ಹಣ್ಣು ಹಂಪಲು ವಿತರಣೆ ನಾಪೆÇೀಕ್ಲು, ಏ. 10 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಿಸ ಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನರಿಯಂದಡ
ಪ್ರತಿ ಎರಡು ತಿಂಗಳಿಗೊಮ್ಮೆ ಮಾಜಿ ಸೈನಿಕರ ಅದಾಲತ್ ನಡೆಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ಮಡಿಕೇರಿ ಏ. 10: ಮಡಿಕೇರಿ ಮತ್ತು ಪೊನ್ನಂಪೇಟೆಯಲ್ಲಿ ಮಾಜಿ ಸೈನಿಕರ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕಾಯ್ದಿರಿಸಲಾಗುವುದು., ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದುಕೊರತೆ ಆಲಿಸುವ
ಸ್ನೇಹ ಸಮ್ಮಿಲನದಲ್ಲಿ ಒಟ್ಟುಗೂಡಿದ 23 ವರ್ಷದ ಹಿಂದಿನ ಗೆಳೆಯರು ಸಿದ್ದಾಪುರ, ಏ. 10: ಕಾಲಚಕ್ರ ಉರುಳಿದರೂ ಶಾಲಾ ದಿನಗಳ ಗೆಳೆತನದ ನೆನಪುಗಳು ಎಂದಿಗೂ ಮಾಸುವುದಿಲ್ಲ. ಇತ್ತೀಚೆಗೆ ನಡೆದ ಮೂರ್ನಾಡು ಪ್ರೌಢಶಾಲೆಯ 2002-03ನೇ ಸಾಲಿನ 10ನೇ ತರಗತಿಯ ಸಹಪಾಠಿಗಳ
ಚೆರಿಯಪರಂಬುವಿನಲ್ಲಿ ನಡೆದ ಹಜ್ ತರಬೇತಿ ಶಿಬಿರ ಚೆಯ್ಯಂಡಾಣೆ, ಏ. 10: ಕೂರ್ಗ್ ಜಂಇಯತ್ತುಲ್ ಉಲಮಾ ಮಡಿಕೇರಿ ಝೋನ್ ಸಮಿತಿಯ ವತಿಯಿಂದ ಹಜ್ ಯಾತ್ರಾರ್ಥಿಗಳಿಗೆ ತರಬೇತಿ ಶಿಬಿರ ಚೆರಿಯಪರಂಬುವಿನಲ್ಲಿ ಜರುಗಿತು. ಚೆರಿಯಪರಂಬು ಶಾದಿ ಮಹಲ್ ಸಭಾಂಗಣದಲ್ಲಿ ಕೂರ್ಗ್
ಸರ್ಕಾರಿ ಕಚೇರಿಗಳಲ್ಲಿ ನಿಯಮ ಪಾಲಿಸಲು ಸೂಚನೆ ಮಡಿಕೇರಿ, ಏ. 10: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾದವು. ಕಂದಾಯ, ಅರಣ್ಯ, ಭೂ