ಉಡುಪಿ ಶಾಸಕರ ವಿರುದ್ಧ ಕಾಂಗ್ರೆಸ್ ಪ್ರಚಾರ ಸಮಿತಿ ದೂರು ಮಡಿಕೇರಿ, ಜು. ೩೧: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿರುವ ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಅವರ ವಿರುದ್ಧ
ರಾಮ ಟ್ರಸ್ಟ್ನಲ್ಲಿ ಇಂರ್ಯಾಕ್ಟ್ ಕ್ಲಬ್ ಪದಗ್ರಹಣ ಮಡಿಕೇರಿ, ಜು. ೩೧: ನಾಪೋಕ್ಲು ಶ್ರೀರಾಮ ಟ್ರಸ್ಟ್ ಶಾಲೆಯಲ್ಲಿ ಇಂರ‍್ಯಾಕ್ಟ್ ಕ್ಲಬ್ ಪದಗ್ರಹಣ ನಡೆಯಿತು. ರೋಟರಿ ಮಿಸ್ಟಿಹಿಲ್ಸ್ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ನೂತನ ತಂಡಕ್ಕೆ ಪ್ರತಿಜ್ಞಾ
ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ಮಡಿಕೇರಿ, ಜು. ೩೧: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಜಿ. ಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು. ಶಿಶುಅಭಿವೃದ್ದಿ ಇಲಾಖೆಯಲ್ಲಿ
ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ನೂತನ ವಲಯ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಡಿಕೇರಿ, ಜು. ೩೧: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಬ್ಲಾಕ್‌ನ ಹದಿನೇಳು ವಲಯಗಳಿಗೆ ನೂತನ ವಲಯ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪತ್ರವನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ನೃತ್ಯ ಸ್ಪರ್ಧೆಯಲ್ಲಿ ಪ್ರಥಮ *ಗೋಣಿಕೊಪ್ಪ, ಜು. ೩೧: ಬೆಂಗಳೂರಿನ ಕಲಾಮಂಟಪ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ನೃತ್ಯ ಸ್ಪರ್ಧೆಯ ಸೀಸನ್-೯ರಲ್ಲಿ ಭರತನಾಟ್ಯ ವಿಭಾಗದಲ್ಲಿ ಗೋಣಿಕೊಪ್ಪದ ಸುರಕ್ಷಾ ಅವರು ಪ್ರಥಮ ಬಹುಮಾನ ಪಡೆದು