ವಿವಿಧೆಡೆ ಗಣರಾಜ್ಯೋತ್ಸವ ಕುಶಾಲನಗರ: ಕುಶಾಲನಗರ ತಾಲೂಕು ರಾಷ್ಟಿçÃಯ ಹಬ್ಬ ಆಚರಣಾ ಸಮಿತಿಯ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ತಾಲೂಕು ತಹಶೀಲ್ದಾರ್
ಉರಾ ನಾಗೇಶ್ಗೆ ಪ್ರಶಸ್ತಿ ಪ್ರದಾನx ಕಣಿವೆ, ಫೆ. ೩: ಬೆಂಗಳೂರಿನ ಲಕ್ಷö್ಯ ಕೆರಿಯರ್ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ನಿರೂಪಣಾ ಪ್ರಶಸ್ತಿಗೆ ಭಾಜನರಾಗಿದ್ದ ಕುಶಾಲನಗರದ ಉ.ರಾ. ನಾಗೇಶ್ ಅವರಿಗೆ
ರಾಜ್ಯ ಸರ್ಕಾರದ ಬೊಕ್ಕಸ ತುಂಬಿಸುವಲ್ಲಿ ಆರ್ಯವೈಶ್ಯ ಸಮಾಜದ ಕೊಡುಗೆ ಅಪಾರ ಕಣಿವೆ, ಫೆ. ೩: ರಾಜ್ಯ ಸರ್ಕಾರದ ಬೊಕ್ಕಸ ತುಂಬುವಲ್ಲಿ ಜನಸಂಖ್ಯೆಯಲ್ಲಿ ಶೇ.೧ ರಷ್ಟಿರುವ ರಾಜ್ಯದ ಆರ್ಯವೈಶ್ಯ ಸಮಾಜದವರ ಕೊಡುಗೆ ಅಪಾರ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ
ವಿಜಯ ವಿದ್ಯಾಸಂಸ್ಥೆ ವಾರ್ಷಿಕೋತ್ಸವ ಕಡಂಗ, ಫೆ. ೩: ಸ್ಥಳೀಯ ವಿಜಯ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ವಿದ್ಯಾಸಂಸ್ಥೆಯ ಅಧ್ಯಕ್ಷ ಬಲ್ಲö್ಯಂಡ ಪಿ. ಬಿದ್ದಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ
ನರೇಗಾ ಚಿವಿಬಿ ಜಿರಾಮ್ ಯೋಜನೆ ಬಗ್ಗೆ ಚರ್ಚೆ ಕೂಡಿಗೆ, ಫೆ. ೩: ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಿಂಪಡೆಯುವ ಹಾಗೂ ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಕಸಿತ್ ಭಾರತ್ -