ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಕರೆಕುಶಾಲನಗರ, ಅ. 17: ಪತ್ರಿಕೆ ಮಾಧ್ಯಮಗಳು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗ ಬೇಕೆಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಿದ್ಯಾರ್ಥಿ ಪತ್ತೆಗೆ ಆಗ್ರಹಿಸಿ ಪ್ರತಿಭಟನೆಸಿದ್ದಾಪುರ, ಅ. 17: ಜವಹರ್‍ಲಾಲ್ ನೆಹರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಿಗೂಢವಾಗಿ ನಾಪತ್ತೆಯಾಗಿ ನಾಲ್ಕು ವರ್ಷಗಳು ಕಳೆದರೂ ವಿದ್ಯಾರ್ಥಿಯ ಪತ್ತೆಗಾಗಿ ಸರಕಾರ ಯಾವುದೇ ಕ್ರಮ ರಿಕ್ರಿಯೇಷನ್ ಕ್ಲಬ್ ವತಿಯಿಂದ ಸನ್ಮಾನ ಶ್ರೀಮಂಗಲ, ಅ. 17: ವೀರಾಜ ಪೇಟೆ ತಾಲೂಕು ಪಂಚಾಯಿತಿಗೆ ನೂತನವಾಗಿ ನೇಮಕವಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಸಿ. ಅಪ್ಪಣ್ಣ ಅವರನ್ನು ಪೆÇನ್ನಂಪೇಟೆ ಕೊಡವ ಕಲ್ಚರಲ್ ಅಂಡ್ ರಿಕ್ರಿಯೇಷನ್ ಅಧ್ಯಕ್ಷರಾಗಿ ಆಯ್ಕೆವೀರಾಜಪೇಟೆ ವರದಿ, ಅ. 17: ಪಂಜರಪೇಟೆ ಕೊಡವಕೇರಿಯ 2020-23ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಮೇಕೇರಿರ ರವಿ ಪೆಮ್ಮಯ್ಯ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ 16ನೇ ವರ್ಷದ ಮಹಾಸಭೆಯಲ್ಲಿ ಆಯ್ಕೆ ನಡೆಯಿತು. ಪೊಮ್ಮಕ್ಕಡ ಪರಿಷತ್ನಿಂದ ಜಾಗೃತಿಶ್ರೀಮಂಗಲ, ಅ. 17: ಶ್ರೀಮಂಗಲ ನಾಡು ಕೊಡವ ಸಮಾಜ ಪೆÇಮ್ಮಕ್ಕಡ ಪರಿಷತ್‍ನಿಂದ ಶ್ರೀಮಂಗಲ ಬಸ್ ನಿಲ್ದಾಣದಿಂದ ಕೊಡವ ಸಮಾಜದವರೆಗೆ ಸ್ವಚ್ಛತಾ ಓಟ ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ
ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಕರೆಕುಶಾಲನಗರ, ಅ. 17: ಪತ್ರಿಕೆ ಮಾಧ್ಯಮಗಳು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಾಗ ಬೇಕೆಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್
ವಿದ್ಯಾರ್ಥಿ ಪತ್ತೆಗೆ ಆಗ್ರಹಿಸಿ ಪ್ರತಿಭಟನೆಸಿದ್ದಾಪುರ, ಅ. 17: ಜವಹರ್‍ಲಾಲ್ ನೆಹರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ನಿಗೂಢವಾಗಿ ನಾಪತ್ತೆಯಾಗಿ ನಾಲ್ಕು ವರ್ಷಗಳು ಕಳೆದರೂ ವಿದ್ಯಾರ್ಥಿಯ ಪತ್ತೆಗಾಗಿ ಸರಕಾರ ಯಾವುದೇ ಕ್ರಮ
ರಿಕ್ರಿಯೇಷನ್ ಕ್ಲಬ್ ವತಿಯಿಂದ ಸನ್ಮಾನ ಶ್ರೀಮಂಗಲ, ಅ. 17: ವೀರಾಜ ಪೇಟೆ ತಾಲೂಕು ಪಂಚಾಯಿತಿಗೆ ನೂತನವಾಗಿ ನೇಮಕವಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೊಣಿಯಂಡ ಸಿ. ಅಪ್ಪಣ್ಣ ಅವರನ್ನು ಪೆÇನ್ನಂಪೇಟೆ ಕೊಡವ ಕಲ್ಚರಲ್ ಅಂಡ್ ರಿಕ್ರಿಯೇಷನ್
ಅಧ್ಯಕ್ಷರಾಗಿ ಆಯ್ಕೆವೀರಾಜಪೇಟೆ ವರದಿ, ಅ. 17: ಪಂಜರಪೇಟೆ ಕೊಡವಕೇರಿಯ 2020-23ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಮೇಕೇರಿರ ರವಿ ಪೆಮ್ಮಯ್ಯ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ 16ನೇ ವರ್ಷದ ಮಹಾಸಭೆಯಲ್ಲಿ ಆಯ್ಕೆ ನಡೆಯಿತು.
ಪೊಮ್ಮಕ್ಕಡ ಪರಿಷತ್ನಿಂದ ಜಾಗೃತಿಶ್ರೀಮಂಗಲ, ಅ. 17: ಶ್ರೀಮಂಗಲ ನಾಡು ಕೊಡವ ಸಮಾಜ ಪೆÇಮ್ಮಕ್ಕಡ ಪರಿಷತ್‍ನಿಂದ ಶ್ರೀಮಂಗಲ ಬಸ್ ನಿಲ್ದಾಣದಿಂದ ಕೊಡವ ಸಮಾಜದವರೆಗೆ ಸ್ವಚ್ಛತಾ ಓಟ ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ