ಅಥ್ಲೆಟಿಕ್ಸ್ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಮಡಿಕೇರಿ, ನ. ೨೫: ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ೪೦೦ ಮೀಟರ್
ಓದುಗರು ಸದಸ್ಯರಾಗುವ ಮೂಲಕ ಗ್ರಂಥಾಲಯದ ಅಭಿವೃದ್ಧಿ ಸಾಧ್ಯ ಡಾಮಂತರ್ ಗೌಡ ಶನಿವಾರಸಂತೆ, ನ. ೨೫: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯವನ್ನು ರೂ.೩.೫ ಲಕ್ಷ ವೆಚ್ಚದಲ್ಲಿ ವಿಸ್ತರಿಸಿ, ನವೀಕರಣಗೊಳಿಸಲಾಗಿದ್ದು; ಸುಂದರ ಗ್ರಂಥಾಲಯ ನಿರ್ಮಾಣಕ್ಕೆ ರೂ.೨ ಲಕ್ಷ ಅನುದಾನ
ಕಸಾಪದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಸೋಮವಾರಪೇಟೆ, ನ. ೨೫: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಜೋಸೆಫರ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ
ಎಕೆ ಸುಬ್ಬಯ್ಯ ಸ್ಮರಣಾರ್ಥ ಫುಟ್ಬಾಲ್ ಪಂದ್ಯಾಟ ವೀರಾಜಪೇಟೆ, ನ. ೨೫: ದಿವಂಗತ ಎ.ಕೆ. ಸುಬ್ಬಯ್ಯ ಅವರ ಸ್ಮರಣಾರ್ಥ, ಕಲ್ಲು ಬಾಯ್ಸ್, ಕಲ್ಲುಬಾಣೆ ಇವರು ಆಯೋಜಿಸಿರುವ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟವನ್ನು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ
ಸೌಹಾರ್ದ ಸಹಕಾರಿ ಸಂಘ ಸ್ಥಾಪಿಸಲು ಸಲಹೆ ಗೋಣಿಕೊಪ್ಪ ವರದಿ, ನ. ೨೫: ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆಯ ರಜತ ಮಹೋತ್ಸವ ಅಂಗವಾಗಿ ಪೊನ್ನಂಪೇಟೆ ತಾಲೂಕಿನಲ್ಲಿ ಹೊಸ ಸೌಹಾರ್ದ ಸಹಕಾರಿ ಸಂಘಗಳನ್ನು ಪ್ರಾರಂಭಿಸುವ ಕುರಿತು ತಾಲೂಕು