ಸಂಭ್ರಮಾಚರಣೆ ಕುಶಾಲನಗರ, ಜೂ. ೨: ಐಪಿಎಲ್ ೨೦೨೬ ರ ಪಂದ್ಯಾಟದಲ್ಲಿ ಮತ್ತೆ ಆರ್‌ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆಯಲ್ಲಿ ಕುಶಾಲನಗರ ಪಟ್ಟಣದಲ್ಲಿ ರಾತ್ರಿ ಸ್ಥಳೀಯ ಯುವಕರಿಂದ ಸಂಭ್ರಮಾಚರಣೆ ನಡೆಯಿತು. ಪಟ್ಟಣದ ರಥಬೀದಿ
ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಭದ್ರಕಾಳಿ ಉತ್ಸವ ಮಡಿಕೇರಿ, ಜೂ. ೨: ಕೋಡಂಬೂರು ಶ್ರೀ ಭದ್ರಕಾಳಿ ಮತ್ತು ಶ್ರೀ ಧರ್ಮಶಾಸ್ತಾವು ಅಯ್ಯಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಮೇ ೧೭ ರಂದು ದೇವಸ್ಥಾನದಲ್ಲಿ ಆಡಳಿತ
ಸೋಮವಾರಪೇಟೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಕಕ್ಕೆಹೊಳೆಯಲ್ಲಿ ನೀರಿನ ಹರಿವು ಸೋಮವಾರಪೇಟೆ, ಜೂ. ೨: ಪಟ್ಟಣ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಇಂದು ಧಾರಾಕಾರ ಮಳೆ ಸುರಿಯಿತು. ಬೆಳಿಗ್ಗೆ ಹಾಗೂ ಸಂಜೆಯ ವೇಳೆಯಲ್ಲಿ ಭಾರೀ ಮಳೆ ಸುರಿಯಿತು. ನಿನ್ನೆ ಸಂಜೆಯ ವೇಳೆಗೆ
ಗೋಣಿಕೊಪ್ಪದಲ್ಲಿ ಟ್ರಾಫಿಕ್ ಸಮಸ್ಯೆ ಪೊಲೀಸ್ ವರ್ತಕರ ಸಭೆ ಗೋಣಿಕೊಪ್ಪಲು, ಜೂ. ೨: ಶರವೇಗದಲ್ಲಿ ಬೆಳೆಯುತ್ತಿರುವ ಗೋಣಿಕೊಪ್ಪ ನಗರದಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗಿ ಸಂಚಾರ ಸಮಸ್ಯೆ ಉಂಟಾಗುತ್ತಿದೆ. ಇದರೊಂದಿಗೆ ಅಡ್ಡಾದಿಡ್ಡಿ ವಾಹನ ನಿಲುಗಡೆ, ರಸ್ತೆ
ನೂತನ ಬಸ್ಸು ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ವೀರಾಜಪೇಟೆ, ಜೂ. ೨: ವೀರಾಜಪೇಟೆ ಗೋಣಿಕೊಪ್ಪ ಮುಖ್ಯ ರಸ್ತೆಯ ಬಿಟ್ಟಂಗಾಲ- ಶೆಟ್ಟಿಗೇರಿ ಜಂಕ್ಷನ್‌ನಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ಸು ಪ್ರಯಾಣಿಕರ ತಂಗುದಾಣವನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ