ಕಳವು ಮಾಡಿದ ಚಿನ್ನ ಬ್ಯಾಂಕಿನಲ್ಲಿ ಅಡವಿಟ್ಟಿದ್ದರೆ ಅದರ ಮೇಲೆ ಬ್ಯಾಂಕುಗಳಿಗೆ ಯಾವುದೇ ಹಕ್ಕು ಇರುವುದಿಲ್ಲ ರಾಜ್ಯ ಹೈಕೋರ್ಟ್ ಬೆಂಗಳೂರು, ಫೆ. ೧೭: ಕದ್ದ ಆಸ್ತಿಯನ್ನು ಹೊಂದಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಪೊಲೀಸರು ಕೇಳಿದಾಗ ಅದನ್ನು ಹಸ್ತಾಂತರ ಮಾಡಲು ವಿಳಂಬಗೊಳಿಸುವ ಅಥವಾ ನಿರಾಕರಿಸುವ ಯಾವುದೇ ಕಾನೂನುಬದ್ಧ
ಸಾಮರಸ್ಯ ಕಾಪಾಡುವ ವ್ಯವಸ್ಥೆ ದೇವರ ಕಾಡಿಗಿದೆ ಡಾ ಸಿಜಿ ಕುಶಾಲಪ್ಪ ಪೊನ್ನಂಪೇಟೆ, ಫೆ. ೧೭: ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ಸೇರಿಸಿಕೊಂಡು ಸಾಮರಸ್ಯ ಕಾಪಾಡುವ ವ್ಯವಸ್ಥೆ ದೇವರಕಾಡಿಗೆ ಇದೆ ಎಂದು ಕೊಡಗು ಮಾಡೆಲ್ ಫಾರೆಸ್ಟ್ ಅಧ್ಯಕ್ಷ ಡಾ ಸಿ.ಜಿ ಕುಶಾಲಪ್ಪ
ರೋಮನ್ ಕ್ಯಾಥೋಲಿಕ್ ಕ್ರಿಕೆಟ್ವೀರಾಜಪೇಟೆ, ಫೆ. ೧೭: ವೀರಾಜಪೇಟೆ ನಗರದಲ್ಲಿರುವ ಸಂತ ಅನ್ನಮ್ಮನ ಚರ್ಚ್ ಮೈದಾನದಲ್ಲಿ ಆಯೋಜನೆಗೊಂಡ ರೋಮನ್ ಕ್ಯಾಥೋಲಿಕ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ
ರೋಮನ್ ಕ್ಯಾಥೋಲಿಕ್ ಕ್ರಿಕೆಟ್ ವೀರಾಜಪೇಟೆ, ಫೆ. ೧೭: ವೀರಾಜಪೇಟೆ ನಗರದಲ್ಲಿರುವ ಸಂತ ಅನ್ನಮ್ಮನ ಚರ್ಚ್ ಮೈದಾನದಲ್ಲಿ ಆಯೋಜನೆಗೊಂಡ ರೋಮನ್ ಕ್ಯಾಥೋಲಿಕ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ
ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಮಡಿಕೇರಿ, ಫೆ. ೧೭: ಜಂಬೂರು ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ೧೨ನೇ ವರ್ಷದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ತಾ. ೧೯ ಹಾಗೂ ೨೦ ರಂದು ನಡೆಯಲಿದೆ. ನಗರದ ಪತ್ರಿಕಾ