ಬಾಲಿಕಾ ಪ್ರೌಢಶಾಲೆಯಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ ಕುಶಾಲನಗರ, ಆ. ೩೧ : ಮಹಿಳೆಯು ತನ್ನ ಅನುಭವವನ್ನು ಮಾತ್ರ ಸಾಹಿತ್ಯಕ್ಕೆ ಕೊಡುಗೆಯಾಗಿ ನೀಡುವುದಿಲ್ಲ, ಸಂಸ್ಕೃತಿಗೆ ದಾಖಲೆಯನ್ನು, ಪ್ರಕೃತಿಗೆ ಕಾವ್ಯವನ್ನು, ಬದುಕಿಗೆ ಹೊಸ ಅರ್ಥವನ್ನು ಎಲ್ಲಕ್ಕಿಂತ ಮಿಗಿಲಾಗಿ
ಜಾಗತಿಕ ತಾಪಮಾನ ಏರಿಕೆಹಿಮನದಿ ಕುಸಿತನೇಪಾಳ ದುರಂತ ಆಗಸ್ಟ್ ೨೬ ರಂದು ನೇಪಾಳದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸಹಸ್ರ ಮಂದಿ ಮೃತಪಟ್ಟಿದ್ದು, ಇನ್ನೂ ಸಹಸ್ರಾರು ಮಂದಿ ಪತ್ತೆಯಾಗಿಲ್ಲ. ಪ್ರವಾಹಕ್ಕೆ ನಿಖರ ಕಾರಣ ಹುಡುಕುವಲ್ಲಿ ವಿಜ್ಞಾನಿಗಳು, ಹವಾಮಾನ ತಜ್ಞರು
ಕಬಡಕೇರಿಯಲ್ಲಿ ಕೈಲ್ಮುಹೂರ್ತ ಕ್ರೀಡಾಕೂಟ ಮಡಿಕೇರಿ, ಆ. ೩೧: ಹೊದ್ದೂರು ಕಬಡಕೇರಿ ಸ್ಪೋರ್ಟ್ಸ್ ಕ್ಲಬ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ತಾಲೂಕು ಯುವ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ೫೧ನೇ
ಹಲ್ಲೆ ನಿಂದನೆ ಕೊಲೆ ಬೆದರಿಕೆ ಪರಸ್ಪರ ದೂರು ಮಡಿಕೇರಿ, ಆ. ೩೧: ಹಲ್ಲೆ, ನಿಂದನೆ, ಕೊಲೆ ಬೆದರಿಕೆ ಆರೋಪದಂತೆ ಎರಡು ಗುಂಪಿನ ಮೂಲಕ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರುಗಳು ದಾಖಲಾಗಿದ್ದು, ಈ ಪ್ರಕರಣದಲ್ಲಿ ಒಟ್ಟಾರೆಯಾಗಿ
ಕುಶಾಲನಗರ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಒತ್ತಾಯ ಚೆಟ್ಟಳ್ಳಿ, ಆ. ೩೧: ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವುದರಿಂದ ಕಾಫಿ, ಕರಿಮೆಣಸು, ಭತ್ತ ಸೇರಿದಂತೆ ವಿವಿಧ ಬೆಳೆಗಳ ಫಸಲಿನ ಮೇಲೆ ಗಂಭೀರ ಪರಿಣಾಮ ಬೀರುವ ಪರಿಸ್ಥಿತಿ ನಿರ್ಮಾಣವಾಗಿದೆ.