ತಂತ್ರಜ್ಞಾನ ಬಳಸಿಕೊಂಡು ಭೂಮಾಪನ ಸರ್ವೆ ಕಾರ್ಯ ಕೈಗೊಳ್ಳಲು ಡಿಸಿ ಸೂಚನೆ ಮಡಿಕೇರಿ, ಏ.11: ಹಿಂದೆ ಸರಪಳಿ ಮೂಲಕ ಭೂ ಸಮೀಕ್ಷೆ ಅಥವಾ ಸರ್ವೆ ಮಾಡಲಾಗುತ್ತಿದ್ದು, ಈಗ ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಅವುಗಳನ್ನು ಬಳಸಿಕೊಂಡು ತ್ವರಿತವಾಗಿ ಭೂಮಾಪನ ಸರ್ವೆ
ಅಂತರ್ಜಲ ಪ್ರಾಧಿಕಾರದ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಲು ಕರೆ ಮಡಿಕೇರಿ, ಏ.11: ಕೊಡಗು ಜಿಲ್ಲೆಯಲ್ಲಿ ಅಂತರ್ಜಲವನ್ನು ಸಂರಕ್ಷಿಸುವಲ್ಲಿ ಕೆರೆ ಹಾಗೂ ಜಲಮೂಲವನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಜೆ ಸೋಮಶೇಖರ್ ಅವರು ಸೂಚಿಸಿದರು. ನಗರದ
ಬಾವಲಿಯಲ್ಲಿ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಚೆಯ್ಯಂಡಾಣೆ, ಏ. 11: ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಬಾವಲಿಯಲ್ಲಿ ಇತ್ತೀಚೆಗೆ ನಡೆಯಿತು. ಬಾವಲಿಯ
ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ vಮಡಿಕೇರಿ, ಏ.11: ಪೆÇನ್ನಂಪೇಟೆ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ಪೆÇನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್
ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಅಂಜಿಗೇರಿ ನಾಡ್ ಕೂರ್ಗ್ ಬ್ಲಾಸ್ಟರ್ಗೆ ಗೆಲುವು ಪೆÇನ್ನಂಪೇಟೆ, ಏ. 11: ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ಗೋಣಿಕೊಪ್ಪಲು ಕಾವೇರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಮೂರನೇ ವರ್ಷದ ಟಿ-20 ಮಾದರಿಯ ಕೊಡವ ಲೆದರ್ ಬಾಲ್ ಕ್ರಿಕೆಟ್