ವಿಶ್ವಕರ್ಮ ಸಮಾಜಕ್ಕೆ ಆಯ್ಕೆ ಸೋಮವಾರಪೇಟೆ, ನ. ೧: ಇಲ್ಲಿನ ಮಹಿಳಾ ಸಮಾಜದಲ್ಲಿ ನಡೆದ ತಾಲೂಕು ವಿಶ್ವಕರ್ಮ ಸಮಾಜದ ವಾರ್ಷಿಕ ಮಹಾಸಭೆಯಲ್ಲಿ ನೂತನ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಾಜದ ಅಧ್ಯಕ್ಷ ಕೆ.ಕೆ.
ಶೌಚಾಲಯದ ತ್ಯಾಜ್ಯವನ್ನು ಚರಂಡಿಗೆ ಬಿಟ್ಟು ಗಬ್ಬೇರಿಸಿದ ದುರುಳರುಸೋಮವಾರಪೇಟೆ,ನ.೧: ಶೌಚಾಲಯದ ತ್ಯಾಜ್ಯವನ್ನು ಸಾರ್ವಜನಿಕ ಚರಂಡಿಗೆ ಹರಿಸುವ ಮೂಲಕ ಪಟ್ಟಣ ಗಬ್ಬೇರುವಂತೆ ಮಾಡಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣ ವಾಗಿದೆ. ಪಟ್ಟಣದಲ್ಲಿರುವ ಯಾವುದೋ ಮನೆ ಅಥವಾ ಹೊಟೇಲ್‌ನ ಶೌಚಾಲಯದ ತ್ಯಾಜ್ಯ
ನೀರುಪಾಲಾಗಿದ್ದ ಮಹಿಳೆಯ ಮೃತದೇಹ ಪತ್ತೆಗೋಣಿಕೊಪ್ಪಲು, ಅ. ೩೧: ಟಿ.ಶೆಟ್ಟಿಗೇರಿಯಲ್ಲಿ ನಿನ್ನೆ ದಿನ ಹಸು ಮೇಯಿಸಲು ತೆರಳಿದ್ದ ತಾಯಿ-ಮಗ ನೀರು ಪಾಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಇಂದು ನಡೆದ ಕಾರ್ಯಾಚರಣೆಯಲ್ಲಿ ಮೃತಪಟ್ಟ ಮಹಿಳೆ
ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆಮಡಿಕೇರಿ, ಅ.೩೧: ಸ್ವಾತಂತ್ರ‍್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಭಾನುವಾರ ಜರುಗಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ
ರೋಹನ್ ಬೋಪಣ್ಣಗೆ ರಾಜ್ಯೋತ್ಸವ ಪ್ರಶಸ್ತಿಮಡಿಕೇರಿ, ಅ. ೩೧: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವರ್ಷಂಪ್ರತಿ ರಾಜ್ಯ ಸರಕಾರದಿಂದ ನೀಡಲಾಗುವ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು, ಕ್ರೀಡಾಕ್ಷೇತ್ರದ ಸಾಧನೆಗಾಗಿ ಕೊಡಗಿನವರಾದ ಮಚ್ಚಂಡ ರೋಹನ್ ಬೋಪಣ್ಣ ಅವರು