ಚಿನ್ನಾಭರಣ ಕಳವು ಆರೋಪಿ ಬಂಧನಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೆ.ಬಾಡಗ ಗ್ರಾಮದ ಎನ್.ಪಿ. ರೇಖಾ ಎಂಬವರು ತಾ.28ರಂದು ತಮ್ಮ ಮಕ್ಕಳೊಂದಿಗೆ ಹಮ್ಮಿಯಾಲದ ತಮ್ಮ ತಾಯಿ ಹೆಲ್ಮೆಟ್ ಧರಿಸದ ಬೈಕ್ ಸವಾರರಿಗೆ ದಂಡಕೂಡಿಗೆ, ನ. 1: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಕುಶಾಲನಗರ ಗ್ರಾಮಾಂತರ ಪೆÇಲೀಸರು ದಂಡ ವಿಧಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ ವ್ಯಕ್ತಿ ನಾಪತ್ತೆ ಗೋಣಿಕೊಪ್ಪ ವರದಿ, ನ. 1: ಇಲ್ಲಿನ ನಿವಾಸಿ ಸುನಿಲ್ (25) ಹಲವು ತಿಂಗಳಿನಿಂದ ಕಾಣೆಯಾಗಿದ್ದಾನೆ. ಜೆಸಿಬಿ ಕೆಲಸಕ್ಕೆ ಎಂದು ಹೋದವನು ಕಳೆದ 9 ತಿಂಗಳಿನಿಂದ ಮನೆಗೆ ಬಂದಿಲ್ಲ ಸಿ.ಎನ್.ಸಿ. ಸತ್ಯಾಗ್ರಹಮಡಿಕೇರಿ, ಅ. 30: ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಸಮೀಪದ ಮೈದಾನದಲ್ಲಿ ಸಿ.ಎನ್.ಸಿ. ವತಿಯಿಂದ ಶಾಂತಿಯುತ ಸತ್ಯಾಗ್ರಹ ನಡೆಯಿತು. ಕೊಡವರಿಗೆ ಬುಡಕಟ್ಟು ಸ್ಥಾನ ಒದಗಿಸುವಂತೆ ಹಾಗೂ ಇತರ ಬೇಡಿಕೆಗಳನ್ನೊಳಗೊಂಡಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆಮಡಿಕೇರಿ, ಅ. 31: ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಸರಳವಾಗಿ ಯಾವುದೇ ಸಭಾ ಕಾರ್ಯಕ್ರಮವಿಲ್ಲದೆ ಜರುಗಿತು.
ಚಿನ್ನಾಭರಣ ಕಳವು ಆರೋಪಿ ಬಂಧನಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೆ.ಬಾಡಗ ಗ್ರಾಮದ ಎನ್.ಪಿ. ರೇಖಾ ಎಂಬವರು ತಾ.28ರಂದು ತಮ್ಮ ಮಕ್ಕಳೊಂದಿಗೆ ಹಮ್ಮಿಯಾಲದ ತಮ್ಮ ತಾಯಿ
ಹೆಲ್ಮೆಟ್ ಧರಿಸದ ಬೈಕ್ ಸವಾರರಿಗೆ ದಂಡಕೂಡಿಗೆ, ನ. 1: ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಕುಶಾಲನಗರ ಗ್ರಾಮಾಂತರ ಪೆÇಲೀಸರು ದಂಡ ವಿಧಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ
ವ್ಯಕ್ತಿ ನಾಪತ್ತೆ ಗೋಣಿಕೊಪ್ಪ ವರದಿ, ನ. 1: ಇಲ್ಲಿನ ನಿವಾಸಿ ಸುನಿಲ್ (25) ಹಲವು ತಿಂಗಳಿನಿಂದ ಕಾಣೆಯಾಗಿದ್ದಾನೆ. ಜೆಸಿಬಿ ಕೆಲಸಕ್ಕೆ ಎಂದು ಹೋದವನು ಕಳೆದ 9 ತಿಂಗಳಿನಿಂದ ಮನೆಗೆ ಬಂದಿಲ್ಲ
ಸಿ.ಎನ್.ಸಿ. ಸತ್ಯಾಗ್ರಹಮಡಿಕೇರಿ, ಅ. 30: ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಸಮೀಪದ ಮೈದಾನದಲ್ಲಿ ಸಿ.ಎನ್.ಸಿ. ವತಿಯಿಂದ ಶಾಂತಿಯುತ ಸತ್ಯಾಗ್ರಹ ನಡೆಯಿತು. ಕೊಡವರಿಗೆ ಬುಡಕಟ್ಟು ಸ್ಥಾನ ಒದಗಿಸುವಂತೆ ಹಾಗೂ ಇತರ ಬೇಡಿಕೆಗಳನ್ನೊಳಗೊಂಡ
ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆಮಡಿಕೇರಿ, ಅ. 31: ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ, ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಸರಳವಾಗಿ ಯಾವುದೇ ಸಭಾ ಕಾರ್ಯಕ್ರಮವಿಲ್ಲದೆ ಜರುಗಿತು.