ತ್ರಿಪುರದಲ್ಲಿ ಹಿಂಸಾಚಾರ ವಿರೋಧಿಸಿ ಪ್ರತಿಭಟನೆನಾಪೋಕ್ಲು, ನ. ೨: ತ್ರಿಪುರದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದಾಳಿ, ಹಿಂಸಾಚಾರವನ್ನು ನಿಲ್ಲಿಸುವಂತೆ ಒತ್ತಾಯಿಸಿ ನಗರದಲ್ಲಿ ಇಂದು ಎಸ್.ಡಿ.ಪಿ.ಐ. ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ
ಕೊಡಗು ಜಿಲ್ಲಾಡಳಿತ ಯಾಕೆ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿಲ್ಲ ಪಿಎಂರವಿ ಬೇಸರಮಡಿಕೇರಿ, ನ.೨ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಮೂಲಕ ಜಿಲ್ಲಾಡಳಿತ ಗಣನೀಯ ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹಿಸುತ್ತಿದೆ. ಆದರೆ ಕೊಡಗು
ರಾಷ್ಟç ಮಟ್ಟದ ಕರಾಟೆಯಲ್ಲಿ ಪ್ರಶಸ್ತಿಸೋಮವಾರಪೇಟೆ, ನ. ೨: ಶಿಟಾರಿಯೊ ಸ್ಫೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಲೊಯೊಲಾ ಕಾಲೇಜು ಸಭಾಂಗಣದಲ್ಲಿ ನಡೆದ ೧೦ನೇ ರಾಷ್ಟç ಮಟ್ಟದ ದಕ್ಷಿಣ ಭಾರತ ಆಲ್ ಸ್ಟೆöÊಲ್
ನವೋದಯ ಪ್ರವೇಶ ಪರೀಕ್ಷೆಮಡಿಕೇರಿ, ನ. ೨: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ೯ನೇ ತರಗತಿಯಲ್ಲಿ ಖಾಲಿಯಿರುವ ಸೀಟುಗಳಿಗಾಗಿ ಪ್ರವೇಶ ಪಡೆಯಲು
ಜಿಲ್ಲೆಯಲ್ಲಿ ೫ ಹೊಸ ಕೋವಿಡ್ ೧೯ ಪ್ರಕರಣಗಳುಮಡಿಕೇರಿ, ನ.೨: ಜಿಲ್ಲೆಯಲ್ಲಿ ಮಂಗಳವಾರ ೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೫ ಪ್ರಕರಣಗಳು ಆರ್‌ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧, ವೀರಾಜಪೇಟೆ ತಾಲೂಕಿನಲ್ಲಿ