ಕಾರಾಗೃಹದಲ್ಲಿ ಮಾರಾಮಾರಿ ಗಾಯಾಳು ಸಾವು ಮಡಿಕೇರಿ, ಜೂ. ೧: ಮಡಿಕೇರಿ ಹೊರವಲಯದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೀರ್ವರ ನಡುವೆ ನಡೆದ ಮಾರಾಮಾರಿಯಲ್ಲಿ ಗಂಭೀರ ಗಾಯಗೊಂಡಿದ್ದ ಕೈದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ
ಪ್ರವಾಸಿಗರಿಂದ ಹೊಟೇಲ್ ಮಾಲೀಕರ ಮೇಲೆ ಹಲ್ಲೆ ಮಡಿಕೇರಿ, ಜೂ. ೨: ಜಿಲ್ಲೆಗೆ ಪ್ರವಾಸ ಬಂದಿದ್ದ ಪ್ರವಾಸಿಗರು ಹೊಟೇಲ್ ಮಾಲೀಕರ ಮೇಲೆ ಹಲ್ಲೆ ಮಾಡಿದ್ದು, ಮಹಿಳೆಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಕಾರಿನಲ್ಲಿ ಬಂದ ಪ್ರವಾಸಿಗರು
ವರ್ಷ ಕಳೆದರೂ ಬಗೆಹರಿಯದ ಸಿ ಮತ್ತು ಡಿ ಭೂಮಿ ಸೆಕ್ಷನ್ ೪ ೯೪ ಸಿ ಸಮಸ್ಯೆ ಸೋಮವಾರಪೇಟೆ, ಜೂ. ೨: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿರುವ ಸಿ ಮತ್ತು ಡಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ, ೯೪ ಸಿ.
ತೈಲ ಬೆಲೆ ಏರಿಕೆ ಹಿನ್ನೆಲೆ ಆಟೋ ದರ ಹೆಚ್ಚಿಸಲು ಒತ್ತಾಯ ವೀರಾಜಪೇಟೆ, ಜೂ. ೨: ಜಾಗತಿಕ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಹಾಗೂ ಆಯಿಲ್ ದರ ಏರಿಕೆಯಾದ ಕಾರಣ ಆಟೋ ದರ ಏರಿಕೆ ಮಾಡುವುದು ಅನಿವಾರ್ಯ. ಕೂಡಲೇ ಜಿಲ್ಲಾ
ತಂಬಾಕು ದುಷ್ಪರಿಣಾಮಗಳ ಬಗ್ಗೆ ಜಾಗೃತಿ ವೀರಾಜಪೇಟೆ, ಜೂ. ೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀರಾಜಪೇಟೆ ತಾಲೂಕು ಮಾಯಮುಡಿ ವಲಯದ ಪೊನ್ನಪ್ಪಸಂತೆ ಗ್ರಾಮದಲ್ಲಿ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಮತ್ತು