಬದಲಿ ಜಾಗ ಮಂತರ್ ಕುಶಾಲನಗರ, ಆ. ೩೧; ಕುಶಾಲನಗರದ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಹೈಟೆಕ್ ಆಸ್ಪತ್ರೆಯನ್ನು ಹಾರಂಗಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ನಿರ್ಮಿಸಲು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಬಂಧನ ಗೋಣಿಕೊಪ್ಪಲು, ಆ. ೩೧:ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಪಟ್ಟಣದಲ್ಲಿ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕನೊಬ್ಬ ಪೈಶಾಚಿಕ ಕೃತ್ಯ ಎಸೆಗಿದ್ದು, ಸದ್ಯ