ನೇಶನ್ ಬಿಲ್ಡರ್ ಪ್ರಶಸ್ತಿ ಪ್ರದಾನಕುಶಾಲನಗರ, ಸೆ. 21: ಕುಶಾಲನಗರ ರೋಟರಿ ಸಂಸ್ಥೆ ವತಿಯಿಂದ ಕುಶಾಲನಗರ ಹೋಬಳಿಯ 3 ಅತ್ಯುತ್ತಮ ಶಿಕ್ಷಕರುಗಳಿಗೆ ನೇಶನ್ ಬಿಲ್ಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರೋಟರಿ ಸಂಸ್ಥೆ ಅಧ್ಯಕ್ಷ ಕೆ.ಪಿ.
ವಿದ್ಯಾರ್ಥಿನಿಗೆ ಸನ್ಮಾನಸಂಪಾಜೆ, ಸೆ. 21: ಸಂಪಾಜೆಯ ಅರಮನೆತೋಟ ಶ್ರೀ ಮಹಾವಿಷ್ಣುಮೂರ್ತಿ ದೇವಾಲಯದಲ್ಲಿ ಕನ್ಯಾ ಸಂಕ್ರಾಂತಿ ಪೂಜೆ ನಡೆಯಿತು. ಗ್ರಾಮಸ್ಥರು ಭಕ್ತಾದಿಗಳು ಆಗಮಿಸಿ ದೇವರ ಅರಶಿನ ಪ್ರಸಾದವನ್ನು ಸ್ವೀಕರಿಸಿ ದೇವರ
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಮನವಿಕುಶಾಲನಗರ, ಸೆ. 21: ನಂಜರಾಯಪಟ್ಟಣ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಿತಿಮೀರಿರುವ ಕಾಡಾನೆಗಳ ಹಾವಳಿ ನಿಯಂತ್ರಿಸಲು ಕ್ರಮಕೈಗೊಳ್ಳಬೇಕೆಂದು ಗ್ರಾಮದ ರೈತರು ಪಂಚಾಯ್ತಿಗೆ ಮನವಿ ಮಾಡಿದ್ದಾರೆ. ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಾದ ಚಿನ್ನೂರು, ದಾಸವಾಳ,
ಬಹರೈನ್ ಕೊಡಗು ನೂತನ ಸಮಿತಿ ಅಧ್ಯಕ್ಷ ಆಯ್ಕೆಮಡಿಕೇರಿ, ಸೆ. 21: ಎಸ್.ಕೆ.ಎಸ್.ಎಸ್.ಎಫ್. ಜಿಸಿಸಿ ಕೊಡಗು ಸಮಿತಿಯ ಅಧೀನದಲ್ಲಿ ಈಗಾಗಲೇ ಯುಎಇ, ಕತಾರ್ ಸಮಿತಿಯನ್ನು ರಚಿಸಲಾಗಿದ್ದು, ಇದೀಗ ಬಹರೈನ್ ಕೇಂದ್ರೀಕರಿಸಿ ಕಾರ್ಯನಿರ್ವಹಿಸಲು ನೂತನ ಸಮಿತಿಯನ್ನು ರಚಿಸಲಾಗಿದೆ. ಆನ್‍ಲೈನ್‍ನಲ್ಲಿ
ವಿವಿಧ ಯೋಜನೆಗೆ ಅರ್ಜಿ ಆಹ್ವಾನಮಡಿಕೇರಿ, ಸೆ. 21: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಹಾಗೂ ಪೌರಕಾರ್ಮಿಕರ ಸರ್ವತೋ ಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ