ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮಸಿದ್ದಾಪುರ, ಅ. 20: ನೆಲ್ಲಿಹುದಿಕೇರಿ ಗ್ರಾ.ಪಂ ವತಿಯಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಮುಂದಾಗಿದೆ. ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಜಿಲ್ಲೆಯ ವಿವಿಧೆಡೆ ಲಸಿಕಾ ಕಾರ್ಯಕ್ರಮ ಮಡಿಕೇರಿ, ಅ. 20: ಕೊಡಗು ಜಿಲ್ಲೆಯಲ್ಲಿ ಜಾನುವಾರುಗಳಿಗೆ ಪಶು ವೈದ್ಯಕೀಯ ಇಲಾಖೆ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದೆ. ನವೆಂಬರ್ 1 ರಂದು ಮಡಿಕೇರಿ ತಾಲೂಕಿನ ಬೇಂಗೂರು, ಅರಪಟ್ಟು, ಕಗ್ಗೋಡ್ಲು. ಶತಾಯುಷಿ ಮಾತೆಗೆ ಸನ್ಮಾನ ಮಡಿಕೇರಿ, ಅ. 20: ಜೀವಿತಾವಧಿಯಲ್ಲಿ 100 ವರ್ಷಗಳನ್ನು ಪೂರೈಸಿರುವ ಬಿರುನಾಣಿ ಗ್ರಾಮದ ಹಿರಿಯರಾದ ಶತಾಯುಷಿ ಕರ್ತಮಾಡ ಅಕ್ಕಮ್ಮ ಭೀಮಯ್ಯ ಅವರನ್ನು ಕುಟುಂಬಸ್ಥರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಕಾವೇರಿ ಉಮಾಮಹೇಶ್ವರ ದೇವಾಲಯದಲ್ಲಿ ನವರಾತ್ರಿ ಪೂಜೆ ಕೂಡಿಗೆ, ಅ. 20: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ನವರಾತ್ರಿಯ ಪೂಜೆ ಅಂಗವಾಗಿ ಗ್ರಾಮದ ಮಹಿಳೆಯರು ಲಲಿತಾ ಸಹಸ್ರನಾಮ ಮಹಿಳೆಯರು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು ಡಾ ಮೋಹನ್ ಕೂಡಿಗೆ, ಅ. 20: ಸರ್ಕಾರದ ನಿಯಮಗಳನ್ನು ಮಹಿಳೆಯರು ಕ್ರಮಬದ್ಧವಾಗಿ ಪಾಲಿಸಿ ಗರ್ಭಿಣಿಯರು ತಮಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು ಎಂದು ಜಿಲ್ಲಾ
ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮಸಿದ್ದಾಪುರ, ಅ. 20: ನೆಲ್ಲಿಹುದಿಕೇರಿ ಗ್ರಾ.ಪಂ ವತಿಯಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಮುಂದಾಗಿದೆ. ನೆಲ್ಲಿಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ
ಜಿಲ್ಲೆಯ ವಿವಿಧೆಡೆ ಲಸಿಕಾ ಕಾರ್ಯಕ್ರಮ ಮಡಿಕೇರಿ, ಅ. 20: ಕೊಡಗು ಜಿಲ್ಲೆಯಲ್ಲಿ ಜಾನುವಾರುಗಳಿಗೆ ಪಶು ವೈದ್ಯಕೀಯ ಇಲಾಖೆ ಲಸಿಕೆ ಕಾರ್ಯಕ್ರಮ ಹಮ್ಮಿಕೊಂಡಿದೆ. ನವೆಂಬರ್ 1 ರಂದು ಮಡಿಕೇರಿ ತಾಲೂಕಿನ ಬೇಂಗೂರು, ಅರಪಟ್ಟು, ಕಗ್ಗೋಡ್ಲು.
ಶತಾಯುಷಿ ಮಾತೆಗೆ ಸನ್ಮಾನ ಮಡಿಕೇರಿ, ಅ. 20: ಜೀವಿತಾವಧಿಯಲ್ಲಿ 100 ವರ್ಷಗಳನ್ನು ಪೂರೈಸಿರುವ ಬಿರುನಾಣಿ ಗ್ರಾಮದ ಹಿರಿಯರಾದ ಶತಾಯುಷಿ ಕರ್ತಮಾಡ ಅಕ್ಕಮ್ಮ ಭೀಮಯ್ಯ ಅವರನ್ನು ಕುಟುಂಬಸ್ಥರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಕಾವೇರಿ
ಉಮಾಮಹೇಶ್ವರ ದೇವಾಲಯದಲ್ಲಿ ನವರಾತ್ರಿ ಪೂಜೆ ಕೂಡಿಗೆ, ಅ. 20: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ನವರಾತ್ರಿಯ ಪೂಜೆ ಅಂಗವಾಗಿ ಗ್ರಾಮದ ಮಹಿಳೆಯರು ಲಲಿತಾ ಸಹಸ್ರನಾಮ
ಮಹಿಳೆಯರು ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು ಡಾ ಮೋಹನ್ ಕೂಡಿಗೆ, ಅ. 20: ಸರ್ಕಾರದ ನಿಯಮಗಳನ್ನು ಮಹಿಳೆಯರು ಕ್ರಮಬದ್ಧವಾಗಿ ಪಾಲಿಸಿ ಗರ್ಭಿಣಿಯರು ತಮಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು ಎಂದು ಜಿಲ್ಲಾ