‘ಗಾಳಿಬೀಡು ಕಡಮಕಲ್ಲು ರಸ್ತೆ ಅಭಿವೃದ್ಧಿಗೆ ವಿರೋಧ ಸರಿಯಲ್ಲ’ ಮಡಿಕೇರಿ, ಜೂ. ೫: ಮಡಿಕೇರಿ ಸಮೀಪದ ಗಾಳಿಬೀಡು-ಕಡಮಕಲ್ಲು ರಸ್ತೆ ಅಭಿವೃದ್ಧಿಗೆ ಪರಿಸರವಾದಿಗಳು ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಕಾಲೂರು ನಿವಾಸಿಗಳು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಮುಂದಿನ ಪೀಳಿಗೆಗೆ ಪರಿಸರವನ್ನು ಉಡುಗೊರೆಯಾಗಿ ನೀಡಬೇಕು ಮಡಿಕೇರಿ ಜೂ.೫: ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು, ಭವ್ಯ ಭವಿಷ್ಯದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ
ರಸ್ತೆ ಗುಂಡಿಗೆ ಕಲ್ಲು ಹಾಕಿ ಮುಚ್ಚಿದ ಶಾಲಾ ವಾಹನ ಚಾಲಕರು ಸೋಮವಾರಪೇಟೆ, ಜೂ. ೫: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಹಾರಂಗಿ ಜಲಾಶಯಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯು ಗುಂಡಿ ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆಯಾಗಿರುವುದನ್ನು ಮನಗಂಡ
ಕೊಡಗಿನ ನೆಲ ಜಲ ಉಳಿವಿಗೆ ಕ್ರಮವಹಿಸಿ ಮಡಿಕೇರಿ, ಜೂ. ೫: ಕೊಡಗಿನ ನೆಲ-ಜಲ ಉಳಿವಿಗೆ ಸರಕಾರ ಹಾಗೂ ಅಡಳಿತ ಕ್ರಮವಹಿಸಬೇಕೆಂದು ಪರಿಸರ ಮತ್ತು ಆರೋಗ್ಯ ಫೌಂಡೇಷನ್ ಸ್ಥಾಪಕ ನಿ. ಕರ್ನಲ್ ಸಿ.ಪಿ. ಮುತ್ತಣ್ಣ ಒತ್ತಾಯಿಸಿದ್ದಾರೆ. ನಗರದ
ಅವೈಜ್ಞಾನಿಕ ಚರಂಡಿ ಶಾಸಕ ಮಂತರ್ ಪರಿಶೀಲನೆ ಮಡಿಕೇರಿ, ಜೂ. ೫; ಮಡಿಕೇರಿ ನಗರಸಭಾ ವ್ಯಾಪ್ತಿಯ ಒಂದನೇ ವಾರ್ಡ್ ವಿದ್ಯಾನಗರದಲ್ಲಿ ನಿರ್ಮಾಣವಾಗುತ್ತಿರುವ ಬಡವಾಣೆಯಿಂದ ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸಿರುವದನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ