ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಗೆ ವಿರೋಧ ವೀರಾಜಪೇಟೆ, ಆ. ೩೦: ಪಶ್ಚಿಮ ಘಟ್ಟ ಪರಿಸರ ಸೂಕ್ಷö್ಮ ಪ್ರದೇಶಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿಯ ೭ನೇ ಕರಡು ಅಧಿಸೂಚನೆಯನ್ನು ಖಂಡಿಸಿ, ಅದನ್ನು
‘ಬೈತ್ ಅಲ್ ಮಹಬ್ಬ’ ಮನೆ ಹಸ್ತಾಂತರ ಚೆಯ್ಯAಡಾಣೆ, ಆ. ೩೦: ಮಾದಾಪುರ ಸಮೀಪದ ಗರಗಂದೂರಿನಲ್ಲಿ ಅರ್ಹ ಬಡ ಕುಟುಂಬವೊAದಕ್ಕೆ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಘಟಕದ ವತಿಯಿಂದ ನಿರ್ಮಿಸಲಾದ ಬೈತ್ ಅಲ್ ಮಹಬ್ಬ
ರೂ ೩೫ ಲಕ್ಷ ಲಾಭದಲ್ಲಿ ಆಲೂರು ಸಿದ್ದಾಪುರ ಪ್ಯಾಕ್ಸ್ ಮುಳ್ಳೂರು, ಆ. ೩೦: ಸಹಕಾರಿಗಳು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವುದರಿಂದ ಸಂಘವು ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಆಲೂರು-ಸಿದ್ದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ
ವಿವಿಧೆಡೆ ಹಿರಿಯರಿಗೆ ನಮನ ಕಾರ್ಯಕ್ರಮ ಸೋಮವಾರಪೇಟೆ, ಆ. ೩೦: ರೋಟರಿ ಸೋಮವಾರಪೇಟೆ ಹಿಲ್ಸ್ ವತಿಯಿಂದ ಕೂಡಿಗೆ ಶಕ್ತಿ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ರೋಟರಿ ಅಧ್ಯಕ್ಷ ಬಿ.ಎಸ್. ಸುಂದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ
ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಮಡಿಕೇರಿ, ಆ. ೩೦: ಕರ್ನಾಟಕ ರಾಜ್ಯ ಬ್ರಾಹ್ಮಣ ಮಂಡಳಿಯ “ಸಾಂದೀಪನಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯ ಭಾಗ-೧ ರಲ್ಲಿ ಪ್ರಥಮ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ