ನೂತನ ಡಿಡಿಪಿಐ ಆಗಿ ವೇದಮೂರ್ತಿ ಮಡಿಕೇರಿ, ನ. ೧೦: ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ ವೇದಮೂರ್ತಿ ಅವರು ನೇಮಕಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿದ್ದ
ಹುಲಿ ಹಲ್ಲು ಮಾರಾಟ ನಾಲ್ವರ ಬಂಧನಗೋಣಿಕೊಪ್ಪಲು, ನ. ೧೦: ಹುಲಿಯ ಹಲ್ಲುಗಳನ್ನು ಅಕ್ರಮವಾಗಿ ಮಾರಾಟ ಮಾಡುವವರನ್ನು ಪತ್ತೆಹಚ್ಚುವಲ್ಲಿ ಅರಣ್ಯ ಇಲಾಖೆ ಹಾಗೂ ಸಿಐಡಿ ಪೊಲೀಸರು ಯಶಸ್ವಿಯಾಗಿದ್ದು ನಾಲ್ಕು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು
ತಲಕಾವೇರಿಯಲ್ಲಿ ಅಪಘಾತ ಭಕ್ತರು ಪಾರುತಲಕಾವೇರಿ, ನ. ೧೦: ತಲಕಾವೇರಿ ಕ್ಷೇತ್ರದಿಂದ ಹಿಂತಿರುಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆ ನಿಲುಗಡೆಗೊಂಡಿದ್ದ ಕಾರೊಂದಕ್ಕೆ ಡಿಕ್ಕಿಯಾಗಿ ೨ ವಾಹನಗಳು ಭಾರೀ ಪ್ರಮಾಣದಲ್ಲಿ ಜಖಂಗೊAಡಿರುವ ಘಟನೆ
ಕೊಡಗಿನ ಗಡಿಯಾಚೆ೨ನೇ ಲಸಿಕೆ ಪಡೆದ ೬ ತಿಂಗಳ ನಂತರ ಬೂಸ್ಟರ್ ಡೋಸ್ ನವದೆಹಲಿ, ನ. ೧೦: ಕೋವಿಡ್-೧೯ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡ ಆರು ತಿಂಗಳ ನಂತರ ಬೂಸ್ಟರ್ ಡೋಸ್
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಉದ್ಘಾಟನಾ ಕಾರ್ಯಕ್ರಮಚೆಟ್ಟಳ್ಳಿ, ನ. ೧೦: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಘಟಕದ ಉದ್ಘಾಟನೆ ತಾ. ೧೫ ರಂದು ಪೂರ್ವಾಹ್ನ ೧೧ ಗಂಟೆಗೆ ವೀರಾಜಪೇಟೆ ಕೊಡವ ಸಮಾಜದಲ್ಲಿ