ಅಂತರ ಜಿಲ್ಲಾ ಚೋರನ ಬಂಧನಮಡಿಕೇರಿ, ನ. 27: ಜಿಲ್ಲೆಯ ಸೋಮವಾರಪೇಟೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರುಯಶಸ್ವಿಯಾಗಿದ್ದಾರೆ. ಜಿಲ್ಲೆಯಾದ್ಯಂತ ಮನೆಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳ್ಳತನಗಳನ್ನು ತಡೆಗಟ್ಟುವ
ಚಿನ್ನೇನಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡುಕೂಡಿಗೆ, ನ. 27: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನೇನಹಳ್ಳಿಯ ದೇವರಕೆರೆ ಸುತ್ತಮುತ್ತಲಿನಲ್ಲಿ ಶುಕ್ರವಾರ ಬೆಳಗ್ಗಿನ ಜಾವ 19 ಕಾಡಾನೆಗಳು ಕಾಣಿಸಿ ಕೊಂಡಿವೆ. ಅಲ್ಲಿನ ಜಮೀನುಗಳಿಗೆ ಲಗ್ಗೆಯಿಡುತ್ತಿದ್ದ
ಕೊಳಚೆ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಮಡಿಕೇರಿ, ನ.27: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಗರದ ಮಂಗಳಾದೇವಿ ನಗರ ಮತ್ತು ಮಲ್ಲಿಕಾರ್ಜುನ ನಗರ ಕೊಳಚೆ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸುವ ರೂ. 18.04
ಕೊಡಗಿನ ಗಡಿಯಾಚೆ ಸಿಎಂ ನಿರ್ಧಾರಗಳಿಗೆ ಹೈಕಮಾಂಡ್ ಬ್ರೇಕ್ ಬೆಂಗಳೂರು, ನ. 27: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆ ಎಲ್ಲರ ಚಿತ್ತ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರತ್ತ ನೆಟ್ಟಿದೆ. ಈ
ಕೊಡಗಿನ ಗಡಿಯಾಚೆ ಸಿಎಂ ನಿರ್ಧಾರಗಳಿಗೆ ಹೈಕಮಾಂಡ್ ಬ್ರೇಕ್ ಬೆಂಗಳೂರು, ನ. 27: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆ ಎಲ್ಲರ ಚಿತ್ತ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರತ್ತ ನೆಟ್ಟಿದೆ. ಈ