ಕ್ಷೇಮಾಭಿವೃದ್ಧಿ ನಿಧಿಗೆ ದೇಣಿಗೆ ಕುಶಾಲನಗರ, ಜೂ. ೧೬: ಕೊಡಗು ಪ್ರೆಸ್‌ಕ್ಲಬ್ ಸಹಕಾರಿ ನಿಯಮಿತ ವತಿಯಿಂದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ ರೂ ೫೦,೦೦೦ ದೇಣಿಗೆ ಹಸ್ತಾಂತರಿಸಲಾಯಿತು. ಕುಶಾಲನಗರ
ಐತಿಹಾಸಿಕ ನಂದಿಪುರ ಕೆರೆ ಉದ್ಯಾನದಲ್ಲಿ ಸ್ವಚ್ಛತಾ ಆಂದೋಲನ ಶನಿವಾರಸAತೆ, ಜೂ. ೧೬: ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ಐತಿಹಾಸಿಕ ನಂದಿಪುರ ಕೆರೆ ಮತ್ತು ಉದ್ಯಾನದಲ್ಲಿ ಸ್ವಚ್ಛತಾ ಆಂದೋಲನ ನಡೆಸಲಾಯಿತು. ಸ್ವಚ್ಛತಾ ಕಾರ್ಯದ ನಂತರ ಜಿಲ್ಲೆಯಲ್ಲೇ ಪ್ರಥಮ “ಎ”
sಸಿಇಟಿ ಜೆಇಇ ನೀಟ್ ಉಚಿತ ಕಾರ್ಯಾಗಾರ ವೀರಾಜಪೇಟೆ, ಜೂ. ೧೬: ಶ್ರಮಕ್ಕೆ ತಕ್ಕಫಲ ಭವಿಷ್ಯದಲ್ಲಿ ದೊರೆಯಲಿದೆ ಎಂದು ಮಂಗಳೂರಿನ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ ತರಬೇತುದಾರ ಹಾಗೂ ಸಹ್ಯಾದ್ರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಶಾಂತ್
ಮಾಹಿತಿ ಜಾಗೃತಿ ಕಾರ್ಯಕ್ರಮ ವೀರಾಜಪೇಟೆ, ಜೂ. ೧೬: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ವೀರಾಜಪೇಟೆಯಲ್ಲಿ ಹೆಚ್‌ಪಿವಿ ಲಸಿಕೆ (ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ
ಎಸ್ಐಆರ್ ವಿರೋಧಿ ಜನಜಾಗೃತಿ ಜಾಥಾ ಮಡಿಕೇರಿ, ಜೂ. ೧೬: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಯನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಎದ್ದೇಳು ಕರ್ನಾಟಕ ಸಮಿತಿ ವತಿಯಿಂದ ನಗರದ ಅಜ್ಜಮಾಡ