ಸರಳ ಆಯುಧ ಪೂಜೆಗೆ ನಿರ್ಧಾರಸುಂಟಿಕೊಪ್ಪ, ಅ. 17: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ 50ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮ ಸರಳವಾಗಿ ತಾ. 25 ರಂದು ಆಚರಿಸಲು ನಿರ್ಧರಿಸಲಾಗಿದೆ. ಈ ಹಿಂದೆಬಸವನಹಳ್ಳಿ ಲ್ಯಾಂಪ್ ಸೊಸೈಟಿಯಲ್ಲಿ ಹಣ ಸೋರಿಕೆ ಆಗಿದೆಯೇ...?ಸಿದ್ದಾಪುರ, ಅ. 16: ಬಸವನಹಳ್ಳಿಯ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಸಂಘದ ಲೆಕ್ಕ ಪರಿಶೋಧನೆ ನಡೆಯುತ್ತಿದ್ದು, ರೂ. 20ಮಾದಕ ವಸ್ತು ಸಾಗಾಟ ಪ್ರಕರಣ : ಮತ್ತೋರ್ವ ಬಂಧನಮಡಿಕೇರಿ, ಅ. 16: ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಗುಂಡು ಹೊಡೆದುಕೊಂಡು ಆತ್ಮಹತ್ಯೆಮಡಿಕೇರಿ, ಅ. 16: ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಸ್ತೂರು ನಿವಾಸಿ ಹಾಗೂ ಮಡಿಕೇರಿಯ ಖಾಸಗಿ ಹೊಟೇಲ್‍ವೊಂದರಲ್ಲಿ ಉದ್ಯೋಗಿಯಾಗಿದ್ದ ವ್ಯಕ್ತಿಯೋರ್ವ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ದೇವಸ್ತೂರುಕೊಡಗನ್ನು ಕೊರೊನಾ ಮುಕ್ತಗೊಳಿಸಲು ಕರೆಮಡಿಕೇರಿ, ಅ. 16: ಜಾಗತಿಕ ಕೊರೊನಾ ಸೋಂಕಿಗೆ ಸಂಪೂರ್ಣ ತಡೆಯೊಡ್ಡುವ ಮೂಲಕ ಕೊಡಗು ಜಿಲ್ಲೆಯನ್ನು ಇಡೀ ದೇಶದಲ್ಲಿ ಕೊರೊನಾ ಮುಕ್ತ ಮಾದರಿ ಜಿಲ್ಲೆಯನ್ನಾಗಿಸೋಣ ಎಂದು ಜಿಲ್ಲಾ ಪ್ರಧಾನ
ಸರಳ ಆಯುಧ ಪೂಜೆಗೆ ನಿರ್ಧಾರಸುಂಟಿಕೊಪ್ಪ, ಅ. 17: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ 50ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮ ಸರಳವಾಗಿ ತಾ. 25 ರಂದು ಆಚರಿಸಲು ನಿರ್ಧರಿಸಲಾಗಿದೆ. ಈ ಹಿಂದೆ
ಬಸವನಹಳ್ಳಿ ಲ್ಯಾಂಪ್ ಸೊಸೈಟಿಯಲ್ಲಿ ಹಣ ಸೋರಿಕೆ ಆಗಿದೆಯೇ...?ಸಿದ್ದಾಪುರ, ಅ. 16: ಬಸವನಹಳ್ಳಿಯ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಸಂಘದ ಲೆಕ್ಕ ಪರಿಶೋಧನೆ ನಡೆಯುತ್ತಿದ್ದು, ರೂ. 20
ಮಾದಕ ವಸ್ತು ಸಾಗಾಟ ಪ್ರಕರಣ : ಮತ್ತೋರ್ವ ಬಂಧನಮಡಿಕೇರಿ, ಅ. 16: ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಗುಂಡು ಹೊಡೆದುಕೊಂಡು ಆತ್ಮಹತ್ಯೆಮಡಿಕೇರಿ, ಅ. 16: ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಸ್ತೂರು ನಿವಾಸಿ ಹಾಗೂ ಮಡಿಕೇರಿಯ ಖಾಸಗಿ ಹೊಟೇಲ್‍ವೊಂದರಲ್ಲಿ ಉದ್ಯೋಗಿಯಾಗಿದ್ದ ವ್ಯಕ್ತಿಯೋರ್ವ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ದೇವಸ್ತೂರು
ಕೊಡಗನ್ನು ಕೊರೊನಾ ಮುಕ್ತಗೊಳಿಸಲು ಕರೆಮಡಿಕೇರಿ, ಅ. 16: ಜಾಗತಿಕ ಕೊರೊನಾ ಸೋಂಕಿಗೆ ಸಂಪೂರ್ಣ ತಡೆಯೊಡ್ಡುವ ಮೂಲಕ ಕೊಡಗು ಜಿಲ್ಲೆಯನ್ನು ಇಡೀ ದೇಶದಲ್ಲಿ ಕೊರೊನಾ ಮುಕ್ತ ಮಾದರಿ ಜಿಲ್ಲೆಯನ್ನಾಗಿಸೋಣ ಎಂದು ಜಿಲ್ಲಾ ಪ್ರಧಾನ