ರಾಷ್ಟಿçÃಯ ಕ್ರೀಡಾ ದಿನಾಚರಣೆ ಪೊನ್ನಂಪೇಟೆ, ಆ. ೩೧ : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ರಾಷ್ಟ್ರಿಯ ಕ್ರೀಡಾ ದಿನ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ
ಎಸ್ಎನ್ಡಿಪಿ ವತಿಯಿಂದ ನಾರಾಯಣ ಗುರು ಜಯಂತಿ ವೀರಾಜಪೇಟೆ, ಆ. ೩೧: ನಗರದ ಗೌರಿಕೆರೆ ರಸ್ತೆಯಲ್ಲಿರುವ ಶಾಖಾ ಕಚೇರಿಯಲ್ಲಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವೀರಾಜಪೇಟೆ ಶಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ೧೭೨ನೇ
ಸುಂಟಿಕೊಪ್ಪದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಸುಂಟಿಕೊಪ್ಪ ಆ. ೩೧ : ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನದ ಅಂಗವಾಗಿ ಹಿರಿಯ ಜೀವಿಗಳಿಗೆ
ಪಿಎಲ್ಡಿ ಬ್ಯಾಂಕ್ ಮಹಾಸಭೆ ಐವರು ಪ್ರಗತಿಪರ ರೈತರಿಗೆ ಸನ್ಮಾನ ಮಡಿಕೇರಿ, ಆ. ೩೧: ಮಡಿಕೇರಿ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ೬೩ನೇ ವಾರ್ಷಿಕ ಮಹಾಸಭೆ ನಗರದ ಬಾಲಭವನ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ
ಕಾಡಾನೆ ಹಾವಳಿ ಜಾಗ್ರತೆ ವಹಿಸಲು ಮನವಿ ಸಿದ್ದಾಪುರ, ಆ. ೩೧: ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರುವಂತೆ