ವಿವಾಹಿತ ವ್ಯಕ್ತಿ ಅನುಮಾನಾಸ್ಪದ ಸಾವು ಕುಶಾಲನಗರ, ಮೇ 12: ವಿವಾಹಿತ ವ್ಯಕ್ತಿಯೋರ್ವ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಕುಶಾಲನಗರದ ಕುವೆಂಪು ಬಡಾವಣೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಶ್ರೀಮಂಗಲದ ಕಾಕೂರು ನಿವಾಸಿ ಕಲ್ಲಂಗಡ ಪೂವಪ್ಪ (ಪ್ರವೀಣ್-42) ಕೊರೊನಾ ಸಂದೇಶದ ಎಡವಟ್ಟು! ಕೆಮ್ಮುವಾಗ ಅಥವಾ ಸೀನುವಾಗ ಮುಖವನ್ನು ಕರವಸ್ತ್ರ ಬಳಸಿ ಮುಚ್ಚಿಕೊಳ್ಳಿ. ಸೋಂಕು ಇರುವ ವ್ಯಕ್ತಿಯಿಂದ ಕನಿಷ್ಟ 6 ಅಡಿ ದೂರವಿರಿ. ತಣ್ಣಗಿರುವ ಪದಾರ್ಥಗಳನ್ನು ಸೇವಿಸದಿರಿ. ಹೀಗೆ ಹಲವಷ್ಟು ಸಂದೇಶಗಳು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಸಾವುಸೋಮವಾರಪೇಟೆ, ಮೇ 12: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ. ಸಮೀಪದ ಬಜೆಗುಂಡಿ ಗ್ರಾಮದ ನೌಕಾಪಡೆಯ ಲೆಫ್ಟಿನೆಂಟ್ ಅಧಿಕಾರಿಯ ಸರಳಮದುವೆನಾಪೋಕ್ಲು, ಮೇ 12: ಕಾರವಾರದಲ್ಲಿ ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಯೋಧÀರೊಬ್ಬರ ವಿವಾಹ ಸರಳವಾಗಿ ಸಂಪ್ರದಾಯಬದ್ಧವಾಗಿ ಜರುಗಿತು. ಕೊರೊನಾ ಸೋಂಕಿನಿಂದಾಗಿ ಲಾಕ್‍ಡೌನ್ ಹೇರಿದ್ದರಿಂದ ಅದ್ಧೂರಿಯಾಗಿ ನಡೆಯಬೇಕಿದ್ದ ವಿದ್ಯುತ್ ವ್ಯತ್ಯಯಮಡಿಕೇರಿ, ಮೇ 12: ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸ ಬೇಕಾಗುವುದರಿಂದ ತಾ. 14 ರಂದು
ವಿವಾಹಿತ ವ್ಯಕ್ತಿ ಅನುಮಾನಾಸ್ಪದ ಸಾವು ಕುಶಾಲನಗರ, ಮೇ 12: ವಿವಾಹಿತ ವ್ಯಕ್ತಿಯೋರ್ವ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಕುಶಾಲನಗರದ ಕುವೆಂಪು ಬಡಾವಣೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಶ್ರೀಮಂಗಲದ ಕಾಕೂರು ನಿವಾಸಿ ಕಲ್ಲಂಗಡ ಪೂವಪ್ಪ (ಪ್ರವೀಣ್-42)
ಕೊರೊನಾ ಸಂದೇಶದ ಎಡವಟ್ಟು! ಕೆಮ್ಮುವಾಗ ಅಥವಾ ಸೀನುವಾಗ ಮುಖವನ್ನು ಕರವಸ್ತ್ರ ಬಳಸಿ ಮುಚ್ಚಿಕೊಳ್ಳಿ. ಸೋಂಕು ಇರುವ ವ್ಯಕ್ತಿಯಿಂದ ಕನಿಷ್ಟ 6 ಅಡಿ ದೂರವಿರಿ. ತಣ್ಣಗಿರುವ ಪದಾರ್ಥಗಳನ್ನು ಸೇವಿಸದಿರಿ. ಹೀಗೆ ಹಲವಷ್ಟು ಸಂದೇಶಗಳು
ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಸಾವುಸೋಮವಾರಪೇಟೆ, ಮೇ 12: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ. ಸಮೀಪದ ಬಜೆಗುಂಡಿ ಗ್ರಾಮದ
ನೌಕಾಪಡೆಯ ಲೆಫ್ಟಿನೆಂಟ್ ಅಧಿಕಾರಿಯ ಸರಳಮದುವೆನಾಪೋಕ್ಲು, ಮೇ 12: ಕಾರವಾರದಲ್ಲಿ ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಯೋಧÀರೊಬ್ಬರ ವಿವಾಹ ಸರಳವಾಗಿ ಸಂಪ್ರದಾಯಬದ್ಧವಾಗಿ ಜರುಗಿತು. ಕೊರೊನಾ ಸೋಂಕಿನಿಂದಾಗಿ ಲಾಕ್‍ಡೌನ್ ಹೇರಿದ್ದರಿಂದ ಅದ್ಧೂರಿಯಾಗಿ ನಡೆಯಬೇಕಿದ್ದ
ವಿದ್ಯುತ್ ವ್ಯತ್ಯಯಮಡಿಕೇರಿ, ಮೇ 12: ಮಲ್ಲಿಪಟ್ಟಣದಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೆಪಿಟಿಸಿಎಲ್ ಅವರು ನಿರ್ವಹಿಸ ಬೇಕಾಗುವುದರಿಂದ ತಾ. 14 ರಂದು