ರಕ್ತದಾನ ಮಾಡಿ ಕೊರೊನಾ ವಿರುದ್ಧದ ಹೋರಾಟಕ್ಕೆ ಬೆಂಬಲಿಸಬೇಕುಮಡಿಕೇರಿ, ಅ. 21: ದಾನಗಳಿಗಿಂತಲೂ ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನವಾಗಿದೆ. ರಕ್ತದಾನ ಮಾಡುವ ಮೂಲಕ ನಾವು ಅತ್ಯಮೂಲ್ಯವಾದ ಜೀವವನ್ನು ರಕ್ಷಿಸಬಹುದಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಸರಕಾರದ ಮಾರ್ಗಸೂಚಿಯಂತೆ ರಾಜ್ಯೋತ್ಸವ ಆಚರಿಸಲು ನಿರ್ಧಾರಮಡಿಕೇರಿ, ಅ. 21: ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ದಿಲನ್ಗೆ ಪಿ.ಎಚ್.ಡಿಮಡಿಕೇರಿ, ಅ. 21: ಮೈಸೂರು ವಿಶ್ವವಿದ್ಯಾನಿಲಯದ 100ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ದಿಲನ್.ಐ.ಎಂ. ಅವರಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಯಿತು. ಬೇಟೋಳಿ ಗ್ರಾಮದ ಐನಂಗಡ ಮುತ್ತಣ್ಣ ಮತ್ತು ತಾಲೂಕು ಸಹಕಾರ ಯೂನಿಯನ್ಗೆ ಆಯ್ಕೆಸೋಮವಾರಪೇಟೆ, ಅ. 21: ತಾಲೂಕು ಸಹಕಾರ ಯೂನಿಯನ್‍ನ ಅಧ್ಯಕ್ಷರಾಗಿ ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ. ಪರಮೇಶ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ರಿಟರ್ನಿಂಗ್ ರಸ್ತೆ ದುರಸ್ತಿಗೆ ಆಗ್ರಹ ಕೂಡಿಗೆ, ಅ. 21: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಲಿಂಗಪುರ ಗ್ರಾಮದ ಉಪ ರಸ್ತೆಗಳು ತೀರಾ ಹಾಳಾಗಿದ್ದು ದ್ವಿಚಕ್ರ ವಾಹನಗಳ ಸಂಚಾರಕ್ಕೆ ಸಾಧ್ಯವಾಗದಷ್ಟು ಗುಂಡಿಗಳಾಗಿವೆ. ಈ ವ್ಯಾಪ್ತಿಯ
ರಕ್ತದಾನ ಮಾಡಿ ಕೊರೊನಾ ವಿರುದ್ಧದ ಹೋರಾಟಕ್ಕೆ ಬೆಂಬಲಿಸಬೇಕುಮಡಿಕೇರಿ, ಅ. 21: ದಾನಗಳಿಗಿಂತಲೂ ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನವಾಗಿದೆ. ರಕ್ತದಾನ ಮಾಡುವ ಮೂಲಕ ನಾವು ಅತ್ಯಮೂಲ್ಯವಾದ ಜೀವವನ್ನು ರಕ್ಷಿಸಬಹುದಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ
ಸರಕಾರದ ಮಾರ್ಗಸೂಚಿಯಂತೆ ರಾಜ್ಯೋತ್ಸವ ಆಚರಿಸಲು ನಿರ್ಧಾರಮಡಿಕೇರಿ, ಅ. 21: ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ
ದಿಲನ್ಗೆ ಪಿ.ಎಚ್.ಡಿಮಡಿಕೇರಿ, ಅ. 21: ಮೈಸೂರು ವಿಶ್ವವಿದ್ಯಾನಿಲಯದ 100ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ದಿಲನ್.ಐ.ಎಂ. ಅವರಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಯಿತು. ಬೇಟೋಳಿ ಗ್ರಾಮದ ಐನಂಗಡ ಮುತ್ತಣ್ಣ ಮತ್ತು
ತಾಲೂಕು ಸಹಕಾರ ಯೂನಿಯನ್ಗೆ ಆಯ್ಕೆಸೋಮವಾರಪೇಟೆ, ಅ. 21: ತಾಲೂಕು ಸಹಕಾರ ಯೂನಿಯನ್‍ನ ಅಧ್ಯಕ್ಷರಾಗಿ ಚೌಡ್ಲು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ. ಪರಮೇಶ್ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ರಿಟರ್ನಿಂಗ್
ರಸ್ತೆ ದುರಸ್ತಿಗೆ ಆಗ್ರಹ ಕೂಡಿಗೆ, ಅ. 21: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಲಿಂಗಪುರ ಗ್ರಾಮದ ಉಪ ರಸ್ತೆಗಳು ತೀರಾ ಹಾಳಾಗಿದ್ದು ದ್ವಿಚಕ್ರ ವಾಹನಗಳ ಸಂಚಾರಕ್ಕೆ ಸಾಧ್ಯವಾಗದಷ್ಟು ಗುಂಡಿಗಳಾಗಿವೆ. ಈ ವ್ಯಾಪ್ತಿಯ